ಬೆಂಗಳೂರು, ಫೆ.1, 2019- ಕೇಂದ್ರ ಸರಕಾರದ ಮಧ್ಯಾಂತರ ಆಯವ್ಯಯ ಪತ್ರದಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೆರವು ನೀಡುವ ಯೋಜನೆಗೆ 2 ಹೆಕ್ಟೇರಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಶುಕ್ರವಾರ ಮಂಡಿಸಿದ ಲೇಖಾನುದಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, `ಇಂದು ಇಡೀ ದೇಶದಲ್ಲಿ ಕೃಷಿ ವಲಯವು ಸಂಕಷ್ಟದಲ್ಲಿದ್ದು, ರೈತರೆಲ್ಲರೂ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ, ಜಮೀನಿನ ಒಡೆತನದ … [Read more...] about `ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಪರ್ಸಂಟೆಜ್ ದೇಶಪಾಂಡೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ನೀಡಿರುವ ಹೇಳಿಕೆಗೆ ತಮ್ಮ ಅನುಮೋದನೆ ಇದ್ದು ದೇಶಪಾಂಡೆ ಅವರು ಆರೋಪ ಸುಳ್ಳು ಎನ್ನುವಂತಿದ್ದರೇ ಮಂಪರು ಪರೀಕ್ಷೆಗೆ ಸಿದ್ದರಾಗಲಿ ಹಾಗೂ ತಾಯಿ ತುಳಜಾಭವಾನಿ ದೇವಿಯ ಮೇಲೆ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಹಳಿಯಾಳ ಬಿಜೆಪಿ ಘಟಕದವರು ಕರೆದಿದ್ದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಅವರು … [Read more...] about ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್ ಹೆಗಡೆ
ಅನಂತಕುಮಾರ್ ಹೆಗಡೆ ಮಾತು ಭಾರತೀಯ ಸಂಸ್ಕೃತಿಗೇ ಕಳಂಕ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು
ಬೆಂಗಳೂರು, ಜನವರಿ 31, 2019- ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿ ಮತ್ತು ಅವರ ಕುಟುಂಬ ಹಾಗೂ ಕೆಪಿಸಿಸಿ ಅಧ್ಯಕ್ಷ ಶ್ರೀ ದಿನೇಶ್ ಗುಂಡೂರಾವ್ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಡಿರುವ ಮಾತುಗಳು ಭಾರತೀಯ ಸಂಸ್ಕೃತಿಗೇ ಕಳಂಕ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು ನೀಡಿದ್ದಾರೆ. ಹೆಗಡೆ ಅವರ ಮಾತುಗಳಿಗೆ ಗುರುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ``ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಹೆಗಡೆಯವರು ಅಭಿವೃದ್ಧಿ ಎಂದರೇನೆಂದೇ … [Read more...] about ಅನಂತಕುಮಾರ್ ಹೆಗಡೆ ಮಾತು ಭಾರತೀಯ ಸಂಸ್ಕೃತಿಗೇ ಕಳಂಕ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು
ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ
ಹಳಿಯಾಳ:- ಹಳಿಯಾಳ ಅರಣ್ಯ ಇಲಾಖೆಯ ಸಾಂಬ್ರಾಣ ವಲಯದ ಬಿಟಗಳಲ್ಲಿ ಅರಣ್ಯ ಇಲಾಖೆಯ ಹಲವು ಸಿಬ್ಬಂದಿಗಳು ಶಾಮಿಲಾಗಿ ಅರಣ್ಯ ಲೂಟಿಯಲ್ಲಿ ತೊಡಗಿದ್ದು ಇವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಸಂಘಟನೆಯವರು ಸಾಂಬ್ರಾಣ ಯಿಂದ ಹಳಿಯಾಳದ ವರೆಗೆ ಅರೆಬೆತ್ತಲೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಬುಧವಾರ ತಾಲೂಕಿನ ಸಾಂಬ್ರಾಣ ವಲಯ ಅರಣ್ಯಾಧಿಕಾರಿಗಳ ಕಚೇರಿ … [Read more...] about ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ
ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ
ಹಳಿಯಾಳ:- ದಿ.26 ರಿಂದ 28 ವರೆಗೆ 3 ದಿನಗಳ ಕಾಲ ಹಳಿಯಾಳ ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತರ ಪ್ರದೇಶದರಾದ ಸೈನಿಕ ವೃತ್ತಿಯಲ್ಲಿರುವ ರಾಜನ್ ಥೋಮರ್ “ಮಹಾನ್ ಭಾರತ ಕೇಸರಿಯಾಗಿ” ಹಾಗೂ ಮಹಿಳೆಯರ ವಿಭಾಗದಲ್ಲಿ ಹರಿಯಾಣಾದ “ಸುಧೇಶ” ವೀರರಾಣ ಕಿತ್ತೂರು ಚೆನ್ನಮ್ಮಾ ಭಾರತ ಕೇಸರಿ ಆಗಿ ಹೊರಹೊಮ್ಮಿದ್ದಾರೆ. ದಿ.ವಿಶ್ವನಾಥರಾವ್ ರಘುನಾಥರಾವ್ ದೇಶಪಾಂಡೆ ಸ್ಮರಣಾರ್ಥ ರಾಜ್ಯ ಕುಸ್ತಿ ಅಸೋಸಿಯೇಶನ್ನ ಜಂಟಿ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ



