ಬೆಂಗಳೂರು/ಬೆಳಗಾವಿ, ಜನವರಿ 29, 2019 - ಈ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ತಲೆದೋರಿದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರಕಾರವು ಕೇವಲ 949.49 ಕೋಟಿ ರೂ.ಗಳನ್ನು ಮಾತ್ರ ಬಿಡುಗಡೆ ಮಾಡಿರುವುದಕ್ಕೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿನ ಬರಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿರುವ ಸಚಿವರು, ಈ ಬಗ್ಗೆ ಅಲ್ಲಿಂದಲೇ ಪ್ರತಿಕ್ರಿಯಿಸಿದ್ದು ``ಮುಂಗಾರು ಹಂಗಾಮಿನಲ್ಲಿ ರಾಜ್ಯದ 100 … [Read more...] about ಬರ ಪರಿಸ್ಥಿತಿ ನಿರ್ವಹಣೆ: ಹೆಚ್ಚಿನ ಹಣ ಬಿಡುಗಡೆಗೆ ದೇಶಪಾಂಡೆ ಆಗ್ರಹ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಜಾರ್ಜ್ ಫರ್ನಾಂಡಿಸ್ ನಿಧನದಿಂದ ಅಪಾರ ನಷ್ಟ: ಕಂದಾಯ ಸಚಿವ ದೇಶಪಾಂಡೆ ತೀವ್ರ ಶೋಕ
ಬೆಂಗಳೂರು, ಜನವರಿ 29, 2019- ಕೇಂದ್ರದ ಮಾಜಿ ಸಚಿವ, ಸಮಾಜವಾದಿ ನಾಯಕ ಮತ್ತು ಹೆಸರಾಂತ ಕಾರ್ಮಿಕ ಮುಖಂಡ ಜಾರ್ಜ್ ಫರ್ನಾಂಡಿಸ್ ಅವರ ನಿಧನದಿಂದ ದೇಶದ ಜನ ಸಮುದಾಯಗಳಿಗೆ ಅಪಾರ ನಷ್ಟವಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶೋಕಿಸಿದ್ದಾರೆ. ``ಕರ್ನಾಟಕದ ಮಣ್ಣಿನ ಮಗನಾದ ಫರ್ನಾಂಡಿಸ್ ಅವರು ದೂರದ ಮುಂಬೈ ಮತ್ತು ಬಿಹಾರಗಳಲ್ಲಿ ತಮ್ಮ ರಾಜಕೀಯ ನೆಲೆ ಕಂಡುಕೊಂಡು, ಜನಾನುರಾಗಿಯಾಗಿದ್ದು ಒಂದು ಅಭೂತಪೂರ್ವ ಸಂಗತಿಯಯಾಗಿದೆ. ಅವರು ತಮ್ಮ ಸಚ್ಚಾರಿತ್ರ್ಯ ಮತ್ತು … [Read more...] about ಜಾರ್ಜ್ ಫರ್ನಾಂಡಿಸ್ ನಿಧನದಿಂದ ಅಪಾರ ನಷ್ಟ: ಕಂದಾಯ ಸಚಿವ ದೇಶಪಾಂಡೆ ತೀವ್ರ ಶೋಕ
ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ನಿಂದ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ರೊಚಕತೆಯಿಂದ ಕೂಡಿದ್ದು 2 ದಿನಗಳ ಕಾಲ 29 ಕೆಜಿಯಿಂದ 55 ಕೆಜಿ ತೂಕದ ವರೆಗೆ ಬಾಲಕ-ಬಾಲಕಿಯರು ವಿವಿಧ ವಿಭಾಗದಲ್ಲಿ ಸೆಣೆಸಾಟ ನಡೆಸಿದ್ದು ಕುಸ್ತಿ ಪ್ರೇಕ್ಷಕರಿಗೆ ಮನರಂಜನೆ ಒದಗಿಸಿದರು. ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗಳಿಗೆ ಓಲಂಪಿಕ್ ಕುಸ್ತಿ ಪಟು … [Read more...] about ಒಲಂಪಿಕ್ ಕುಸ್ತಿ ಪಟು ಎಮ್ ಆರ್ ಪಾಟೀಲ್ ರಿಂದ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗೆ ಚಾಲನೆ – ಹಳಿಯಾಳದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗಳು.
ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಕಿರಿಯರ ವಿಭಾಗದ ಕುಸ್ತಿ ಪಂದ್ಯಾವಳಿಯ ವಿಜೇತರು
ಹಳಿಯಾಳ:- ಹಳಿಯಾಳದ ಮೊತಿಕೆರೆ ಪಕ್ಕದ ಜಿಲ್ಲಾ ಕುಸ್ತಿ ಅಖಾಡದಲ್ಲಿ ವಿ.ಆರ್.ದೇಶಪಾಂಡೆ ಮೆಮೊರಿಯಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಯಲ್ಲಿ ಬಾಲಕ-ಬಾಲಕಿಯರ ಕಿರಿಯರ ವಿವಿಧ ವಿಭಾಗದ ಕುಸ್ತಿ ಪಂದ್ಯಾವಳಿಗಳು ಮುಕ್ತಾಯಗೊಂಡಿವೆ. ಬಾಲಕರ 29 ಕೆಜಿ ವಿಭಾಗದಲ್ಲಿ ದಾವಣಗೆರೆಯ ಕೆಂಚು ಎನ್ ಪ್ರಥಮ ಬಂಗಾರದ ಪದಕ, ಶ್ರೀ ಘಾಡಿ(ಬೆಳಗಾವಿ) ಬೆಳ್ಳಿ, ಎಸ್ಎಚ್. ಗದಗನ ಕಿರಣ ಮತ್ತು ಬೆಳಗಾವಿಯ … [Read more...] about ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿ ಕಿರಿಯರ ವಿಭಾಗದ ಕುಸ್ತಿ ಪಂದ್ಯಾವಳಿಯ ವಿಜೇತರು
ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಚಿವ ಆರ್ ವಿ ದೇಶಪಾಂಡೆ ಚಾಲನೆ. 27 ಪ್ರಶಸ್ತಿಗಳಿಗಾಗಿ ಕುಸ್ತಿ ಕಲಿಗಳ ಕದನ
ಹಳಿಯಾಳ: ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಶನ್ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಮೊತಿಕೆರೆ ಪಕ್ಕದ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.28 ರವರೆಗೆ ನಡೆಯಲಿರುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗೆ ವಿಜೃಂಭಣೆಯ ಚಾಲನೆ ದೊರೆತಿದೆ. ಪಟ್ಟಣದಲ್ಲಿಯ ಶ್ರೀ ತುಳಜಾಭವಾನಿ ದೇವಸ್ಥಾನದಿಂದ ಕುಸ್ತಿ ಪಟುಗಳಿಂದ ಆರಂಭಿಸಲಾದ ಕ್ರೀಡಾ ಜ್ಯೋತಿಯನ್ನು ರಾಯಣ್ಣ ವೃತ್ತ, … [Read more...] about ಹಳಿಯಾಳದ ಜಿಲ್ಲಾ ಕುಸ್ತಿ ಅಖಾಡದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಚಿವ ಆರ್ ವಿ ದೇಶಪಾಂಡೆ ಚಾಲನೆ. 27 ಪ್ರಶಸ್ತಿಗಳಿಗಾಗಿ ಕುಸ್ತಿ ಕಲಿಗಳ ಕದನ




