ಹಳಿಯಾಳ:- ಗ್ರಾಮೀಣ ಭಾಗದಲ್ಲಿ ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಗ್ರಾಮೀಣ ಶಾಖೆಗಳನ್ನು ತೆಗೆಯುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದ 2ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ವೇದಿಕೆಯ ತಾಲೂಕಾಧ್ಯಕ್ಷ ಬಸವರಾಜ ಬೇಂಡಿಗೆರಿಮಠ ಹೇಳಿದರು. ಪಟ್ಟಣದಲ್ಲಿ ನಡೆದ ಸರಳ ವಾರ್ಷಿಕೊತ್ಸವ ಸಮಾರಂಭದಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಮತ್ತು ಸಂಘಟನೆಯನ್ನು ಬಲಗೊಳಿಸಲು … [Read more...] about ಹಳಿಯಾಳ ಕರ್ನಾಟಕ ರಕ್ಷಣಾ ವೇದಿಕೆಯ 2 ನೇ ವಾರ್ಷಿಕೋತ್ಸವ ಆಚರಣೆ- ನೂತನ ಸದಸ್ಯರ ಸೇರ್ಪಡೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ತೇರಗಾಂವ ಶೀವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಚಿವ ಅನಂತಕುಮಾರ ಹೆಗಡೆ.
ಹಳಿಯಾಳ :- ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದ ಕೆರೆಯ ದಂಡೆಯ ಮೇಲಿನ ಭವ್ಯ ಪೀಠದಲ್ಲಿ ಪ್ರತಿಷ್ಠಾಪಿಸಲಾಗಿರುವ ಸುಮಾರು ೧೫ ಅಡಿ ಎತ್ತರದ ಭವ್ಯ ಅಶ್ವಾರೂಢ ಶೀವಾಜಿ ಮಹಾರಾಜರ ಪುಥ್ಥಳಿ ಸ್ಥಳಕ್ಕೇ ಭೆಟಿ ನೀಡಿದ ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರು ಸಚಿವರಿಗೆ, ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಮುಖಂಡ ಮಂಗೇಶ ದೇಶಪಾಂಡೆ ಅವರಿಗೆ ಕೆಸರಿ ಪೇಟಾ ತೊಡಿಸಿ … [Read more...] about ತೇರಗಾಂವ ಶೀವಾಜಿ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ಸಚಿವ ಅನಂತಕುಮಾರ ಹೆಗಡೆ.
ಜಗತ್ತಿನಲ್ಲೇ ಆಯುಷ್ಮಾನ್ ಭಾರತದಂತಹ ಯೋಜನೆ ಭಾರತದಲ್ಲಿ ಮೊದಲು – ಮೊದಿ ಸರ್ಕಾರ ಬಡವರಿಗಾಗಿ ಶ್ರಮಿಸುತ್ತಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ
ಹಳಿಯಾಳ :- ಬಡವರಿಗೆ ಸಂಪೂರ್ಣ ಉಚಿತ ಚಿಕಿತ್ಸೆ ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸುವ ಸೇರಿದಂತೆ ಅನೇಕ ವಿವಿಧ ಬಡವರ ಪರ ಉತ್ತಮ ಯೋಜನೆಗಳನ್ನು ಮೋದಿಜಿ ನೇತೃತ್ವದ ಕೇಂದ್ರ ಸರ್ಕಾರ ನೀಡುತ್ತಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೆರಗಾಂವ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ ಉಜ್ವಲ ಯೋಜನೆಯಡಿ ಆಯ್ಕೆಯಾದ ಪಾಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್, ಸ್ಟೋವ್ ವನ್ನು ಸಾಂಕೇತಿಕವಾಗಿ ವಿತರಣೆ … [Read more...] about ಜಗತ್ತಿನಲ್ಲೇ ಆಯುಷ್ಮಾನ್ ಭಾರತದಂತಹ ಯೋಜನೆ ಭಾರತದಲ್ಲಿ ಮೊದಲು – ಮೊದಿ ಸರ್ಕಾರ ಬಡವರಿಗಾಗಿ ಶ್ರಮಿಸುತ್ತಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ
1994 ರಲ್ಲೇ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರ ಪಾದ ಹಳಿಯಾಳಕ್ಕೂ ಸ್ಪರ್ಶಿಸಿತ್ತು – ದೇವರ ಭೆಟಿಯ ನೆನಪುಗಳನ್ನು ಬಿಚ್ಚಿಟ್ಟ ಚಂದ್ರಕಾಂತ ಅಂಗಡಿ.
ಹಳಿಯಾಳ:- ನಡೆದಾಡುವ ದೇವರು, ಶತಾಯುಷಿ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪಟ್ಟಣಕ್ಕೂ ಭೆಟಿ ನೀಡಿದ್ದರು ಎನ್ನುವುದು ಈಗ ಇತಿಹಾಸವೇ ಸರಿ. ಪ್ರಸ್ತುತ ಬಸವ ಕೇಂದ್ರದ ಅಧ್ಯಕ್ಷ ಹಾಗೂ ಅಂಗಡಿ ಗ್ಯಾಸ್ ಸೇವಾ ಸಂಸ್ಥೆಯ ಮಾಲಿಕ ಚಂದ್ರಕಾಂತ ಅಂಗಡಿ ಅವರ ನಿವಾಸಕ್ಕೆ 1994ರಲ್ಲಿ ಶ್ರೀಗಳು ಆಗಮಿಸಿದ್ದರು. ಅಂದು ಅವರನ್ನು ಪಟ್ಟಣದ ಹಲವು ಗಣ್ಯರು ಭೆಟಿ ನೀಡಿ ಆಶೀರ್ವಾದ ಪಡೆದಿದ್ದರು ಎಂದು ಅಂಗಡಿ ಮಾಧ್ಯಮಕ್ಕೆ … [Read more...] about 1994 ರಲ್ಲೇ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಯವರ ಪಾದ ಹಳಿಯಾಳಕ್ಕೂ ಸ್ಪರ್ಶಿಸಿತ್ತು – ದೇವರ ಭೆಟಿಯ ನೆನಪುಗಳನ್ನು ಬಿಚ್ಚಿಟ್ಟ ಚಂದ್ರಕಾಂತ ಅಂಗಡಿ.
ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಳಿಯಾಳದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜಿಗೆ ಭಕ್ತಿಪೂರ್ವಕ ಶೃದ್ದಾಂಜಲಿ
ಹಳಿಯಾಳ:- ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಹಳಿಯಾಳದಲ್ಲಿ ವಿವಿಧ ಸಂಘ -ಸಂಸ್ಥೆಗಳಿಂದ ಹಾಗೂ ಮುಸ್ಲಿಂ ಸಮಾಜ ಬಾಂಧವರಿಂದ ಕೂಡ ಭಕ್ತಿಪೂರ್ವಕ ಶೃದ್ದಾಂಜಲಿ ಸಲ್ಲಿಸಲಾಗಿರುವುದು ಸ್ವಾಮಿಜಿಗಳು ಸಮಾನತೆಯ ಹರಿಕಾರರಾಗಿದ್ದರು ಎನ್ನುವುದಕ್ಕೆ ಇಂಬು ನೀಡಿದಂತಾಗಿದೆ. ಪಟ್ಟಣದ ಜವಾಹರ್ ರಸ್ತೆಯಲ್ಲಿ ಪಟ್ಟಣದ ಮುಸ್ಲಿಂ ಸಮಾಜದ ಮೌಲಾನಾ(ಧರ್ಮಗುರು) ನಸ್ರುಲ್ಲಾ, ಹಾಜಿ ಲಿಯಾಖತ ಅಲಿ ದಲಾಲ, ಪ್ರಮುಖರಾದ ರಾಜು ಮುಲ್ಲಾ, ಸೈಯದಲಿ ಅಂಕೋಲೆಕರ, ಸುಬಾನಿ ಹುಬ್ಬಳ್ಳಿ … [Read more...] about ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಸಂಘಟನೆಗಳಿಂದ ಹಳಿಯಾಳದಲ್ಲಿ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮಿಜಿಗೆ ಭಕ್ತಿಪೂರ್ವಕ ಶೃದ್ದಾಂಜಲಿ




