• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ತನಿಖೆಗೆ ಸಹಕರಿಸಲಿ ಅದನ್ನು ಬಿಟ್ಟು ಪ್ರಶ್ನೀಸುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎನ್ನುವುದು ಎಷ್ಟು ಸರಿ – ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಪ್ರಶ್ನೇ

February 8, 2019 by Yogaraj SK Leave a Comment

ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ

ಹಳಿಯಾಳ:- ಮರಾಠಾ ಸಮುದಾಯ ಭವನಗಳಿಗಾಗಿ ಬಂದ ಅನುದಾನವನ್ನು ದುರುಪಯೋಗ ಪಡಿಸಿಕೊಂಡ ಸಾಧ್ಯತೆಗಳ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ತಾವು ದೂರು ನೀಡಿದ್ದು ತನಿಖೆಗೆ ಸಹಕರಿಸುವುದನ್ನು ಬಿಟ್ಟು ದೂರು ಕೊಟ್ಟವರ ಹಾಗೂ ಈ ಬಗ್ಗೆ ಪ್ರಶ್ನೇ ಕೇಳಿದವರ ವಿರುದ್ದವೇ ಕಾನೂನು ಕ್ರಮ ಕೈಗೊಳ್ಳುತ್ತೇನೆಂದು ಹೆದರಿಸುತ್ತಿರುವ ವಿಧಾನ ಪರಿಷತ್ ಸದಸ್ಯರ ನಡೆ ಸಮಂಜಸವಾದುದಲ್ಲ ಎಂದು ಕರ್ಣಾಟಕ ಕ್ಷತ್ರೀಯ ಮರಾಠಾ ಪರಿಷತ್ ಉಕ … [Read more...] about ತನಿಖೆಗೆ ಸಹಕರಿಸಲಿ ಅದನ್ನು ಬಿಟ್ಟು ಪ್ರಶ್ನೀಸುವವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎನ್ನುವುದು ಎಷ್ಟು ಸರಿ – ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಪ್ರಶ್ನೇ

ಆರೋಪ ಮಾಡಿದವರ ವಿರುದ್ದ ಲೀಗಲ್ ನೋಟಿಸ್ ಜಾರಿ- ಸಮಾಜದ ಹಣ ತಿನ್ನುವ ದುರ್ಗತಿ ನನಗೆ ಬಂದಿಲ್ಲ –ಎಸ್.ಎಲ್.ಘೋಟ್ನೇಕರ.

February 5, 2019 by Yogaraj SK Leave a Comment

ಹಳಿಯಾಳ:- ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ವಿರುದ್ದ ಕಾರವಾದಲ್ಲಿ ಸುದ್ದಿಗೊಷ್ಠಿ ನಡೆಸಿ ಆರೋಪಗಳನ್ನು ಮಾಡಿರುವ ಕೆಕೆಎಮ್‍ಪಿಯ ಎನ್.ಎಸ್.ಜಿವೋಜಿ ಸೇರಿದಂತೆ ನಾಲ್ವರ ವಿರುದ್ದ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠಾ ಪರಿಷತ್‍ನ ಮುಖಂಡ ಹಾಗೂ ಹಿರಿಯ ನ್ಯಾಯವಾದಿ ಎಸ್.ಎಲ್.ಅರಿಶೀನಗೇರಿ ಹೇಳಿದ್ದಾರೆ. ನೋಟಿಸ್ ಜಾರಿ :- ಸೋಮವಾರ ಸಾಯಂಕಾಲ ಪಟ್ಟಣದ ಶಿವಾಜಿ ಬ್ಯಾಂಕ್ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ … [Read more...] about ಆರೋಪ ಮಾಡಿದವರ ವಿರುದ್ದ ಲೀಗಲ್ ನೋಟಿಸ್ ಜಾರಿ- ಸಮಾಜದ ಹಣ ತಿನ್ನುವ ದುರ್ಗತಿ ನನಗೆ ಬಂದಿಲ್ಲ –ಎಸ್.ಎಲ್.ಘೋಟ್ನೇಕರ.

ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾಗಿ ದಾಂಡೇಲಿಯ ದಶರಥ ನೇಮಕ.

February 5, 2019 by Yogaraj SK Leave a Comment

Dadarali appointed,Dasharatha , co-convenor , BJP's social networking site

ದಾಂಡೇಲಿ:  ಕೆನರಾ  ಲೋಕಸಭಾ ಚುನಾವಣೆಗೆ ಹೊಸ್ತಿನಲ್ಲಿದ್ದು ಬಿಜೆಪಿಯು  ಕೆನರಾ ಲೋಕಸಭಾ ಕ್ಷೇತ್ರದ  ಸಾಮಾಜಿಕ ಜಾಲತಾಣಕ್ಕೆ ಪ್ರಮುಖರನ್ನು ನೆಮಿಸುತ್ತಿದೆ‌.ಕೆನರಾ ಲೋಕಸಭಾ  ಸಹ ಸಂಚಲಾಕರಾಗಿ ದಾಂಡೇಲಿಯ ನಗರ ಸಭಾ ಯುವ  ಸದಸ್ಯ ದಶರಥ ಬಂಡಿವಡ್ಡರ ಅವರನ್ನು  ಆಯ್ಕೆ ಮಾಡಲಾಗಿದೆ. ಇನ್ನೂ  ಬಿಜೆಪಿ ಕೈಗೊಳ್ಳಲಿರುವ ಆನ್‍ಲೈನ್ ಸ್ಪರ್ಧೆಯ ಜಿಲ್ಲಾ ಮುಖ್ಯಸ್ಥರನ್ನಾಗಿಯೂ ದಶರಥನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿಯ  ದಾಂಡೇಲಿ ಘಟಕದ ಎಸ್.ಸಿ ಮೋರ್ಚಾದ … [Read more...] about ಕೆನರಾ ಲೋಕಸಭಾ ಕ್ಷೇತ್ರದ ಬಿಜೆಪಿಯ ಸಾಮಾಜಿಕ ಜಾಲತಾಣದ ಸಹ ಸಂಚಾಲಕರಾಗಿ ದಾಂಡೇಲಿಯ ದಶರಥ ನೇಮಕ.

ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್

February 5, 2019 by Yogaraj SK Leave a Comment

BJP youth wing officer, Vishnu Nair

ದಾಂಡೇಲಿ : ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ದಾಂಡೇಲಿ ನಗರದ ಅಧ್ಯಕ್ಷರಾಗಿ ಯುವ ಸಾಮಾಜಿಕ ಕಾರ್ಯಕರ್ತ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿ ವಿಷ್ಣು ನಾಯರ್ ಆಯ್ಕೆಯಾಗಿದ್ದಾರೆ.ಕಳೆದ ಕೆಲ ವರ್ಷಗಳಿಂದ ದಿ: ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಅಟಲಜೀಯವರು ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುವ ಕಾರ್ಯವನ್ನು ವಿಷ್ಣು ನಾಯರ್ ಅವರು ಮಾಡಿಕೊಂಡು … [Read more...] about ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಸಂಘಟನೆಯ ಅಧ್ಯಕ್ಷರಾಗಿ ವಿಷ್ಣು ನಾಯರ್

ಸಿದ್ದಾಪುರದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉದಯೋನ್ಮುಖ‌ ಕಬ್ಬಡ್ಡಿ ಪಟು ಬಾಗು ಎಡಗೆ(೧೮) ನಿಧನ

February 3, 2019 by Yogaraj SK Leave a Comment

ಕಬ್ಬಡ್ಡಿ ಪಟು ಬಾಗು-Bāgu eḍage(18) nidhana

ಹಳಿಯಾಳ :- ಕಳೆದ ತಿಂಗಳು ಸಿದ್ದಾಪುರದಲ್ಲಿ‌ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ   ತಾಲೂಕಿನ ಅಡಿಕೆಹೊಸೂರ ಗೌಳಿವಾಡಾ ಗ್ರಾಮದವನಾದ ಉದಯೋನ್ಮುಖ   ಕಬ್ಬಡಿಪಟು ಬಾಗು ಬಾಬು ಎಡಗೆ ( 18 ವರ್ಷ ) ಶನಿವಾರ ತಡರಾತ್ರಿ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಸಿದ್ದಾಪುರದಲ್ಲಿ ಅವಘಡ ನಡೆದ‌ ಬಳಿಕ   ತೀವೃ ಅಸ್ವಸ್ಥನಾಗಿದ್ದ ಬಾಗುವನ್ನು  ತುರ್ತು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಗೆ … [Read more...] about ಸಿದ್ದಾಪುರದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಉದಯೋನ್ಮುಖ‌ ಕಬ್ಬಡ್ಡಿ ಪಟು ಬಾಗು ಎಡಗೆ(೧೮) ನಿಧನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,543 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar