• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳ ತಹಶಿಲ್ದಾರ್ ವಿದ್ಯಾಧರ ಗುಳಗುಳಿಯವರಿಗೆ ಸರ್ವೊತ್ತಮ ಪ್ರಶಸ್ತಿ ಗರಿ

January 26, 2019 by Yogaraj SK Leave a Comment

Tahsildar-gulguli

ಹಳಿಯಾಳ: ಉತ್ತಮ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳಿಗೆ ಗೌರವ ಹಾಗೂ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲಾಡಳಿತ ನೀಡುವ ಸವೋತ್ತಮ ಪ್ರಶಸ್ತಿಗೆ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಭಾಜನರಾಗಿದ್ದಾರೆ. ಕಳೆದ ನಾಲ್ಕೂವರೆ ವರ್ಷಗಳಿಂದ ಹಳಿಯಾಳದಲ್ಲಿ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಗುಳಗುಳೆಯವರು ಇತ್ತೀಚೆಗೆ ಬೈಲಹೊಂಗಲಕ್ಕೆ ವರ್ಗಾವಣೆ ಹೊಂದಿದ್ದರು ಆದರೇ ಅವರ ಉತ್ತಮ ಕಾರ್ಯವನ್ನು ಮನಗೊಂಡು ಮತ್ತೇ ಹಳಿಯಾಳಕ್ಕೆ ಅವರನ್ನು ಮರುವರ್ಗಾವಣೆ … [Read more...] about ಹಳಿಯಾಳ ತಹಶಿಲ್ದಾರ್ ವಿದ್ಯಾಧರ ಗುಳಗುಳಿಯವರಿಗೆ ಸರ್ವೊತ್ತಮ ಪ್ರಶಸ್ತಿ ಗರಿ

ಶ್ರಮವಿರದ ಬದುಕಿಗೆ ಅರ್ಥವಿಲ್ಲ – ಹಳಿಯಾಳದ ಹವಗಿ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅಭಿಪ್ರಾಯ

January 25, 2019 by Yogaraj SK Leave a Comment

Anantkumar hegde samvada

ಹಳಿಯಾಳ: ಯಾರ ಬದುಕಲ್ಲಿ ಶ್ರಮವಿಲ್ಲ ಅವರ ಬದುಕಿಗೆ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟ ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಕಠಿಣ ಶ್ರಮಪಟ್ಟು ಜೀವನದಲ್ಲಿ ಯಶಸ್ಸು ಗಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹವಗಿ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಚಿವರು ದೇಶದಲ್ಲಿ ಹಲವು ದಶಕಗಳಿಂದ ನೈಜ ಇತಿಹಾಸವನ್ನು ತಿರುಚಿ ಮೇಕಾಲೆ ಶಿಕ್ಷಣ … [Read more...] about ಶ್ರಮವಿರದ ಬದುಕಿಗೆ ಅರ್ಥವಿಲ್ಲ – ಹಳಿಯಾಳದ ಹವಗಿ ಡಿಗ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅಭಿಪ್ರಾಯ

ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ- ಹಳಿಯಾಳದಲ್ಲಿ ಪ್ರವಾಸಿ ಸೌಧ ಉದ್ಘಾಟನೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ಅಭಿಮತ

January 25, 2019 by Yogaraj SK Leave a Comment

RVD inauguration New PRAVASI SOUDHA

ಹಳಿಯಾಳ: ನಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಚಂದವಾಗಿಡುವ ಜೊತೆಗೆ ಪ್ರತಿಯೊಬ್ಬರು ಮರಡಿಗ-ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕಾಗಿರುವುದು ಇಂದಿನ ಅವಶ್ಯಕತೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಲೋಕೊಪಯೊಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಛತ್ರಪತಿ ಶಿವಾಜಿ ಮಹಾರಾಜರ ಕೊಟೆ ಪ್ರದೇಶದಲ್ಲಿ 150 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಿಲ್ಲಾ ಪ್ರವಾಸಿ ಸೌಧ … [Read more...] about ಪರಿಸರ ಸಂರಕ್ಷಣೆ ಎಲ್ಲರ ಕರ್ತವ್ಯ- ಹಳಿಯಾಳದಲ್ಲಿ ಪ್ರವಾಸಿ ಸೌಧ ಉದ್ಘಾಟನೆಯಲ್ಲಿ ಸಚಿವ ಆರ್ ವಿ ದೇಶಪಾಂಡೆ ಅಭಿಮತ

ಹಳಿಯಾಳದ‌ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ‌.

January 25, 2019 by Yogaraj SK Leave a Comment

Haliyal state , national level kusti sports

ಹಳಿಯಾಳ: ಉತ್ತರ ಕರ್ನಾಟಕದಲ್ಲಿ ಕುಸ್ತಿ ಕ್ರೀಡೆಗೆ ಹೆಸರುವಾಸಿಯಾಗಿರುವ ಕುಸ್ತಿ ಪಟುಗಳ ತವರೂರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಜನವರಿ 26ರಿಂದ 28ರವರೆಗೆ ಮೂರು ದಿನಗಳ ರಾಜ್ಯ ಹಾಗೂ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿಗಳು ಪಟ್ಟಣದ ಜಿಲ್ಲಾ ಕುಸ್ತಿ ಅಖಾಡದಲ್ಲಿ ನಡೆಯಲಿದ್ದು ಮಹಿಳೆಯರು ಸೇರಿ 500 ಕುಸ್ತಿ ಪಟುಗಳು ಕುಸ್ತಿಯ ರಸದೌತನ ಹಳಿಯಾಳಿಗರಿಗೆ ಉಣಬಡಿಸಲಿದ್ದಾರೆ. ಪಟ್ಟಣದ ಬಸ್ ನಿಲ್ದಾಣದ ಎದುರಿಗಿನ ಮೊತಿಕೆರೆಯ ದಡದಲ್ಲಿರುವ ಜಿಲ್ಲಾ … [Read more...] about ಹಳಿಯಾಳದ‌ ಜಿಲ್ಲಾ ಕುಸ್ತಿ ಅಖಾಡದಲ್ಲಿ ದಿ.26 ರಿಂದ 28 ರವರೆಗೆ 3 ದಿನಗಳ ಕಾಲ ರಾಜ್ಯ-ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕುಸ್ತಿ ಪಂದ್ಯಾವಳಿ – 27 ಪ್ರಶಸ್ತಿಗಾಗಿ 500 ಪಟುಗಳಿಂದ ಸೆಣೆಸಾಟ‌.

ಗೂಡ್ಸ್ ರಿಕ್ಷಾ ಹಿಟ್ ಎಂಡ್ ರನ್ ಬೈಕ್ ಸವಾರ ಸಾವು – ಹಳಿಯಾಳ ಪೋಲಿಸರ ಕಾರ್ಯಾಚರಣೆ ಅಪಘಾತಪಡಿಸಿದ ಆರೋಪಿ ಸಹಿತ ವಾಹನ ಅಂದರ್

January 24, 2019 by Yogaraj SK Leave a Comment

ಹಳಿಯಾಳ:- ಟಾಟಾ ಎಸ್ ಗೂಡ್ಸ್ ರೀಕ್ಷಾವೊಂದು ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನನ್ನು ಮಹಾರಾಷ್ಟ್ರದ ಭೀಡ ಪ್ರದೇಶದ ಪಾಂಡುರಂಗ ಮಾನೆ (35) ಎಂದು ಗುರುತಿಸಲಾಗಿದ್ದು. ಇತನು ಕಬ್ಬು ಕಟಾವು ಕೆಲಸಕ್ಕೆ ಹಳಿಯಾಳಕ್ಕೆ ಆಗಮಿಸಿದ್ದ ಎನ್ನಲಾಗಿದೆ. ಹಳಿಯಾಳ-ಕಲಘಟಗಿ ರಾಜ್ಯ ಹೆದ್ದಾರಿಯ ತೆಗ್ನಳ್ಳಿ ಗ್ರಾಮ ಸಮೀಪ ಘಟನೆ ನಡೆದಿದ್ದು. ಟಾಟಾ ಎಸ್ ವಾಹನ ಬೈಕ್‍ಗೆ … [Read more...] about ಗೂಡ್ಸ್ ರಿಕ್ಷಾ ಹಿಟ್ ಎಂಡ್ ರನ್ ಬೈಕ್ ಸವಾರ ಸಾವು – ಹಳಿಯಾಳ ಪೋಲಿಸರ ಕಾರ್ಯಾಚರಣೆ ಅಪಘಾತಪಡಿಸಿದ ಆರೋಪಿ ಸಹಿತ ವಾಹನ ಅಂದರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,544 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar