ಹಳಿಯಾಳ:- ಖಾಯಿಲೆಯಿಂದ ಬಳಲುತ್ತಿದ್ದ ಅಪರಿಚಿತ ವೃದ್ದ ವ್ಯಕ್ತಿಯೊರ್ವ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿರುವ ಘಟನೆ ನಡೆದಿದೆ. ಪೋಲಿಸ್ ಇಲಾಖೆ ಮಾಹಿತಿಯಂತೆ ಅಪರಿಚಿತ ಶಿವರಾಯ ಶಿವಾನಂದ ಕೊಟೆ (72) ವರ್ಷ ದಿ.6 ರಂದು ಚಿಕಿತ್ಸೆಗಾಗಿ ಹಳಿಯಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೇ ಚಿಕಿತ್ಸೆ ಫಲಿಸದೆ ದಿ.9 ರಂದು ಇತ ಮೃತ ಪಟ್ಟಿದ್ದಾನೆ. ಇತನ ಶವವನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಇತನ ಬಗ್ಗೆ ಮಾಹಿತಿ ಇದ್ದಲ್ಲಿ ತಕ್ಷಣ … [Read more...] about ಹಳಿಯಾಳದಲ್ಲಿ ಅಪರಿಚಿತ ವೃದ್ದ ಸಾವು – ಠಾಣೆಯಲ್ಲಿ ಪ್ರಕರಣ ದಾಖಲು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
4 ಲಕ್ಷ ರೂ. ಮೌಲ್ಯದ ಸಾಗವಾಣಿ ಕಟ್ಟಿಗೆ, ವಾಹನ ಸಮೇತ ಆರೋಪಿ ಬಂಧನ – ಓರ್ವ ಪರಾರಿ- ಹಳಿಯಾಳ ಅರಣ್ಯ ಇಲಾಖೆ ಕಾರ್ಯಾಚರಣೆ.
ಹಳಿಯಾಳ:- ಗೂಡ್ಸ್ ರೀಕ್ಷಾದಲ್ಲಿ ಅಕ್ರಮವಾಗಿ ಸಾಗವಾನಿ ನಾಟಾಗಳನ್ನು ಸಾಗಿಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೆರೆಗೆ ಹಳಿಯಾಳ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 4 ಲಕ್ಷ ರೂ. ಬೆಲೆ ಬಾಳುವ ಮಾಲು ಸಮೇತ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಚಿಬ್ಬಲಗೇರಿ ಗ್ರಾಮದಿಂದ ಹಳಿಯಾಳ ಪಟ್ಟಣಕ್ಕೆ ಸುಮಾರು 4 ಲಕ್ಷಕ್ಕೂ ಅಧಿಕ ಬೆಲೆ ಬಾಳುವ 11 ನಾಟಾಗಳನ್ನು ಟಾಟಾ ಎಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿರುವಾಗ ದಾಳಿ ನಡೆಸಿ ಮಾಲು, ವಾಹನ … [Read more...] about 4 ಲಕ್ಷ ರೂ. ಮೌಲ್ಯದ ಸಾಗವಾಣಿ ಕಟ್ಟಿಗೆ, ವಾಹನ ಸಮೇತ ಆರೋಪಿ ಬಂಧನ – ಓರ್ವ ಪರಾರಿ- ಹಳಿಯಾಳ ಅರಣ್ಯ ಇಲಾಖೆ ಕಾರ್ಯಾಚರಣೆ.
ಮೀನುಗಾರರನ್ನು ಪತ್ತೆಗೆ ವೈಮಾನಿಕ ನೆರವು: ಕೇಂದ್ರಕ್ಕೆ ದೇಶಪಾಂಡೆ ಪತ್ರ
ಬೆಂಗಳೂರು,ಉಡುಪಿ ಕಡಲತೀರದಿಂದ ಕಾಣೆಯಾಗಿರುವ 8 ಮಂದಿ ಮೀನುಗಾರರನ್ನು ಪತ್ತೆ ಹಚ್ಚಲು ಅಗತ್ಯ ವೈಮಾನಿಕ ನೆರವು ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ``ಕಳೆದ ತಿಂಗಳು, ಅಂದರೆ ಡಿಸೆಂಬರ್ 13ರಂದು ಸುವರ್ಣ ತ್ರಿಭುಜ ಎನ್ನುವ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ ಇವರೆಲ್ಲ ನಂತರ ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆ ಹಚ್ಚುವಂತೆ … [Read more...] about ಮೀನುಗಾರರನ್ನು ಪತ್ತೆಗೆ ವೈಮಾನಿಕ ನೆರವು: ಕೇಂದ್ರಕ್ಕೆ ದೇಶಪಾಂಡೆ ಪತ್ರ
ಕೆರಳ ಸರ್ಕಾರದ ನಡೆ ಹಿಂದೂಗಳ ಶೃದ್ದೆಗೆ ಧಕ್ಕೆ ತಂದಿದೆ ಶಬರಿ ಮಲೆ ಸನ್ನಿಧಿಗೆ ಮಹಿಳೆಯರ ಪ್ರವೇಶ ನಿರ್ಭಂದಿಸುವಂತೆ ಅಯ್ಯಪ್ಪ ಮಾಲಾಧಾರಿಗಳಿಂದ ರಾಜ್ಯಪಾಲರಿಗೆ ಮನವಿ
ಹಳಿಯಾಳ : ಕೇರಳ ಸರ್ಕಾರವು ಕೋರ್ಟ ಆದೇಶದ ಪರಿಪಾಲನೆ ನೆಪವನ್ನು ಮುಂದಿಟ್ಟು ಮಧ್ಯವಯಸ್ಕ ಮಹಿಳೆಯರಿಬ್ಬರನ್ನು ಪೋಲಿಸ್ ಬಂದೋಬಸ್ತನಲ್ಲಿ ಅಯ್ಯಪ್ಪಸ್ವಾಮಿ ಸನ್ನಿಧಿ ಪ್ರವೇಶ ಮಾಡುವಂತೆ ಮಾಡಿ ಸಾವಿರಾರು ವರ್ಷಗಳ ಸಂಪ್ರದಾಯಕ್ಕೆ ಮತ್ತು ಭಕ್ತರ ಮನೋಭಾವನೆಗೆ ಧಕ್ಕೆಯನ್ನುಂಟು ಮಾಡಿರುವುದು ಖಂಡನೀಯವಾಗಿದೆ ಎಂದಿರುವ ಹಳಿಯಾಳ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪಟ್ಟಣದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿ ಸೇವಾ ಸಂಘದಿಂದ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಬುಧವಾರ … [Read more...] about ಕೆರಳ ಸರ್ಕಾರದ ನಡೆ ಹಿಂದೂಗಳ ಶೃದ್ದೆಗೆ ಧಕ್ಕೆ ತಂದಿದೆ ಶಬರಿ ಮಲೆ ಸನ್ನಿಧಿಗೆ ಮಹಿಳೆಯರ ಪ್ರವೇಶ ನಿರ್ಭಂದಿಸುವಂತೆ ಅಯ್ಯಪ್ಪ ಮಾಲಾಧಾರಿಗಳಿಂದ ರಾಜ್ಯಪಾಲರಿಗೆ ಮನವಿ
ಭಾರತ ಬಂದ್ ಗೆ ಹಳಿಯಾಳದಲ್ಲಿ ನಿರಸ ಪ್ರತಿಕ್ರಿಯೆ – ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರರಿಂದ ಪ್ರತಿಭಟನಾಕಾರರಿಗೆ ಬೆಂಬಲ.
ಹಳಿಯಾಳ:- ಬೆಲೆ ಏರಿಕೆಗೆ ತಡೆ, ಉದ್ಯೋಗ ಸೃಷ್ಟಿ, ಮೋಟಾರ್ ವಾಹನ ತಿದ್ದುಪಡಿ ಮಸೂದೆ ಹಿಂಪಡೆತ ಸೇರಿದಂತೆ ಇನ್ನೂ ಹಲವಾರು ಬೇಡಿಕೆಗಳಿಗೆ ಆಗ್ರಹಿಸಿ ಎಡಸಂಘಟನೆಗಳು ನೀಡಿದ ಮುಷ್ಕರದ ಕರೆಯನ್ನು ಬೆಂಬಲಿಸಿ ಹಳಿಯಾಳದಲ್ಲಿ ಸಿ.ಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣ ಗೆ ನಡೆಯಿತು. ಆದರೇ ಬಂದ್ಗೆ ಮಾತ್ರ ಹಳಿಯಾಳದಲ್ಲಿ ಮಂಗಳವಾರ ಮಿಶ್ರ ಪ್ರತಿಕ್ರಿಯೇ ವ್ಯಕ್ತವಾಗಿದ್ದರೇ ಬುಧವಾರ ಮಾತ್ರ ಎಲ್ಲ ವಹಿವಾಟುಗಳು ಎಂದಿನಂತೆ ನಡೆದು ಬಂದ್ ವಿಫಲವಾಗಿದ್ದು ಕಂಡು … [Read more...] about ಭಾರತ ಬಂದ್ ಗೆ ಹಳಿಯಾಳದಲ್ಲಿ ನಿರಸ ಪ್ರತಿಕ್ರಿಯೆ – ಸಿಐಟಿಯು ಸಂಘಟನೆಯಿಂದ ಪ್ರತಿಭಟನೆ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರರಿಂದ ಪ್ರತಿಭಟನಾಕಾರರಿಗೆ ಬೆಂಬಲ.




