• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಸಮಾಜಕ್ಕಾಗಿ ನಾವೇನು ಮಾಡಿದ್ದೇವೆ ಎಂಬುದುವುದನ್ನು ನಾವೆಲ್ಲರೂ ಅರಿತು ಜೀವನ ನಡೆಸಬೇಕಿದೆ- ನಾಗರತ್ನ ರಾಮಗೌಡ

February 10, 2019 by Yogaraj SK Leave a Comment

ಹಳಿಯಾಳ:- ಮನುಷ್ಯನ ಜೀವಿತದ ಅವಧಿಯಲ್ಲಿ ಕೊನೆಗೆ ಗಣನೆಗೆ ಬರುವುದು ಆತ ಏನು ಮಾಡಿದ್ದಾನೆಂಬುದು ಅನ್ನುವುದನ್ನು ಅರಿತು ಜನರು ಜೀವನ ಸಾಗಿಸಬೇಕಾಗಿದೆ. ಸಮಾಜಕ್ಕಾಗಿ ಏನಾದರು ಮಾಡಬೇಕೆಂಬುವ ಛಲದೊಂದಿಗೆ ಗುರಿ ಇಟ್ಟುಕೊಂಡು ಮುನ್ನುಗ್ಗಿದರೇ ಜೀವನದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಬೆಳಗಾವಿಯ ಆಶ್ರಯ ಫೌಂಡೇಶನ್‍ನ ಸಂಸ್ಥಾಪಕಿ ನಾಗರತ್ನ ರಾಮಗೌಡಾ ಹೇಳಿದರು.ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಹಮ್ಮಿಕೊಂಡ ಹಳಿಯಾಳ ಹಬ್ಬ ಕಾರ್ಯಕ್ರಮದ … [Read more...] about ಸಮಾಜಕ್ಕಾಗಿ ನಾವೇನು ಮಾಡಿದ್ದೇವೆ ಎಂಬುದುವುದನ್ನು ನಾವೆಲ್ಲರೂ ಅರಿತು ಜೀವನ ನಡೆಸಬೇಕಿದೆ- ನಾಗರತ್ನ ರಾಮಗೌಡ

ತಲೆಗೆ ಗುಂಡು ಹೊಡೆದುಕೊಂಡು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ವ್ಯಕ್ತಿ

February 10, 2019 by Yogaraj SK Leave a Comment

Talege guṇḍu hoḍedukoṇḍu kārinallē ātmahatye

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಹಳಿಯಾಳ- ದಾಂಡೇಲಿ ರಾಜ್ಯ ಹೆದ್ದಾರಿಯ ಅಜಗಾಂವ ಸಮೀಪ ವ್ಯಕ್ತಿಯೊರ್ವ ತನ್ನ ಕಾರಿನಲ್ಲೆ  ತಲೆಗೆ  ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.          ಮೈಸೂರಿನ ಟಿ ನರಸೀಪುರ ನಿವಾಸಿ ಎನ್ನಲಾದ ಮಂಜುನಾಥ ವಾಸು ನಾಡ ಪಿಸ್ತೋಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ  ಮಾಡಿಕೊಂಡ ದುರ್ದೈವಿಯಾಗಿದ್ದಾನೆ.ಗ್ರಾಮಸ್ಥರ ಮಾಹಿತಿ ಆಧರಿಸಿ   ಹಳಿಯಾಳ ಪೊಲೀಸ ಇಲಾಖೆಯ ಡಿವೈಎಸ್ಪಿ … [Read more...] about ತಲೆಗೆ ಗುಂಡು ಹೊಡೆದುಕೊಂಡು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡ ಮೈಸೂರಿನ ವ್ಯಕ್ತಿ

ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.

February 10, 2019 by Yogaraj SK Leave a Comment

illegally stocked In the case of pricing woods

ಜೋಯಿಡಾ:-  ಸರ್ಕಾರದ ಸಂಬಳ ಪಡೆದು ಗೌರವಯುತವಾಗಿ‌ ಸರ್ಕಾರಿ ಕೆಲಸ ಮಾಡಪ್ಪಾ ಅಂದರೇ ಇಲ್ಲೊಬ್ಬ ಪೋಲಿಸಪ್ಪ  ಇಲ್ಲ ನಾನು  ಕಳ್ಳತನ ಮಾಡಿಯೇ ಮುಂದಿನ ಕೆಲಸ ಮಾಡುತ್ತೇನೆನ್ನುವಂತೆ ಲಕ್ಷಾಂತರ ರೂ ಬೆಲೆ‌ ಬಾಳುವ ಸಿಸಂ ಹಾಗೂ ಸಾಗವಾಣಿ ನಾಟಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟ ಪ್ರಕರಣದಲ್ಲಿ ತಗಲಾಕಿಕೊಂಡಿದ್ದಾನೆ. *ಗುಪ್ತಚರ ವಿಭಾಗಕ್ಕೆ ವರ್ಗವಾಗಿದ್ದ ಗುರುರಾಜ್ :-*  ಲಕ್ಷಾಂತರ ರೂ ಬೆಲೆ ಬಾಳುವ ನಾಟ ಸಮೇತ ಬಲೆಗೆ ಬಿದ್ದವನು ಜೋಯಿಡಾ ದ ಗುಪ್ತಚರ ಇಲಾಖೆಯಲ್ಲಿ … [Read more...] about ಜೋಯಿಡಾದಲ್ಲಿ ಪೋಲಿಸಪ್ಪನಿಂದಲೇ ಅರಣ್ಯಗಳ್ಳತನ – ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ. ಬೆಲೆ ಬಾಳುವ ಕಟ್ಟಿಗೆ ವಶಕ್ಕೆ- ಪ್ರಕರಣ ದಾಖಲು.

ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಕಾರ್ಯ ವಿ‌ಆರ್ ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಹಬ್ಬ ಕಾರ್ಯಕ್ರಮದ ಮೂಲಕ ಮಾಡುತ್ತಿದೆ‌ – ರಾಧಾಬಾಯಿ ದೇಶಪಾಂಡೆ.

February 9, 2019 by Yogaraj SK Leave a Comment

Haliyal habba 2019 started inauguration

ಹಳಿಯಾಳ: ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಫೆ.9 ಮತ್ತು 10 ರಂದು 2 ದಿನಗಳ ಕಾಲ ಹಳಿಯಾಳ ಪಟ್ಟಣದಲ್ಲಿ ನಡೆಯಲಿರುವ ‘ಹಳಿಯಾಳ ಹಬ್ಬ’ ಕಾರ್ಯಕ್ರಮಕ್ಕೆ ಫೆ.9 ಶನಿವಾರ ಟ್ರಸ್ಟ್‍ನ ಧರ್ಮದರ್ಶಿ ಹಾಗೂ ಸಚಿವ ದೇಶಪಾಂಡೆ ಅವರ ಪತ್ನಿ ರಾಧಾಬಾಯಿ ದೇಶಪಾಂಡೆ ಅವರು ಚಾಲನೆ ನೀಡಿದರು. ಶನಿವಾರ ಬೆಳಿಗ್ಗೆ ಪಟ್ಟಣದ ತುಳಜಾಭವಾನಿ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಶೃದ್ದಾ ಕೇಂದ್ರಗಳಿಂದ 5 ಜ್ಯೋತಿಗಳನ್ನು ಹಿಡಿದು … [Read more...] about ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡುವ ಕಾರ್ಯ ವಿ‌ಆರ್ ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಹಬ್ಬ ಕಾರ್ಯಕ್ರಮದ ಮೂಲಕ ಮಾಡುತ್ತಿದೆ‌ – ರಾಧಾಬಾಯಿ ದೇಶಪಾಂಡೆ.

ಹಳಿಯಾಳದ‌ಲ್ಲಿ ಮಡಿವಾಳ‌ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ

February 9, 2019 by Yogaraj SK Leave a Comment

madivala machidevara jayanti

ಹಳಿಯಾಳ: ಮಡಿವಾಳ ಮಾಚಿದೇವರು 12ನೇ ಶತಮಾನದ ಪ್ರಸಿದ್ಧ ಶರಣರು ಅವರು ತನ್ನ ಕಾಯಕವನ್ನು ದೇವರ ಕೆಲಸ ಎಂದು ಭಾವಿಸಿದ್ದರು ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅಭಿಪ್ರಾಯಪಟ್ಟರು. ತಾಲೂಕಾ ಆಡಳಿತ, ತಾಲೂಕ ಪಂಚಾಯತ, ಪುರಸಭೆ, ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ತಾಲೂಕ ಮಡಿವಾಳ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾಭವನ ನಡೆದ ಮಡಿವಾಳ ಮಾಚಿದೇವರ ಜಯಂತಿ … [Read more...] about ಹಳಿಯಾಳದ‌ಲ್ಲಿ ಮಡಿವಾಳ‌ ಮಾಚಿದೇವರ ಜಯಂತಿ ಆಚರಣೆ – ಅವರ ತತ್ವಾದರ್ಶಗಳನ್ನು ಎಲ್ಲರು ಅಳವಡಿಸಿಕೊಳ್ಳಬೇಕು- ಎಸ್.ಎಲ್.ಘೊಟ್ನೇಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,543 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar