• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ದಾಂಡೇಲಿಯ ದಾಂಡೇಲಪ್ಪಾ ದೇವಸ್ಥಾನದ ಸಮೀಪ ನಿರ್ಮಾಣವಾಗಲಿದೆ‌ ಮೊಸಳೆ ಉದ್ಯಾನವನ (crocodile park) – .2ಕೋಟಿ 99 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ.

January 22, 2019 by Yogaraj SK Leave a Comment

ದಾಂಡೇಲಿ:- ಉತ್ತರ ಕನ್ನಡ ಜಿಲ್ಲೆಯ ಖ್ಯಾತ ಪ್ರವಾಸಿ ತಾಣ ದಾಂಡೇಲಿಯ ಪ್ರಸಿದ್ದ‌   ದಾಂಡೇಲಪ್ಪ ದೇವಸ್ಥಾನದ‌  ಹತ್ತಿರ ರೂ.2ಕೋಟಿ 99 ಲಕ್ಷ ಬೃಹತ್ ಮೊತ್ತವನ್ನು ವ್ಯಯಿಸಿ  ಮೊಸಳೆ ಉದ್ಯಾನವನ (Crocodile park) ನಿರ್ಮಾಣವಾಗಲಿದೆ.ಸಚಿವ ಆರ್.ವಿ.ದೇಶಪಾಂಡೆ ಅನುಪಸ್ಥಿತಿಯಲ್ಲಿ   ಕಾಮಗಾರಿಯನ್ನು  ಆಲೂರು ಗ್ರಾಮ ಪಂಚಾಯಿತಿಯ ಅಧ್ಯೆಕ್ಷೆ ಕಸ್ತುರಿಯವರು ಚಾಲನೆ ನೀಡಿದರು.ಈ ಪ್ರದೇಶದಲ್ಲಿ‌ ಅನೇಕ ದಶಕಗಳಿಂದ   ಮೊಸಳೆಗಳು ಬಿಡು ಬಿಟ್ಟಿದ್ದು  ಇಲ್ಲಿ … [Read more...] about ದಾಂಡೇಲಿಯ ದಾಂಡೇಲಪ್ಪಾ ದೇವಸ್ಥಾನದ ಸಮೀಪ ನಿರ್ಮಾಣವಾಗಲಿದೆ‌ ಮೊಸಳೆ ಉದ್ಯಾನವನ (crocodile park) – .2ಕೋಟಿ 99 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಚಾಲನೆ.

ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಜಿಯವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ ಹಳಿಯಾಳದ ವಿವಿಧ ಸಂಘಟನೆಗಳು.

January 22, 2019 by Yogaraj SK Leave a Comment

ಹಳಿಯಾಳ:-  ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕಾಯಕ ಯೋಗಿ, ಶತಾಯುಷಿ ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಹಳಿಯಾಳ ಪಟ್ಟಣದಲ್ಲಿ ಭಕ್ತಿಪೂರ್ವಕ ನಮನ ಸಲ್ಲಿಸಲಾಯಿತು.ಪಟ್ಟಣದ‌ ಶೀವಾಜಿ ವೃತ್ತದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪನಮನ‌ ಸಲ್ಲಿಸಿ ಮೆಣದ ಬತ್ತಿಗಳನ್ನು ಬೆಳಗಿಸಿ  ಶಿವೈಕ್ಯರಾದ ಪರಮಪೂಜ್ಯರಿಗೆ ಒಂದು ನಿಮಿಷದ‌ ಮೌನಾಚರಣೆ‌ ಸಲ್ಲಿಸಿ  ಗೌರವ ಸಲ್ಲಿಸಲಾಯಿತು.ಜಯ ಕರ್ನಾಟಕ‌‌ ಸಂಘಟನೆ ಅಧ್ಯಕ್ಷ … [Read more...] about ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಜಿಯವರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿದ ಹಳಿಯಾಳದ ವಿವಿಧ ಸಂಘಟನೆಗಳು.

ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ

January 21, 2019 by Yogaraj SK Leave a Comment

ಬೆಂಗಳೂರು :-  ಕಾರವಾರದ ಕೂರ್ಮಗಢ ದ್ವೀಪದ ಬಳಿ ದೋಣಿ ಮುಳುಗಿ, 9 ಜನ ಸಾವಿಗೀಡಾಗಿರುವ ದುರಂತಕ್ಕೆ ಕಂದಾಯ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.ದುರಂತದ ಬಗ್ಗೆ ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಸಚಿವರು, ಅವಘಡದ ಸುದ್ದಿ ತಿಳಿದ ಕೂಡಲೇ ಸ್ಥಳದತ್ತ ಹೊರಟಿದ್ದಾರೆ.``ಈ ಘಟನೆ ತುಂಬಾ ದುರದೃಷ್ಟಕರವಾದುದು. ತಮ್ಮವರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಸರಕಾರದ ಕಡೆಯಿಂದ ಎಲ್ಲ … [Read more...] about ಕಾರವಾರದಲ್ಲಿ ದೋಣಿ ದುರಂತ: ಸಚಿವ ದೇಶಪಾಂಡೆ ದಿಗ್ಭ್ರಮೆ

ಸಿದ್ಧಗಂಗಾ ಶ್ರೀಗಳದೇಹತ್ಯಾಗದಿಂದ ಯುಗಾಂತ್ಯ: ಕಂದಾಯಸಚಿವದೇಶಪಾಂಡೆಅಶ್ರುತರ್ಪಣ

January 21, 2019 by Yogaraj SK Leave a Comment

ಹಳಿಯಾಳ:- “ನಡೆದಾಡುವ ದೇವರು” ಎಂದೇ ಹೆಸರಾಗಿದ್ದಶತಾಯುಷಿ, ತ್ರಿವಿಧದಾಸೋಹಿ, ಆಧುನಿಕ ಜಗತ್ತಿನ ಶ್ರೇಷ್ಟ ಸಂತ, ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ದೇಹತ್ಯಾಗದಿಂದ ಜ್ಞಾನ, ಸೇವೆ ಮತ್ತು ದಾಸೋಹಗಳ ಯುಗವೊಂದು ಅಂತ್ಯಗೊಂಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ. ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾಗಿರುವುದಕ್ಕೆ ತೀವ್ರ ಶೋಕವ್ಯಕ್ತಪಡಿ, “ತುತ್ತು ಅನ್ನದ ಹಿಂದೆ ಇರುವ ಸಾವಿರಾರು ಮಂದಿಯ ಶ್ರಮದ ನಿಜ ಅರ್ಥವನ್ನು ಸಮಸ್ತ ಭಕ್ತಸಮೂಹ, … [Read more...] about ಸಿದ್ಧಗಂಗಾ ಶ್ರೀಗಳದೇಹತ್ಯಾಗದಿಂದ ಯುಗಾಂತ್ಯ: ಕಂದಾಯಸಚಿವದೇಶಪಾಂಡೆಅಶ್ರುತರ್ಪಣ

ಹುಬ್ಬಳ್ಳಿ ಬಾಲಾಜಿ‌ ಆಸ್ಪತ್ರೆಗೆ ಭೇಟಿ‌ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ‌ ದೇಶಪಾಂಡೆ ಚಿಕಿತ್ಸೆಗೆ ನೆರವಿನ‌ ಭವರಸೆ ನೀಡಿದ ಸಚಿವರು

January 20, 2019 by Yogaraj SK Leave a Comment

minister R V deshpande visit Hubali balaji hospital (kabadi patu bagu

https://www.youtube.com/watch?v=PAgxy_C8n94&feature=youtu.beಹಳಿಯಾಳ:- ಇತ್ತಿಚೇಗೆ ಸಿದ್ದಾಪೂರದಲ್ಲಿ ನಡೆದ ಪ್ರತಿಭಾವಂತ ಕಬ್ಬಡ್ಡಿ ಕ್ರೀಡಾಪಟುಗಳ ಆಯ್ಕೆ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ರೀಡಾಪಟುವನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ ನೆರವಾಗುವ ಭರವಸೆ … [Read more...] about ಹುಬ್ಬಳ್ಳಿ ಬಾಲಾಜಿ‌ ಆಸ್ಪತ್ರೆಗೆ ಭೇಟಿ‌ ನೀಡಿ ಗಾಯಾಳು ಕ್ರೀಡಾಪಟುವಿನ ಆರೋಗ್ಯ ವಿಚಾರಿಸಿದ – ಸಚಿವ ಆರ್ ವಿ‌ ದೇಶಪಾಂಡೆ ಚಿಕಿತ್ಸೆಗೆ ನೆರವಿನ‌ ಭವರಸೆ ನೀಡಿದ ಸಚಿವರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,545 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar