• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

`ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

February 1, 2019 by Yogaraj SK Leave a Comment

ಬೆಂಗಳೂರು, ಫೆ.1, 2019- ಕೇಂದ್ರ ಸರಕಾರದ ಮಧ್ಯಾಂತರ ಆಯವ್ಯಯ ಪತ್ರದಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೆರವು ನೀಡುವ ಯೋಜನೆಗೆ 2 ಹೆಕ್ಟೇರಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಶುಕ್ರವಾರ ಮಂಡಿಸಿದ ಲೇಖಾನುದಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, `ಇಂದು ಇಡೀ ದೇಶದಲ್ಲಿ ಕೃಷಿ ವಲಯವು ಸಂಕಷ್ಟದಲ್ಲಿದ್ದು, ರೈತರೆಲ್ಲರೂ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ, ಜಮೀನಿನ ಒಡೆತನದ … [Read more...] about `ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್‌ ಹೆಗಡೆ

February 1, 2019 by Yogaraj SK Leave a Comment

ಹಳಿಯಾಳ:- ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಪರ್ಸಂಟೆಜ್ ದೇಶಪಾಂಡೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ನೀಡಿರುವ ಹೇಳಿಕೆಗೆ ತಮ್ಮ ಅನುಮೋದನೆ ಇದ್ದು ದೇಶಪಾಂಡೆ ಅವರು ಆರೋಪ ಸುಳ್ಳು ಎನ್ನುವಂತಿದ್ದರೇ ಮಂಪರು ಪರೀಕ್ಷೆಗೆ ಸಿದ್ದರಾಗಲಿ ಹಾಗೂ ತಾಯಿ ತುಳಜಾಭವಾನಿ ದೇವಿಯ ಮೇಲೆ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಸವಾಲ್ ಹಾಕಿದ್ದಾರೆ. ಪಟ್ಟಣದಲ್ಲಿ ಹಳಿಯಾಳ ಬಿಜೆಪಿ ಘಟಕದವರು ಕರೆದಿದ್ದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಅವರು … [Read more...] about ಆರ್ ವಿ ದೇಶಪಾಂಡೆ ಕುರಿತು ಅನಂತಕುಮಾರ ಹೆಗಡೆ ಹೇಳಿಕೆಗೆ ತಮ್ಮ ಸಹಮತವಿದೆ – ಮಾಜಿ ಶಾಸಕ ಸುನೀಲ್‌ ಹೆಗಡೆ

ಅನಂತಕುಮಾರ್ ಹೆಗಡೆ ಮಾತು ಭಾರತೀಯ ಸಂಸ್ಕೃತಿಗೇ ಕಳಂಕ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು

January 31, 2019 by Yogaraj SK Leave a Comment

ಬೆಂಗಳೂರು, ಜನವರಿ 31, 2019- ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿ ಮತ್ತು ಅವರ ಕುಟುಂಬ ಹಾಗೂ ಕೆಪಿಸಿಸಿ ಅಧ್ಯಕ್ಷ ಶ್ರೀ ದಿನೇಶ್ ಗುಂಡೂರಾವ್ ಬಗ್ಗೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಆಡಿರುವ ಮಾತುಗಳು ಭಾರತೀಯ ಸಂಸ್ಕೃತಿಗೇ ಕಳಂಕ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು ನೀಡಿದ್ದಾರೆ. ಹೆಗಡೆ ಅವರ ಮಾತುಗಳಿಗೆ ಗುರುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು ``ಐದು ಸಲ ಸಂಸದರಾಗಿ ಆಯ್ಕೆಯಾಗಿರುವ ಹೆಗಡೆಯವರು ಅಭಿವೃದ್ಧಿ ಎಂದರೇನೆಂದೇ … [Read more...] about ಅನಂತಕುಮಾರ್ ಹೆಗಡೆ ಮಾತು ಭಾರತೀಯ ಸಂಸ್ಕೃತಿಗೇ ಕಳಂಕ: ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಎದುರೇಟು

ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ

January 31, 2019 by Yogaraj SK Leave a Comment

dalita sangarsha samiti - sambrani are bettale padayatre

ಹಳಿಯಾಳ:- ಹಳಿಯಾಳ ಅರಣ್ಯ ಇಲಾಖೆಯ ಸಾಂಬ್ರಾಣ ವಲಯದ ಬಿಟಗಳಲ್ಲಿ ಅರಣ್ಯ ಇಲಾಖೆಯ ಹಲವು ಸಿಬ್ಬಂದಿಗಳು ಶಾಮಿಲಾಗಿ ಅರಣ್ಯ ಲೂಟಿಯಲ್ಲಿ ತೊಡಗಿದ್ದು ಇವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮೀತಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಸಂಘಟನೆಯವರು ಸಾಂಬ್ರಾಣ ಯಿಂದ ಹಳಿಯಾಳದ ವರೆಗೆ ಅರೆಬೆತ್ತಲೆ ಪಾದಯಾತ್ರೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದರು. ಬುಧವಾರ ತಾಲೂಕಿನ ಸಾಂಬ್ರಾಣ ವಲಯ ಅರಣ್ಯಾಧಿಕಾರಿಗಳ ಕಚೇರಿ … [Read more...] about ಅರಣ್ಯ ಲೂಟಿಯಲ್ಲಿ ಶಾಮಿಲಾದ ಅಧಿಕಾರಿಗಳನ್ನು ವಜಾಗೊಳಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮೀತಿ (ಚಂದ್ರಕಾಂತ ಕಾದ್ರೋಳ್ಳಿ) ಬಣದಿಂದ ಅರೆಬೆತ್ತಲೆ ಪಾದಯಾತ್ರೆ

ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ

January 30, 2019 by Yogaraj SK Leave a Comment

ಹಳಿಯಾಳ:- ದಿ.26 ರಿಂದ 28 ವರೆಗೆ 3 ದಿನಗಳ ಕಾಲ ಹಳಿಯಾಳ ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆದ ರಾಜ್ಯ ಮತ್ತು ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಉತ್ತರ ಪ್ರದೇಶದರಾದ ಸೈನಿಕ ವೃತ್ತಿಯಲ್ಲಿರುವ ರಾಜನ್ ಥೋಮರ್ “ಮಹಾನ್ ಭಾರತ ಕೇಸರಿಯಾಗಿ” ಹಾಗೂ ಮಹಿಳೆಯರ ವಿಭಾಗದಲ್ಲಿ ಹರಿಯಾಣಾದ “ಸುಧೇಶ” ವೀರರಾಣ ಕಿತ್ತೂರು ಚೆನ್ನಮ್ಮಾ ಭಾರತ ಕೇಸರಿ ಆಗಿ ಹೊರಹೊಮ್ಮಿದ್ದಾರೆ. ದಿ.ವಿಶ್ವನಾಥರಾವ್ ರಘುನಾಥರಾವ್ ದೇಶಪಾಂಡೆ ಸ್ಮರಣಾರ್ಥ ರಾಜ್ಯ ಕುಸ್ತಿ ಅಸೋಸಿಯೇಶನ್‍ನ ಜಂಟಿ … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ಯಶಸ್ವಿಯಾಗಿ ನಡೆದ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ – ಯುಪಿಯ ರಾಜನ್ ಮಹಾನ್ ಭಾರತ ಕೇಸರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,543 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar