• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಬಿಕೆ ಹಳ್ಳಿ ಗ್ರಾಮದಲ್ಲಿ ದೇವಿಯ ಹೊನ್ನಾಟ ಸಂಪನ್ನ

February 19, 2021 by Yogaraj SK Leave a Comment

BK halli jatre

ಹಳಿಯಾಳ:- ತಾಲೂಕಿನ ಬಿಕೆ ಹಳ್ಳಿ ಗ್ರಾಮದಲ್ಲಿ ಗ್ರಾಮದೇವಿ ಶ್ರೀ ಲಕ್ಷ್ಮೀ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯ ಪ್ರಮುಖ ಘಟ್ಟ ದೇವಿಯ ಹೊನ್ನಾಟ ಸಹಸ್ರಾರು ಭಕ್ತರ ಭಕ್ತಿಘೋಷಗಳ ಮಧ್ಯೆ ವಿಜೃಂಭಣೆಯಿಂದ ಜರುಗಿತು.ದಿ.24 ರ ವರೆಗೆ ಜಾತ್ರೆ ನಡೆಯಲಿದ್ದು ಎರಡು ದಿನಗಳ ಕಾಲ ನಡೆದ ಹೊನ್ನಾಟ ಸಂಪನ್ನಗೊಂಡಿದ್ದು ದಿ.19 ರಂದು ಮಧ್ಯಾಹ್ನ 12 ಗಂಟೆಗೆ ಗ್ರಾಮದಲ್ಲಿ ಮಹಾರಥೋತ್ಸವ ಕಾರ್ಯಕ್ರಮ ನಡೆಯಲಿದೆ.ಕಳೆದ ವರ್ಷ ಜರುಗಬೇಕಿದ ಜಾತ್ರಾ ಮಹೋತ್ಸವವು ಕೊರೊನಾ … [Read more...] about ಬಿಕೆ ಹಳ್ಳಿ ಗ್ರಾಮದಲ್ಲಿ ದೇವಿಯ ಹೊನ್ನಾಟ ಸಂಪನ್ನ

ಬಿಕೆ ಹಳ್ಳಿ ಜಾತ್ರಾ ಮಹೋತ್ಸವ ಬಿಗಿ ಬಂದೋಬಸ್ತ್

February 19, 2021 by Yogaraj SK Leave a Comment

ಹಳಿಯಾಳ:- ಬಿಕೆ ಹಳ್ಳಿಯ ಜಾತ್ರಾ ಮಹೋತ್ಸವ ಹಿನ್ನೆಲೆ ದಿ.19 ರಂದು ಮಹಾರಥೋತ್ಸವ ಅಂಗವಾಗಿ ಸಂಪೂರ್ಣ ಬಂದೋಬಸ್ತ್ ಜೊತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹಳಿಯಾಳ ಸಿಪಿಐ ಮೋತಿಲಾಲ್ ಪವಾರ್ ಹೇಳಿದ್ದಾರೆ.ಬಿಕೆ ಹಳ್ಳಿ ಜಾತ್ರೆ ಹಿನ್ನೆಲೆ ಪೆÇಲೀಸರು ಮುಂಜಾಗೃತಾ ಕ್ರಮವಾಗಿ ಗ್ರಾಮದ ಹೊರಭಾಗದಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿ, ಸೂಕ್ತ ಬಂದೋಬಸ್ತ್ ಕೈಗೊಂಡಿದ್ದಾರೆ. ಜಾತ್ರೆಗೆ ಆಗಮಿಸುವ ಸಾರ್ವಜನಿಕರು ಕಳ್ಳಕಾಕರರಿಂದ ಎಚ್ಚರದಿಂದಿರಬೇಕು … [Read more...] about ಬಿಕೆ ಹಳ್ಳಿ ಜಾತ್ರಾ ಮಹೋತ್ಸವ ಬಿಗಿ ಬಂದೋಬಸ್ತ್

ಮಂಗಳವಾಡ ಗ್ರಾಮದಲ್ಲಿ ಶಿವಾಜಿ ಮೂರ್ತಿಯ ಭವ್ಯ ಮೇರಣಿಗೆ

February 19, 2021 by Yogaraj SK Leave a Comment

MANGALWAD shivaji murthy mervanige

ಹಳಿಯಾಳ:- ಫೆ.19 ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಹಿನ್ನೆಲೆ ಮಂಗಳವಾಡ ಗ್ರಾಮದಲ್ಲಿ ಪ್ರತಿಷ್ಠಾಪನೆ ಆಗಲಿರುವ ಪಂಚಲೋಹದ ಭವ್ಯ ಅಶ್ವಾರೂಢ ಶಿವಾಜಿ ಮೂರ್ತಿಗೆ ಮಂಗಳವಾಡ ಗ್ರಾಮಸ್ಥರು ವಿಜೃಂಭಣೆಯ ಸ್ವಾಗತ ಕೊರಿದರು.ಛತ್ರಪತಿ ಶಿವಾಜಿ ಮಹಾರಾಜರ ಪಂಚಲೋಹದ ಮೂರ್ತಿ ಪ್ರತಿಷ್ಠಾಪಣೆಯು ಮಂಗಳವಾಡ ಗ್ರಾಮದಲ್ಲಿ ಜಾತ್ರೆಯಂತೆ ಆಚರಿಸಲಾಗುತ್ತಿದೆ. ಗ್ರಾಮಕ್ಕೆ ಗ್ರಾಮಕ್ಕೆ ತಳಿರು ತೊರಣ, ವಿದ್ಯುತ್ ದೀಪಾಲಂಕಾರ, ಕೇಸರಿ ಪತಾಕೆಗಳು, ಬ್ಯಾನರ್ ಬಂಟಿಗ್ಸ್‍ಗಳಿಂದ ಕೆಸರಿಮಯವಾಗಿ … [Read more...] about ಮಂಗಳವಾಡ ಗ್ರಾಮದಲ್ಲಿ ಶಿವಾಜಿ ಮೂರ್ತಿಯ ಭವ್ಯ ಮೇರಣಿಗೆ

ಜನ್ಮದಿನದಂದೇ ಸಾವಿನ ಮನೆ ಸೇರಿದ ಯುವಕ

February 18, 2021 by Yogaraj SK Leave a Comment

ಹಳಿಯಾಳ:- ಜನ್ಮದಿನ ಆಚರಿಸಿಕೊಂಡ  ಯುವಕ ಜನ್ಮದಿನದಂದೆ ಅನುಮಾನಾಸ್ಪದವಾಗಿ ಸಾವಿಗಿಡಾಗಿರುವ ದುರ್ಘಟನೆ ಹಳಿಯಾಳ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ಇಂದಿರಾನಗರದ ರಹವಾಸಿ ಯುವಕ ಗುರು ರಾಮಾಂಜನೇಯ ಮಾದರ (೨೬)  ಜನ್ಮದಿನದಂದೆ ಮೃತಪಟ್ಟ ನತದೃಷ್ಟ ಯುವಕನಾಗಿದ್ದಾನೆ. ಪಟ್ಟಣದ ಮೌರ್ಯ ಹೊಟೆಲ್ ಪಕ್ಕದ ಪುರಸಭೆಯವರು ಹೊಸದಾಗಿ ಕಟ್ಟುತ್ತಿರುವ  ಕಟ್ಟದಲ್ಲಿ ಮೆಟ್ಟಿಲ ಮೇಲಿಂದ ಸುಮಾರು 4 ಅಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ ಆದರೇ ಮೃತನ ತಂದೆ … [Read more...] about ಜನ್ಮದಿನದಂದೇ ಸಾವಿನ ಮನೆ ಸೇರಿದ ಯುವಕ

ಮುಖ್ಯ ಚುನಾವಣಾ ಆಯುಕ್ತರಿಂದ ಬುಡಕಟ್ಟು ಸಮುದಾಯ ಇರುವ ಗರಡೊಳ್ಳಿ ಗ್ರಾಮಕ್ಕೆ ಖುದ್ದು ಭೇಟಿ.

February 10, 2021 by Yogaraj SK Leave a Comment

ಹಳಿಯಾಳ :-  ಕೇಂದ್ರ ಚುನಾವಣಾ ಆಯೋಗದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂಜೀವ್ ಕುಮಾರ್, ಭಾಆಸೇ ರವರು ಹಳಿಯಾಳ ತಾಲೂಕು ಸಾಂಬ್ರಾಣಿ ಹೋಬಳಿಯಲ್ಲಿರುವ ಬುಡಕಟ್ಟು ಸಮುದಾಯವಿರುವ ಗ್ರಾಮವಾದ ಗರಡೊಳ್ಳಿಗೆ  ಭೇಟಿಯನ್ನ ನೀಡಿ,  ಮುಖ್ಯ ಚುನಾವಣಾಧಿಕಾರಿಯಾಗಿ ಮೊದಲ ಭಾರಿಗೆ ಖುದ್ದು ಪರಿಶೀಲನೆಯನ್ನು ನಡೆಸಿದರು. ಸದರಿ ಗ್ರಾಮದ ಮತದಾರರ ಜೊತೆಗೆ ಬೆರೆತು ಅವರ ಅಹವಾಲುಗಳನ್ನು ಸ್ವೀಕರಿಸಿ, ಮತದಾರರ ಪಟ್ಟಿಯಲ್ಲಿ ಹೆಸರು … [Read more...] about ಮುಖ್ಯ ಚುನಾವಣಾ ಆಯುಕ್ತರಿಂದ ಬುಡಕಟ್ಟು ಸಮುದಾಯ ಇರುವ ಗರಡೊಳ್ಳಿ ಗ್ರಾಮಕ್ಕೆ ಖುದ್ದು ಭೇಟಿ.

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar