ಹಳಿಯಾಳ:- ಹಳಿಯಾಳ-ಯಲ್ಲಾಪುರ ರಾಜ್ಯ ಹೆದ್ದಾರಿಯ ಪಟ್ಟಣದ ಅನ್ನಪೂರ್ಣ ಹೊಟೆಲ್ ಸಮೀಪ ಪಟ್ಟದಿಂದ ಹಾಯ್ದು ಹೊಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಬ್ಬು ತುಂಬಿದ ಟ್ರಾಕ್ಟ್ರ್ನಿಂದ ಲೋಡ್ ಕಬ್ಬು ರಸ್ತೆಯಲ್ಲಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾದ ವಿದ್ಯಮಾನ ಭಾನುವಾರ ನಡೆಯಿತು. ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಕಬ್ಬು ಬಿದ್ದಿದ್ದು ಅದೃಷ್ಠವಶಾತ್ ಅಕ್ಕಪಕ್ಕದಲ್ಲಿ ಯಾವುದೇ ವಾಹನ ಇಲ್ಲದಿರುವುದು ಹಾಗೂ ರಸ್ತೆಯಲ್ಲಿ ಕಬ್ಬಿನ ಲೋಡ್ ಬಿದ್ದಿರುವುದು ಯಾವುದೇ ಹಾನಿ … [Read more...] about ಓವರಲೊಡ್ ತುಂಬಿದ ಟ್ರಾಕ್ಟರ್ ಕಬ್ಬಿನ ಲೋಡ್ ರಸ್ತೆಗೆ- ಸಂಚಾರಕ್ಕೆ ಅಡ್ಡಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ
ಹಳಿಯಾಳ:- ಎಲ್ಲ ಸಮಾಜದವರು ಒಗ್ಗೂಡಿ ರಾಷ್ಟ್ರಪುರುಷ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಿರುವುದು ಎಲ್ಲರಿಗೂ ಮಾದರಿಯಾಗಿದ್ದು, ಮುಂದೆ ಕೂಡ ಎಲ್ಲರೂ ಒಗ್ಗಟ್ಟಾಗಿ ಸಾಮಾಜಿಕ ಕಾರ್ಯಗಳನ್ನು ನೆರವೆರಿಸುವಂತೆ ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಮರಾಠಾ ಜಗದ್ಗುರು ಮಂಜುನಾಥ ಮಹಾರಾಜ ಕರೆ ನೀಡಿದರು. ತಾಲೂಕಿನ ತೇರಗಾಂವ ಗ್ರಾಮದ ಶ್ರೀ ಛತ್ರಪತಿ ಶಿವಾಜಿ ಟ್ರಸ್ಟ ಕಮೀಟಿ ಹಾಗೂ ಕ್ಷತ್ರೀಯ ಮರಾಠಾ ಸಮಾಜ, ಸಕಲ ಸಮಾಜದವರು ಮತ್ತು ಸಮಸ್ತ ಗ್ರಾಮದ … [Read more...] about ಅಂತೂ ಹಳಿಯಾಳದ ತೇರಗಾಂವ ಗ್ರಾಮದಲ್ಲಿ ಅಶ್ವಾರೂಢ ಶೀವಾಜಿ ಮೂರ್ತಿ ಪ್ರತಿಷ್ಠಾಪನೆ- ಸಕಲ ಸಮಾಜದವರು ಕಾರ್ಯಕ್ರಮದಲ್ಲಿ ಭಾಗಿ – ಕೇಸರಿಮಯವಾದ ತೇರಗಾಂವ ಗ್ರಾಮ
ಉದಯೋನ್ಮುಖ ಬಡ ಕಬ್ಬಡ್ಡಿ ಕ್ರೀಡಾಪಟುವಿಗೆ ಚಿಕಿತ್ಸೆ ಸಹಾಯಕ್ಕೆ ಮನವಿ
ಹಳಿಯಾಳ: ಉದಯೋನ್ಮೂಖ ಕಬ್ಬಡ್ಡಿ ಪಟು ಓರ್ವ ಇತ್ತೀಚೆಗೆ ಸಿದ್ದಾಪುರದಲ್ಲಿ ನಡೆದ ಕಬ್ಬಡ್ಡಿ ಸ್ಪರ್ದೆಯಾಡುವ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನ ಚಿಕಿತ್ಸೆಗಾಗಿ ಪಾಲಕರು-ಕ್ರೀಡಾಪ್ರೇಮಿಗಳು, ಗೌಳಿ ಸಮುದಾಯದವರು ಆರ್ಥಿಕ ಸಹಾಯಕ್ಕಾಗಿ ಸಾರ್ವಜನೀಕರ ಮೊರೆ ಹೊಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ತಟ್ಟಿಗೇರಾ ಗ್ರಾಮ ಪಂಚಾಯತ ವ್ಯಾಪ್ತಿಯ ಅಡಿಕೆಹೊಸೂರು ಗೌಳಿವಾಡಾ ಗ್ರಾಮದ 17 ವರ್ಷ ವಯಸ್ಸಿನ … [Read more...] about ಉದಯೋನ್ಮುಖ ಬಡ ಕಬ್ಬಡ್ಡಿ ಕ್ರೀಡಾಪಟುವಿಗೆ ಚಿಕಿತ್ಸೆ ಸಹಾಯಕ್ಕೆ ಮನವಿ
ತೆರಗಾಂವನಲ್ಲಿ ವಿಜೃಂಭಣೆಯಿಂದ ನಡೆದ ಶೀವಾಜಿ ಮೂರ್ತಿ ಶೋಭಾಯಾತ್ರೆ – ಶುಕ್ರವಾರ ಪ್ರತಿಷ್ಠಾಪಣೆ ಆಗಲಿರುವ ಭವ್ಯ ಮೂರ್ತಿ
ಹಳಿಯಾಳ :- ಹಳಿಯಾಳ ತಾಲೂಕಿನ ತೇರಗಾಂವ ಗ್ರಾಮದಲ್ಲಿ ನಾಳೆ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಪ್ರತಿಷ್ಠಾಪಣೆ ಅಂಗವಾಗಿ ಗುರುವಾರ ಗ್ರಾಮದಲ್ಲಿ ವಿಜೃಂಭಣೆಯಿಂದ ಮೂರ್ತಿಯ ಶೋಭಾಯಾತ್ರೆ ನಡೆಯಿತು. ತೇರಗಾಂವ ಗ್ರಾಮದ ಕೆರೆಯ ದಂಡೆಯ ಮೇಲಿನ ಭವ್ಯ ಪೀಠದಲ್ಲಿ ಸುಮಾರು ೧೫ ಅಡಿ ಎತ್ತರದ ಭವ್ಯ ಅಶ್ವಾರೂಢ ಶೀವಾಜಿ ಮಹಾರಾಜರ ಪುಥ್ಥಳಿ ದಿ. ೧೮ ಶುಕ್ರವಾರದಂದು ಪ್ರತಿಷ್ಠಾಪನೆ ಆಗಲಿದೆ.ಗ್ರಾಮಸ್ಥರೆಲ್ಲರೂ ಜಾತಿಭೆದ ಮರೆತು ಎಲ್ಲರೂ … [Read more...] about ತೆರಗಾಂವನಲ್ಲಿ ವಿಜೃಂಭಣೆಯಿಂದ ನಡೆದ ಶೀವಾಜಿ ಮೂರ್ತಿ ಶೋಭಾಯಾತ್ರೆ – ಶುಕ್ರವಾರ ಪ್ರತಿಷ್ಠಾಪಣೆ ಆಗಲಿರುವ ಭವ್ಯ ಮೂರ್ತಿ
ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಜ:18 ರಂದು ದಾಂಡೇಲಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ
ದಾಂಡೇಲಿ : ಕಳೆದ ಮೂರು ವರ್ಷಗಳ ಹಿಂದೆ ದಾಂಡೇಲಿಯಲ್ಲಿ ಮೇಳೈಸಿದ್ದ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಳ್ವಾಸ್ ಸಾಂಸ್ಕೃತಿಕ ವೈಭವ ಅಂದರೆ ಆಳ್ವಾಸ್ ನುಡಿಸಿರಿ ಕಾರ್ಯಕ್ರಮವು ಹಳಿಯಾಳದ ಶ್ರೀ.ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಇದೇ ಜನವರಿ ತಿಂಗಳ 18 ರಂದು ಸಂಜೆ 6 ಗಂಟೆಗೆ ನಗರದ ಕಾಗದ ಕಾರ್ಖಾನೆಯ ಡಿಲಕ್ಸ್ ಮೈದಾನದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಆಳ್ವಾಸ್ ನುಡಿಸಿರಿ ಘಟಕದ ಸಮನ್ವಯಾಧಿಕಾರಿ ನಾಗರಾಜ ಶೆಟ್ಟಿಯವರು ಹೇಳಿದರು.ಅವರು … [Read more...] about ವಿ.ಆರ್.ಡಿ.ಎಂ ಟ್ರಸ್ಟ್ ಆಶ್ರಯದಲ್ಲಿ ಜ:18 ರಂದು ದಾಂಡೇಲಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ




