ಹಳಿಯಾಳ :- ಹಳಿಯಾಳ ತಾಲೂಕಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಹೆಸರಿನಲ್ಲಿ ಸರ್ಕಾರದ ಹಣ ದುರುಪಯೋಗ ಮಾಡಿಕೊಂಡಿರುವ ವಿಧಾನ ಪರಿಷತ್ ಸದಸ್ಯರು ಈ ಆರೋಪಗಳು ಸಾಬಿತಾದರೇ ರಾಜಕೀಯ ನೀವೃತ್ತಿ ಘೋಷಿಸುತ್ತೇನೆಂದು ಹೇಳಿದ್ದು ಬೇಗನೆ ಅವರು ನಿವೃತ್ತಿ ಘೋಷಿಸಲು ಸಿದ್ದರಾಗಲಿ ಎಂದು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ನ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಕರೆ ನೀಡಿದರು. ದಾಖಲೆ ಬಿಡುಗಡೆ :- ಸೋಮವಾರ ಪಟ್ಟಣದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಹಣ … [Read more...] about ರಾಜಕೀಯ ನೀವೃತ್ತಿ ಘೋಷಣೆಗೆ ಸಿದ್ದರಾಗುವಂತೆ ವಿಪ ಸದಸ್ಯ ಎಸ್.ಎಲ್.ಘೊಟ್ನೇಕರಗೆ ಕೆಕೆಎಮ್ ಪಿ ಜಿಲ್ಲಾಧ್ಯಕ್ಷ ಎನ್.ಎಸ್.ಜಿವೋಜಿ ಕರೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಹಳಿಯಾಳ:- ಭಾರತೀಯ ಜನತಾ ಪಕ್ಷ ಹಳಿಯಾಳ ತಾಲೂಕಾ ಘಟಕ ವತಿಯಿಂದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಸಚಿವ ಪುಟ್ಟರಾಜ ಶೆಟ್ಟಿ ಭ್ರಷ್ಟಾಚಾರ ವನ್ನು ಖಂಡಿಸಿ ಮತ್ತು ಶಬರಿಮಲೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಆಕಾಶ ಕೊಟ್ಟಿದ್ದನ್ನು ನಿಷೇಧಿಸಬೇಕಾಗಿ ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಮುಖಂಡ ಮಾಜಿ ಶಾಸಕ ಸುನಿಲ್ ಹೆಗಡೆ … [Read more...] about ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಸಾಂಬ್ರಾಣಿ ವಲಯ ಗುದಮುರಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ
ಹಳಿಯಾಳ:- ಅಕೃಮವಾಗಿ ಅರಣ್ಯ ಪ್ರವೇಶಿಸಿ ಬೆಲೆಬಾಳುವ ಸಾಗವಾನಿ ಮರವನ್ನು ಕಡಿದು ತುಂಡು ತಯಾರಿಸಿ ದಾಸ್ತಾನು ಇಟ್ಟ ಬಗ್ಗೆ ಖಚಿತ ಮಾಹಿತಿ ಪಡೆದ ಸಾಂಬ್ರಾಣ ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಮಾಲು ಸಮೇತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಂಬ್ರಾಣ ವಲಯ, ಶಾಖೆಯ ಇದೆ ಹದ್ದಿನ ಗುದಮುರಗಿ ಗ್ರಾಮದ ಶಿವಾಜಿ ಗೊರವಣ್ಣಾ ನಿಟ್ಟೂರಕರ ಮನೆಯಲ್ಲಿ ದಾಳಿ ನಡೆಸಲಾಗಿದ್ದು ಅಕ್ರಮವಾಗಿ ದಾಸ್ತಾನು ಇಟ್ಟ ಸಾಗವಾನಿ ಕೊರೆದ ನಗಗಳು 22=0.483 ಘ.ಮೀ, ಎಳೆಗಳು-2 … [Read more...] about ಸಾಂಬ್ರಾಣಿ ವಲಯ ಗುದಮುರಗಿಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಮಾಲು ಸಮೇತ ಆರೋಪಿ ವಶಕ್ಕೆ
ಶಿರಸಿ ಅರಣ್ಯ ಸಂಚಾರಿದಳದ ಕಾರ್ಯಾಚರಣೆ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಲಕ್ಷಾಂತರ ರೂ ಬೆಲೆ ಬಾಳುವ ಸಾಗವಾಣಿ ಕಟ್ಟಿಗೆ ವಶ – ಅರಣ್ಯ ಇಲಾಖೆ ಸಿಬ್ಬಂದಿ ಶಾಮಿಲು ಶಂಕೆ ಜನರಿಂದ ತನಿಖೆಗೆ ಆಗ್ರಹ
ಹಳಿಯಾಳ:- ಶಿರಸಿಯ ಅರಣ್ಯ ಸಂಚಾರಿದಳ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 1 ಲಕ್ಷ ರೂ. ಮೌಲ್ಯದ ಬೆಲೆ ಬಾಳುವ ಸಾಗವಾಣ ನಗ, ಎಳೆ ಹಾಗೂ ತುಂಡುಗಳ ಸಮೇತ ಆರೋಪಿಯನ್ನು ವಶಕ್ಕೆ ಪಡೆಯಲಾಗಿರುವ ಘಟನೆ ತಾಲೂಕಿನ ಸಾಂಬ್ರಾಣ ವಲಯದ ಗುಂಡೊಳ್ಳಿ ಹದ್ದಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ. ಕಾಳಗಿನಕೊಪ್ಪ ಗ್ರಾಮ ರಹವಾಸಿ ಉಮೇಶ ದೇವೆಂದ್ರ ದೊಡಗೌಡ ಬಂಧಿತ ಆರೋಫಿಯಾಗಿದ್ದಾನೆ. ಇತನಿಂದ ಸಾಗವಾಣ ನಗಗಳು 19, 0.642ಕ್ಯೂಬಿಕ್ ಮೀಟರ್, 8 ಎಳೆಗಳನ್ನು ವಶಪಡಿಸಿಕೊಳ್ಳಲಾಗಿದ್ದು … [Read more...] about ಶಿರಸಿ ಅರಣ್ಯ ಸಂಚಾರಿದಳದ ಕಾರ್ಯಾಚರಣೆ ಹಳಿಯಾಳದ ಕಾಳಗಿನಕೊಪ್ಪದಲ್ಲಿ ಲಕ್ಷಾಂತರ ರೂ ಬೆಲೆ ಬಾಳುವ ಸಾಗವಾಣಿ ಕಟ್ಟಿಗೆ ವಶ – ಅರಣ್ಯ ಇಲಾಖೆ ಸಿಬ್ಬಂದಿ ಶಾಮಿಲು ಶಂಕೆ ಜನರಿಂದ ತನಿಖೆಗೆ ಆಗ್ರಹ
ಹಳಿಯಾಳದಲ್ಲಿ ವಿಶಿಷ್ಠ ಸಂಗೀತ ಸಂಜೆ – ಖ್ಯಾತ ಗಾಯಕರಿಗೆ ಭಾವಪೂರ್ಣ ಶೃದ್ಧಾಂಜಲಿ ಸಲ್ಲಿಸಿದ ಹವ್ಯಾಸಿ ಕಲಾವಿದರು.
ಹಳಿಯಾಳ: 2000ನೇ ಸಾಲಿನಲ್ಲಿ ಆರಂಭಗೊಂಡ ಹಳಿಯಾಳದ ‘ಹಳೆಯ ಚಿತ್ರ ಸಂಗೀತ ಪ್ರೇಮಿಗಳ ಸಂಘ’ದಿಂದ ಖ್ಯಾತ ಗಾಯಕ ಮೊಹಮ್ಮದ ರಫೀ ಹಾಗೂ ಇತರ ಗಾಯಕರಾದ ಕಿಶೋರ ಕುಮಾರ ಮುಖೇಶ, ಹೇಮಂತ ಕುಮಾರ, ಮನ್ನಾಡೆ, ತಲತ ಮೆಹಮೂದ, ಮಹೇಂದ್ರ ಕಪೂರ ರವರಿಗೆ ಅವರು ಹಾಡಿದ ಕೆಲವು ಪ್ರಸಿದ್ದ ಹಾಡುಗಳನ್ನು ಹಾಡುವ ಮೂಲಕ ಶೃದ್ದಾಂಜಲಿ ಸಲ್ಲಿಸಲಾಯಿತು. ಪಟ್ಟಣದ ಪೋಲಿಸ್ ಲೈನಲ್ಲಿರುವ ರಂಗಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ದೋ ಆಂಖೆ ಬಾರಾ ಹಾತ್’ ಚಿತ್ರದ “ಹೈ ಮಾಲಿಕ ತೆರೆ ಹಮ್” ಭಜನ ಡಾ. … [Read more...] about ಹಳಿಯಾಳದಲ್ಲಿ ವಿಶಿಷ್ಠ ಸಂಗೀತ ಸಂಜೆ – ಖ್ಯಾತ ಗಾಯಕರಿಗೆ ಭಾವಪೂರ್ಣ ಶೃದ್ಧಾಂಜಲಿ ಸಲ್ಲಿಸಿದ ಹವ್ಯಾಸಿ ಕಲಾವಿದರು.




