• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರು ಪಲ್ಟಿ ಅದೃಷ್ಟವಶಾತ್ ಎಲ್ಲರೂ ಪಾರು.

January 3, 2019 by Yogaraj SK Leave a Comment

ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರು ಅಪಘಾತ- ಪಲ್ಟಿ ಅದೃಷ್ಟವಶಾತ್ ಎಲ್ಲರೂ ಪಾರು.

ಹಳಿಯಾಳ :-  ಕೆಡಿಸಿಸಿ ಬ್ಯಾಂಕನ   ಸಭೆಗೆ   ಶಿರಸಿಗೆ ತೆರಳುತ್ತಿದ್ದ ಉತ್ತರ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೊಟ್ನೇಕರ ಅವರು ಪ್ರಯಾಣಿಸುತ್ತಿದ್ದ ಕಾರು ಗುರುವಾರ‌ ಮಧ್ಯಾಹ್ನ ಹಳಿಯಾಳ ಯಲ್ಲಾಪೂರ ರಾಜ್ಯ ಹೆದ್ದಾರಿಯ ತಾಟವಾಳ ಸಮೀಪ ಇನ್ನೊಂದು ಕಾರು  ಡಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ‌ ನಡೆದಿದೆ.ಇಂಡಿಗೋ ಕಾರು ಡಿಕ್ಕಿ ಎಮ್ ಎಲ್.ಸಿ ಕಾರು ಪಲ್ಟಿ :- ತಾಟವಾಳ … [Read more...] about ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾರು ಪಲ್ಟಿ ಅದೃಷ್ಟವಶಾತ್ ಎಲ್ಲರೂ ಪಾರು.

ಸ್ವಸಹಾಯ ಸಂಘಕ್ಕೆ ನೀಡಿದ ಸಹಾಯ-ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳಿ- ಸಚಿವ ಆರ್ ವಿ ದೇಶಪಾಂಡೆ

January 2, 2019 by Yogaraj SK Leave a Comment

ಹಳಿಯಾಳ: ಸರ್ಕಾರ ಸ್ವಸಹಾಯ ಸಂಘಗಳಿಗೆ ನೀಡಿದ ಸಹಾಯ-ಸೌಲಭ್ಯಗಳನ್ನು ದೊರುಪಯೋಗ ಪಡಿಸಿಕೊಳ್ಳದೆ- ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಉನ್ನತಿ ಸಾಧಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸ್ವಸಾಯ ಸಂಘದ ಸದಸ್ಯರಿಗೆ ಕರೆ ನೀಡಿದರು. ಪಟ್ಟಣದ ಡಾ.ಬಾಬು ಜಗಜೀವನರಾಮ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚಾರಣೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪ.ಪಂ. ಅಭಿವೃದ್ಧಿ ನಿಗಮ ಕಾರವಾರ ಹಾಗೂ ತಾ.ಪಂ ಆಡಳಿತ ಹಳಿಯಾಳ ಇವರ ಸಂಯುಕ್ತ ಆಶ್ರಯದಲ್ಲಿ … [Read more...] about ಸ್ವಸಹಾಯ ಸಂಘಕ್ಕೆ ನೀಡಿದ ಸಹಾಯ-ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳಿ- ಸಚಿವ ಆರ್ ವಿ ದೇಶಪಾಂಡೆ

ಬಸ್ ತಂಗುದಾನಗಳ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಹೊಸ ವರ್ಷ ಸ್ವಾಗತಿಸಿದ – ಹಳಿಯಾಳದ ದೇಶಪಾಂಡೆ ಐಟಿಐ ಕೇಂದ್ರದ ಎನ್.ಎಸ್.ಎಸ್. ವಿದ್ಯಾರ್ಥಿಗಳು- ಮಾದರಿ ಕಾರ್ಯಕ್ಕೆ ತಾಲೂಕಿನಾದ್ಯಂತ ಶ್ಲಾಘನೆ.

January 2, 2019 by Yogaraj SK Leave a Comment

Deshpande ITI NSS students swachata work

 ಹಳಿಯಾಳ:- ಪಾರ್ಟಿ, ಮಧ್ಯ ಸೇವನೆ, ಮೋಜು-ಮಸ್ತಿ, ಡಾನ್ಸ್ ಹೀಗೆ ಲಕ್ಷಾಂತರ ಜನರು 2019 ಹೊಸ ವರ್ಷವನ್ನು ಸ್ವಾಗತಿಸಿದರೇ, ಹಳಿಯಾಳದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ತಾಲೂಕಿಲ್ಲಿಯ ಬಸ್ ತಂಗುದಾನಗಳನ್ನು ಶುಚಿಗೊಳಿಸುವುದರ ಮೂಲಕ ವಿಶಿಷ್ಠವಾಗಿ ಹೊಸ ವರ್ಷವನ್ನು ಸ್ವಾಗತಿಸುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ.ಪಟ್ಟಣದ ಉದ್ಯೊಗ ವಿದ್ಯಾನಗರದಲ್ಲಿರುವ ದೇಶಪಾಂಡೆ ಐಟಿಐ ಕಾಲೇಜಿನ ಎನ್‍ಎಸ್‍ಎಸ್ ಘಟಕದ … [Read more...] about ಬಸ್ ತಂಗುದಾನಗಳ ಸ್ವಚ್ಚತಾ ಕಾರ್ಯ ನಡೆಸುವ ಮೂಲಕ ಹೊಸ ವರ್ಷ ಸ್ವಾಗತಿಸಿದ – ಹಳಿಯಾಳದ ದೇಶಪಾಂಡೆ ಐಟಿಐ ಕೇಂದ್ರದ ಎನ್.ಎಸ್.ಎಸ್. ವಿದ್ಯಾರ್ಥಿಗಳು- ಮಾದರಿ ಕಾರ್ಯಕ್ಕೆ ತಾಲೂಕಿನಾದ್ಯಂತ ಶ್ಲಾಘನೆ.

ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 2018-19 ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ

January 2, 2019 by Yogaraj SK Leave a Comment

ಹಳಿಯಾಳ: ವಿದ್ಯಾರ್ಥಿಗಳು ಜೀವನ ಪಯಣದಲ್ಲಿ ಯಶಸ್ಸು ಕಾಣಲು ಶಿಸ್ತನ್ನು ಅಳವಡಿಸಿಕೊಳ್ಳಬೇಕು, ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಜೀವನದಲ್ಲಿ ಸತ್ಯ ಒಪ್ಪಿಗೆ ಮತ್ತು ತಾಳ್ಮೆ ಅತಿ ಮುಖ್ಯಪಾತ್ರ ನಿರ್ವಹಿಸುತ್ತವೆ ಎಂದು ಧಾರವಾಡದ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ಪ್ರಾಧ್ಯಾಪಕ ಡಾ.ಎಸ್. ಡಿ. ಧುಮ್‍ವಾಡ್ ಹೇಳಿದರು. ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ 2018-19 ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ಶೈಕ್ಷಣ … [Read more...] about ಕೆ.ಎಲ್.ಎಸ್. ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದಲ್ಲಿ 2018-19 ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ

ದಿನಾಂಕ: 03.01.2019 ರಂದು ದಾಂಡೇಲಿ ಹಾಗೂ ದಾಂಡೇಲಿ ಸುತ್ತಮುತ್ತ ವಿದ್ಯುತ್ ವ್ಯತಯ

January 2, 2019 by Yogaraj SK Leave a Comment

ದಾಂಡೇಲಿ :  ಜ:03 ರಂದು ಗುರುವಾರ ನಗರದ ಅಂಬೇವಾಡಿಯಲ್ಲಿರುವ 220/110/11 ಕೆವಿ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯವಿರುವುದರಿಂದ ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ದಾಂಡೇಲಿ ನಗರ ಹಾಗೂ ನಗರದ ಸುತ್ತಮುತ್ತಲ ಪ್ರದೇಶಗಳಾದ ಜನತಾ ಕಾಲೋನಿ, ಅಂಬೇವಾಡಿ, ಆಲೂರು, ಬಡಕಾನಶಿರಡಾ, ಕೋಗಿಲೆಬನ ಮತ್ತು ಅಂಬಿಕಾನಗರ ಮೊದಲಾದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಹೆಸ್ಕಾಂ ದಾಂಡೇಲಿ ವಿಭಾಗದ ಸಹಾಯಕ … [Read more...] about ದಿನಾಂಕ: 03.01.2019 ರಂದು ದಾಂಡೇಲಿ ಹಾಗೂ ದಾಂಡೇಲಿ ಸುತ್ತಮುತ್ತ ವಿದ್ಯುತ್ ವ್ಯತಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,552 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar