• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದ ಕರ್ಲಕಟ್ಟಾದ ಶನಿಧಾಮದಲ್ಲಿ ಶೃದ್ದಾಭಕ್ತಯಿಂದ ನಡೆದ‌ 4ನೇ ವಾರ್ಷಿಕೋತ್ಸವ ಸಮಾರಂಭ

February 2, 2019 by Yogaraj SK Leave a Comment

SHANIDHAM 4th varshikotsava

ಹಳಿಯಾಳ: ಭಾರತ ದೇಶದ ಹತ್ತನೇ ಮತ್ತು ಕರ್ನಾಟಕ ರಾಜ್ಯದ ಏಕೈಕ ಹಳಿಯಾಳದ ತಾಲೂಕಿನ ಕರ್ಲಕಟ್ಟಾದಲ್ಲಿರುವ ಶನಿಧಾಮ, ಬಾಬಾ ಖೇಥಾನಾಥಜಿ ಆಶ್ರಮದ 4ನೇ ವಾರ್ಷಿಕೋತ್ಸವ ಹಾಗೂ ಗುರುನಾಥ ಮಹಾರಾಜರ 5ನೇ ಪುಣ್ಯಸ್ಮರಣೆ ಕಾರ್ಯಕ್ರಮ ಶ್ರಧ್ಧಾ ಭಕ್ತಿಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಪುನಾ ಮಂಚರನ ಯೋಗಿ ಕಿಶನನಾಥಜಿ ಸ್ವಾಮೀಜಿ ಪ್ರಾಚಿನ, ಸನಾತನ ಹಿಂದೂ ಧರ್ಮದ ಸಂಸ್ಕøತಿಯನ್ನು ಯಾರು ಮರೆಯಬಾರದು, ಧರ್ಮ ನೀತಿಯಿಂದ ನಡೆಯಬೇಕು, ಗೋ ಹತ್ಯೆ ನಿಲ್ಲಬೇಕು, … [Read more...] about ಹಳಿಯಾಳದ ಕರ್ಲಕಟ್ಟಾದ ಶನಿಧಾಮದಲ್ಲಿ ಶೃದ್ದಾಭಕ್ತಯಿಂದ ನಡೆದ‌ 4ನೇ ವಾರ್ಷಿಕೋತ್ಸವ ಸಮಾರಂಭ

ವಿ.ಆರ್.ಡಿಎಮ್ ಟ್ರಸ್ಟ್ ನಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿದ ಟ್ರಸ್ಟ್ ಧರ್ಮದರ್ಶಿ – ಪ್ರಸಾದ ಆರ್ ದೇಶಪಾಂಡೆ

February 2, 2019 by Yogaraj SK Leave a Comment

RUDSET scholarship distribution

ಹಳಿಯಾಳ:- ಆಧುನಿಕ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ವಿದ್ಯಾರ್ಹತೆಯನ್ನು ಪಡೆಯುವುದು ಮಾತ್ರವಲ್ಲದೆ ವಿದ್ಯಾರ್ಹತೆಗೆ ಸೂಕ್ತವಾದಂತಹ ಕೌಶಲ್ಯ ಹೊಂದುವುದು ಅತಿ ಅವಶ್ಯಕವಾಗಿದೆ ಎಂದು ವಿ.ಆರ್.ಡಿ.ಎಮ್ ಟ್ರಸ್ಟ್ ಧರ್ಮದರ್ಶಿ ಪ್ರಸಾದ ಆರ್.ದೇಶಪಾಂಡೆ ಅಭಿಪ್ರಾಯಪಟ್ಟರು. ಪಟ್ಟಣದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಪದವಿ ಹಾಗೂ ಸ್ನಾತ್ತಕೋತ್ತರ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 63 ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 1,39,000 ರೂಪಾಯಿಗಳ ಶಿಷ್ಯವೇತನ … [Read more...] about ವಿ.ಆರ್.ಡಿಎಮ್ ಟ್ರಸ್ಟ್ ನಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಶಿಷ್ಯವೇತನ ವಿತರಿಸಿದ ಟ್ರಸ್ಟ್ ಧರ್ಮದರ್ಶಿ – ಪ್ರಸಾದ ಆರ್ ದೇಶಪಾಂಡೆ

ಹಳಿಯಾಳದ‌ ಕೆಎಲ್‌ ಎಸ್‌ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ

February 2, 2019 by Yogaraj SK Leave a Comment

kls law society collage 2 days workshop prog

 ಹಳಿಯಾಳ: - ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜನಿಯರಿಂಗ್ ವಿಭಾಗವು ಸಿ.ಎನ್.ಸಿ ಮತ್ತು ಐ.ಸಿ. ಎಂಜಿನ್ ತಂತ್ರಜ್ಞಾನದ ಕುರಿತು 2 ದಿನಗಳ ತರಬೇತಿ ಕಾರ್ಯಾಗಾರ ನಡೆಯಿತು. ಬೆಳಗಾವಿಯ ಕೆ.ಎಲ್.ಎಸ್ ವಸಂತರಾವ್ ಪೋತದಾರ್ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಕೂಡ ಭಾಗವಹಿಸಿದ್ದ ಕಾರ್ಯಾಗಾರವನ್ನು ಮಹಾವಿದ್ಯಾಲಯದ ಮೆಕ್ಯಾನಿಕಲ್ ವಿಭಾಗ ಮುಖ್ಯಸ್ಥರಾದ ಪ್ರೊ. ರಂಗನಾಥ ಪಾಟೀಲ್ … [Read more...] about ಹಳಿಯಾಳದ‌ ಕೆಎಲ್‌ ಎಸ್‌ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆದ ತಂತ್ರಜ್ಞಾನ ತರಬೇತಿ ಶಿಬಿರ

ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯಾಭಿವೃದ್ದಿ ಕೇಂದ್ರಕ್ಕೆ ಸಚಿವ ಆರ್.ವಿ.ದೇಶಪಾಂಡೆ ಭೆಟಿ ಕಂಪ್ಯೂಟರ್ ಲ್ಯಾಬ್ ಉಧ್ಘಾಟನೆ

February 1, 2019 by Yogaraj SK 1 Comment

ಹಳಿಯಾಳ:- ಕೌಶಲ್ಯಾಭಿವೃದ್ದಿ ಕಾರ್ಯಕ್ರಮ ಭವಿಷ್ಯದ ಚಿಂತನೆಗಳನ್ನು ವಿಕಾಸಗೊಳಿಸುವ ಕಾರ್ಯಕ್ರಮವಾಗಿದೆ. ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಕಾಲಿನ ಮೇಲೆ ತಾವು ನಿಂತುಕೊಳ್ಳುವಂತಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಯುವ ಸಮುದಾಯಕ್ಕೆ ಕರೆ ನೀಡಿದರು. ಪಟ್ಟಣದ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯಾಭಿವೃದ್ದಿ ಕೇಂದ್ರ, ಆರ್.ವೈಇ ಸ್ಕೀಲ್ ಸೆಂಟರ್‍ಗೆ ಭೇಟಿ ನೀಡಿ ಕೇಂದ್ರವನ್ನು ವಿಕ್ಷೀಸಿ ಸಂಸ್ಥೆಯ ಕಾರ್ಯವನ್ನು ಶ್ಲಾಘಿಸಿದರು. … [Read more...] about ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯಾಭಿವೃದ್ದಿ ಕೇಂದ್ರಕ್ಕೆ ಸಚಿವ ಆರ್.ವಿ.ದೇಶಪಾಂಡೆ ಭೆಟಿ ಕಂಪ್ಯೂಟರ್ ಲ್ಯಾಬ್ ಉಧ್ಘಾಟನೆ

ಬಾಣಸಗೇರಿಯಲ್ಲಿ ನೂತನ ಶಾಲಾ‌ ಕಟ್ಟಡ ಕಾಮಗಾರಿಗೆ ಗುದ್ದಲಿ‌ ಪೂಜೆ ನೆರವೆರಿಸಿದ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ

February 1, 2019 by Yogaraj SK Leave a Comment

Banasgeri kamgarige dudali puje by Mlc SL ghotnekar

ಹಳಿಯಾಳ: ಜೆಡಿಎಸ್- ಕಾಂಗ್ರೇಸ್ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಅಭಿವೃದ್ದಿಗೆ ಹೆಚ್ಚಿನ ಮಹತ್ವ ನೀಡಿದ್ದು ನೂತನ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರು ಆಗಿರುವ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ಹೇಳಿದರು. ತಾಲೂಕಿನ ಬಾಣಸಗೇರಿ ಗ್ರಾಮಕ್ಕೆ ಶಿಕ್ಷಣ ಇಲಾಖೆಯಿಂದ ಮಂಜೂರಾಗಿರುವ ಹೊಸ ಶಾಲಾ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸಿ ಮಾತನಾಡಿದರು. ಹಳಿಯಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳಿಗೆ ಚಾಲನೆ … [Read more...] about ಬಾಣಸಗೇರಿಯಲ್ಲಿ ನೂತನ ಶಾಲಾ‌ ಕಟ್ಟಡ ಕಾಮಗಾರಿಗೆ ಗುದ್ದಲಿ‌ ಪೂಜೆ ನೆರವೆರಿಸಿದ – ವಿ ಪ ಸದಸ್ಯ ಎಸ್.ಎಲ್.ಘೊಟ್ನೇಕರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,543 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar