ಹಳಿಯಾಳ : ಕೆನರಾ ಲೋಕಸಭಾ ಸಂಸದ ಅನಂತಕುಮಾರ ಹೆಗಡೆ 5 ಬಾರಿ ಸಂಸದರಾಗಿದ್ದರ ಪರಿಣಾಮ ಉತ್ತರ ಕನ್ನಡ ಜಿಲ್ಲೆಯು ಶಾಂತಿಯುತವಾಗಿದೆ ಇಲ್ಲದಿದ್ದರೇ ಇಡೀ ಜಿಲ್ಲೆಯೇ ಭಟ್ಕಳವಾಗಿ ಮಾರ್ಪಾಡಾಗುತ್ತಿತ್ತು ಎನ್ನುವ ಸತ್ಯವನ್ನು ಕಾಂಗ್ರೇಸ್ ಮತ್ತು ಸಚಿವ ದೇಶಪಾಂಡೆ ತಿಳಿದುಕೊಳ್ಳಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ತೀರುಗೆಟು ನೀಡಿದ್ದಾರೆ. ಪಟ್ಟಣದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 8 ತಿಂಗಳ ನಂತರ ಪ್ರಚೋಧನಾಕಾರಿ ಭಾಷಣ ಮಾಡಲಾಗಿದೆ ಎಂದು ಆರೋಪಿಸಿ ಅವರ … [Read more...] about ಅನಂತಕುಮಾರ ಹೆಗಡೆ ನೀಜವಾದ ಹಿಂದುತ್ವವಾದಿ- ರಾಜ್ಯ ಸರ್ಕಾರ ಅವರ ಮೇಲೆ ಎಷ್ಟೇ ಸುಳ್ಳು ಪ್ರಕರಣ ದಾಖಲಿಸಿದರು ಅವರ ವರ್ಚಸ್ಸು ಕಡಿಮೆ ಆಗಲ್ಲಾ – ಮಾಜಿ ಶಾಸಕ ಸುನೀಲ್ ಹೆಗಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳ ಹಬ್ಬಕ್ಕೆ ಚಾಲನೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಹಬ್ಬ
ಹಳಿಯಾಳ :- ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನವರು ಆಯೋಜಿಸಿರುವ ಹಳಿಯಾಳ ಹಬ್ಬ ಕಾರ್ಯಕ್ರಮಕ್ಕೆ ಟ್ರಸ್ಟ್ ನ ಧರ್ಮದರ್ಶಿ ಸಚಿವ ದೇಶಪಾಂಡೆ ಅವರ ಪತ್ನಿ ರಾಧಾಬಾಯಿ ದೇಶಪಾಂಡೆ ಚಾಲನೆ ನೀಡಿದರು.ಹಳಿಯಾಳದ ತುಳಜಾಭವಾನಿ ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಶೃದ್ದಾ ಕೇಂದ್ರಗಳಿಂದ ಜ್ಯೋತಿಯನ್ನು ತರುವ ಮೂಲಕ ಪಟ್ಟಣದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ಜ್ಯೋತಿ ಬೆಳಗಿ ಹಳಿಯಾಳ ಹಬ್ಬಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ … [Read more...] about ಹಳಿಯಾಳ ಹಬ್ಬಕ್ಕೆ ಚಾಲನೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಹಬ್ಬ
ಹಳಿಯಾಳ ಹಬ್ಬಕ್ಕೆ ಕ್ಷಣಗಣನೆ ದಿ.9 ಕ್ಕೆ ಚಾಲನೆ ದಿ.10 ರಂದು ಮುಕ್ತಾಯ 2 ದಿನಗಳ ಕಾಲ ಹಳಿಯಾಳದಲ್ಲಿ ಭರಪೂರ ಮನರಂಜನೆಗೆ ವಿ.ಆರ್.ಡಿಎಮ್ ಟ್ರಸ್ಟ್ ಸನ್ನದ್ದ- ಆಡಳಿತಾಧಿಕಾರಿ ಪ್ರಕಾಶ ಪ್ರಭು.
ಹಳಿಯಾಳ: ಸ್ಥಳೀಯ ಉದಯೋನ್ಮುಖ ಪ್ರತಿಭೆಗಳಿಗೆ, ಕಲಾವಿದರುಗಳಿಗೆ ವಿಶೇಷ ಅವಕಾಶಗಳ ವೇದಿಕೆಗಳನ್ನು ನಿರ್ಮಿಸಿಕೊಡಲು ಮತ್ತು ಈ ಭಾಗದ ಜೀವಂತ ಕಲೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ‘ಹಳಿಯಾಳ ಹಬ್ಬ’ ವನ್ನು ಫೆ.9 ಹಾಗೂ 10 ರಂದು ವೈಶಿಷ್ಟ್ಯಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ ಎಂದು ಟ್ರಸ್ಟನ ಆಡಳಿತಾಧಿಕಾರಿ ಪ್ರಕಾಶ ಪ್ರಭು ತಿಳಿಸಿದ್ದಾರೆ. ರುಡಸೆಟ್ ಭವನದಲ್ಲಿ … [Read more...] about ಹಳಿಯಾಳ ಹಬ್ಬಕ್ಕೆ ಕ್ಷಣಗಣನೆ ದಿ.9 ಕ್ಕೆ ಚಾಲನೆ ದಿ.10 ರಂದು ಮುಕ್ತಾಯ 2 ದಿನಗಳ ಕಾಲ ಹಳಿಯಾಳದಲ್ಲಿ ಭರಪೂರ ಮನರಂಜನೆಗೆ ವಿ.ಆರ್.ಡಿಎಮ್ ಟ್ರಸ್ಟ್ ಸನ್ನದ್ದ- ಆಡಳಿತಾಧಿಕಾರಿ ಪ್ರಕಾಶ ಪ್ರಭು.
ಜಿಲ್ಲೆಯ ಅಭಿವೃದ್ದಿ-ಅತ್ಯಂತ ಹಿಂದೂಳಿದ ವರ್ಗಗಳು ನೀರ್ಲಕ್ಷ್ಯಕ್ಕೆ ಕುಮಾರಸ್ವಾಮಿಯದ್ದು ಚಾಕೊಲೆಟ್ ಬಜೆಟ್ –ಮಾಜಿ ಶಾಸಕ ಸುನೀಲ್ ಹೆಗಡೆ.
ಹಳಿಯಾಳ:- ರಾಜ್ಯದ ಜನರಿಗೆ ಚಾಕೊಲೆಟ್ ನೀಡುವ ಬಜೆಟ್ ಮಂಡನೆಯನ್ನು ಗಮನಿಸಿದರೇ ರಾಜ್ಯ ಕಾಂಗ್ರೇಸ್ –ಜೆಡಿಎಸ್ ಸಮ್ಮೀಶ್ರ ಸರ್ಕಾರ ತನ್ನ ಅಧಿಕಾರದ ಸಂಪೂರ್ಣ ಅವಧಿ ಮುಗಿಸುವುದಿಲ್ಲ ಎನ್ನುವುದನ್ನು ತೊರ್ಪಡಿಸುತ್ತದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಪ್ರತಿಕ್ರಿಯಿಸಿದ್ದಾರೆ.ಮೂಗಿಗೆ ತುಪ್ಪ ಸವರುವ ಬಜೆಟ್ :- ಬಜೆಟ್ ಮಂಡನೆ ನಂತರ ಪತ್ರರ್ಕರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ 6.5ಕೋಟಿ ಜನಸಂಖ್ಯೆಯಿದ್ದು 10 ಕೋಟಿ ಉದ್ಯೋಗ ಸೃಷ್ಠಿ ಮಾಡುತ್ತೇನೆಂದು ಹೇಳುವ … [Read more...] about ಜಿಲ್ಲೆಯ ಅಭಿವೃದ್ದಿ-ಅತ್ಯಂತ ಹಿಂದೂಳಿದ ವರ್ಗಗಳು ನೀರ್ಲಕ್ಷ್ಯಕ್ಕೆ ಕುಮಾರಸ್ವಾಮಿಯದ್ದು ಚಾಕೊಲೆಟ್ ಬಜೆಟ್ –ಮಾಜಿ ಶಾಸಕ ಸುನೀಲ್ ಹೆಗಡೆ.
15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.
ದಾಂಡೇಲಿ: ಹುಬ್ಬಳ್ಳಿಯಯಿಂದ ದಾಂಡೇಲಿ ವರೆಗೆ 15 ದಿನಗಳಲ್ಲಿ ಪ್ರಯಾಣ ಕರ ರೈಲು ಪ್ರಾರಂಭಿಸದೆ ಇದ್ದರೆ ದಾಂಡೇಲಿಗೆ ಬರುವ ಗೂಡ್ಸ ರೈಲನ್ನು ತಡೆಹಿಡಿದು “ರೈಲ್ ರೋಕೊ” ನಡೆಸುವುದಾಗಿ ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಖಡಕ್ ಎಚ್ಚರಿಕೆಯನ್ನು ನೀಡಿದೆ. ಸಮೀತಿಯ ಪದಾಧಿಕಾರಿಗಳು ಹುಬ್ಬಳ್ಳಿ ಜನರಲ್ ಮ್ಯಾನೇಜರ ಸೌತ್ ವೇಷ್ಟರ್ನ ರೈಲ್ವೆ, ರೈಲ್ವೆ ಮಂತ್ರಿಗಳಿಗೆ, ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ, ರಾಜ್ಯ ಸಚಿವ ಆರ್.ವಿ.ದೇಶಪಾಂಡೆ, ಪ್ರಲ್ಹಾದ ಜೋಶಿ ಸಂಸದರು, … [Read more...] about 15 ದಿನಗಳಲ್ಲಿ ಪ್ರಯಾಣಕರ ರೈಲು ಪ್ರಾರಂಭಿಸದೆ ಇದ್ದಲ್ಲಿ “ರೈಲ್ ರೋಕೊ”- ದಾಂಡೇಲಿ ಸಮಗ್ರ ಅಭಿವೃದ್ದಿ ಹೋರಾಟ ಸಮಿತಿ ಎಚ್ಚರಿಕೆ.



