ಹಳಿಯಾಳ:- ಮ್ಯಾಕ್ಸಿ ಕ್ಯಾಬ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರನೊರ್ವ ಸ್ಥಳದಲ್ಲೇ ಸಾವಿಗಿಡಾಗಿರುವ ದುರ್ಘಟನೆ ಬುಧವಾರ ನಡೆದಿದೆ.ಹಳಿಯಾಳ ತಾಲೂಕಿನ ಮಾಗವಾಡ ಗ್ರಾಮದ ರಹವಾಸಿ ಶ್ರೀನಾಥ ಗೌಡಾ(೩೫) ಮೃತಪಟ್ಟ ದುರ್ದೈವಿಯಾಗಿದ್ದಾನೆ.ಹಳಿಯಾಳ ಕಲಘಟಗಿ ರಾಜ್ಯ ಹೆದ್ದಾರಿಯ ಪಟ್ಟಣದಿಂದ ೨ ಕೀಮಿ ಅಂತರದಲ್ಲಿ ದುರ್ಘಟನೆ ಸಂಭವಿಸಿದೆ.ಹಳಿಯಾಳ ಪಿಎಸ್ ಐ ಆನಂದಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ … [Read more...] about ಬೈಕ್ ಅಪಘಾತ ಸವಾರ ಸ್ಥಳದಲ್ಲೆ ಸಾವು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಿರವತ್ತಿ ಸಿಆರ್ ಪಿ ಸಂತೋಷ ನಾಯಕ “ರಾಷ್ಟ್ರ ಮಟ್ಟಕ್ಕೆ ಆಯ್ಕೆ”.
ಯಲ್ಲಾಪೂರ :- ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ "ಗುಂಡು ಎಸೆತ ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ ಯಲ್ಲಾಪುರದ ಕಿರವತ್ತಿಯ ಸಿ.ಆರ್.ಪಿ. ಸಂತೋಷ ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಬಿ.ಇ.ಓ ಎನ್.ಆರ್.ಹೆಗಡೆ, ಸಂಯೋಜನಾಧಿಕಾರಿ ಶ್ರೀರಾಮ.ಹೆಗಡೆ, ದೈ.ಶಿ.ಪರಿವೀಕ್ಷಕ ರವೀಂದ್ರ.ಕಾಪ್ಸೆ, ಜಿಲ್ಲಾಧ್ಯಕ್ಷ ನಾರಾಯಣ.ನಾಯಕ, ತಾಲೂಕಾಧ್ಯಕ್ಷ ಆರ್.ಆರ್.ಭಟ್ಟ, ಸರ್ಕಾರಿ … [Read more...] about ಕಿರವತ್ತಿ ಸಿಆರ್ ಪಿ ಸಂತೋಷ ನಾಯಕ “ರಾಷ್ಟ್ರ ಮಟ್ಟಕ್ಕೆ ಆಯ್ಕೆ”.
ಹಳಿಯಾಳ ಧಾರವಾಡ ರಸ್ತೆಯಲ್ಲಿ ಸರಣಿ ಅಪಘಾತ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಹಳಿಯಾಳ:- ಹಳಿಯಾಳ-ಧಾರವಾಡ ರಸ್ತೆಯ ಮಾವಿನಕೊಪ್ಪ ಗ್ರಾಮ ಬಳಿಯ ಅರಣ್ಯ ಇಲಾಖೆ ಚೆಕ್ಪೊಸ್ಟ್ ಸಮೀಪದ ಅಪಾಯಕಾರಿ ತೀರುವಿನಲ್ಲಿ 2 ಕಾರುಗಳ ಮಧ್ಯೆ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸುವ ಮೂಲಕ ಸರಣ ಅಪಘಾತವಾಗಿರುವ ಬಗ್ಗೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಿಂಗಸೂರು ತಾಲೂಕಿನ ಗುರುಗಂಟಾ ನಿವಾಸಿ ದುರ್ಗಯ್ಯಾ ಹನುಮಂತ ನಾಯಕ ಈ ಕುರಿತು ಹಳಿಯಾಳ ಠಾಣೆಯಲ್ಲಿ ದೂರು ನೀಡಿದ್ದು ದಾಂಡೇಲಿಯ ಕಾರ್ ಚಾಲಕ ಶಾನವಾಜ್ ಕಾಶಿನಟ್ಟಿ ಹಾಗೂ ಧಾರವಾಡ ನಿವಾಸಿ ಸರ್ಕಾರಿ … [Read more...] about ಹಳಿಯಾಳ ಧಾರವಾಡ ರಸ್ತೆಯಲ್ಲಿ ಸರಣಿ ಅಪಘಾತ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಎಟಿಎಮ್ ಕೇಂದ್ರಗಳಲ್ಲಿ ಕೇರ್ ಟೇಕರ್ ನೇಮಿಸಿ – ಹಳಿಯಾಳ ಜಯ ಕರ್ನಾಟಕ ಸಂಘಟನೆ ಆಗ್ರಹ
ಹಳಿಯಾಳ:- ಎಟಿಎಮ್ ಕೇಂದ್ರಗಳಲ್ಲಿ ಹಣ ಠೇವಣ ಮಾಡುವ ಸಿಡಿಎಮ್ ಮಷಿನ್ಗಳು ಇದ್ದಲ್ಲಿ ಕೇರ್ ಟೇಕರ್ ಗಳನ್ನು ಕೂಡಲೇ ನೇಮಿಸುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಪಟ್ಟಣದ ಮಿನಿ ವಿಧಾನ ಸೌಧಕ್ಕೆ ಆಗಮಿಸಿದ ಸಂಘಟನೆ ನಿಯೋಗ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಬಳಿಕ ಸ್ಟೇಟ್ ಬ್ಯಾಂಕ್ ಪ್ರಬಂಧಕರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಹಳಿಯಾಳದಲ್ಲಿ ಕೃಷಿಕರೇ ಹೆಚ್ಚಾಗಿದ್ದು ಸಾಕಷ್ಟು ಜನ ಅನಕ್ಷರಸ್ಥರು ಎಟಿಎಮ್ಗಳನ್ನು ಹೊಂದಿದ್ದು ಸ್ಟೇಟ್ … [Read more...] about ಎಟಿಎಮ್ ಕೇಂದ್ರಗಳಲ್ಲಿ ಕೇರ್ ಟೇಕರ್ ನೇಮಿಸಿ – ಹಳಿಯಾಳ ಜಯ ಕರ್ನಾಟಕ ಸಂಘಟನೆ ಆಗ್ರಹ
ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ
ಹಳಿಯಾಳ : ಜಿಲ್ಲೆಯ ಇತಿಹಾಸದಲ್ಲಿಯೇ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಎರಡು ಅವಧಿಗೆ ಆಯ್ಕೆಗೊಂಡು ಸೇವೆ ಸಲ್ಲಿಸುತ್ತಿರುವ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಘೋಟ್ನೆಕರ ಅವರಿಗೆ ಸರ್ಕಾರದ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಶನಿವಾರ ಪಟ್ಟಣದ ಇಂದಿರಾ ನಗರ ಅಭಿವೃದ್ದಿ ಸಂಘ ಮತ್ತು ಢೋಹರ ಕಕ್ಕಯ್ಯಾ ಸಮಾಜದಿಂದ ಮನವಿ ಸಲ್ಲಿಸಲಾಯಿತು. ಪಟ್ಟಣದ ಶ್ರೀ ಬಸವೇಶ್ವರ ಸರ್ಕಲ್ದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಮೌನ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರಗೆ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಸರ್ಕಾರಕ್ಕೆ ಮನವಿ ಸಲ್ಲಿಕೆ




