ಹಳಿಯಾಳ:- ಮಹಿಳೆಯರು ಇಂದು ಎಲ್ಲ ಅಡೆತಡೆಗಳನ್ನು ಮೀರಿ ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೆಳ್ಳುವುದು ಅವಶ್ಯಕವಾಗಿದೆ ಎಂದು ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ ವಿ ಕಟ್ಟಿ ಹೇಳಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ … [Read more...] about ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಬೆಟಿ ಬಚಾವೋ ಕಾರ್ಯಕ್ರಮದಲ್ಲಿ – ಡಾ.ವಿವಿ ಕಟ್ಟಿ ಹೇಳಿಕೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಡಾ.ಕದಂ ಅವರನ್ನು ವರ್ಗಾವಣೆ ಮಾಡಿದರೇ ಊಗ್ರ ಹೋರಾಟ- ಹಳಿಯಾಳ ತಾಲೂಕಾ ಆಸ್ಪತ್ರೆ ಸಿಬ್ಬಂದಿಗಳ ಪ್ರತಿಭಟನೆ ಎಚ್ಚರಿಕೆ.
ಹಳಿಯಾಳ :- ಹಳಿಯಾಳ ತಾಲೂಕಾ ಆಸ್ಪತ್ರೆಯ ತಜ್ಞ ವೈಜ್ಞ ಡಾ.ರಮೇಶ ಕದಂ ಅವರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಇವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಇತ್ತೀಚೆಗೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆಯವರು ತಾಲೂಕ ಪಂಚಾಯತ ಕಾರ್ಯನಿರ್ವಣಾಧಿಕಾರಿಗೆ ಸಲ್ಲಿಸಿದ ಮನವಿಯನ್ನು ವಿರೋಧಿಸಿ ತಾಲೂಕಾ ಆಸ್ಪತ್ರೆಯ ಸಿಬ್ಬಂದಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸುಳ್ಳು ಆರೋಪ :- ಪಟ್ಟಣದ ತಾಲೂಕಾ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು … [Read more...] about ಡಾ.ಕದಂ ಅವರನ್ನು ವರ್ಗಾವಣೆ ಮಾಡಿದರೇ ಊಗ್ರ ಹೋರಾಟ- ಹಳಿಯಾಳ ತಾಲೂಕಾ ಆಸ್ಪತ್ರೆ ಸಿಬ್ಬಂದಿಗಳ ಪ್ರತಿಭಟನೆ ಎಚ್ಚರಿಕೆ.
ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.
ಹಳಿಯಾಳ :- ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಿದಿ ಬದಿ ತರಕಾರಿ, ಹೂ, ಹಣ್ಣು ಇನ್ನಿತರೇ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾದ ಹಳಿಯಾಳ ಪುರಸಭೆಯ ವಿರುದ್ದ ಬಿದಿ ಬದಿಯ ಎಲ್ಲ ಸ್ಥರದ ವ್ಯಾಪಾರಸ್ಥರು ಶನಿವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಕಾರಣ :- ಇತ್ತೀಚಿಗೆ ಪಟ್ಟಣದಲ್ಲಿ ಸಂಚಾರ(ಟ್ರಾಫಿಕ್) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೀತಿ ಮಿರಿರುವ ವಾಹನಗಳ ಸಂಖ್ಯೆ ಹಾಗೂ ಹಳಿಯಾಳ ಕಬ್ಬು ಸಾಗಿಸುವ ಟ್ರಾಕ್ಟರ್, … [Read more...] about ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.
ಹಳೇಯ ಚಿತ್ರ ಸಂಗೀತ ಪ್ರೇಮಿಗಳ ಸಂಘ(ofmla) ದಿಂದ ದಿ.29 ರಂದು ಹಳಿಯಾಳದಲ್ಲಿ ಭವ್ಯ ಸಂಗೀತ ಸಂಜೆ- ಬಿ.ಆರ್.ವಿಭೂತೆ.
ಹಳಿಯಾಳ :- ಹಳಿಯಾಳದ ‘ಹಳೆಯ ಚಿತ್ರ-ಸಂಗೀತ ಪ್ರೆಮಿಗಳ ಸಂಘ’ (ಹಚಿಸಂಪ್ರೇಸಂ) ರವರಿಂದ ಡಿಸೆಂಬರ್ 29 ರಂದು ಭವ್ಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ಶ್ರೀದುರ್ಗಾದೇವಿ ಕಲಾಭವನ ರಂಗಮಂಚದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಾಧ್ಯಕ್ಷ ಬಿ.ಆರ್.ವಿಭೂತೆ ತಿಳಿಸಿದ್ದಾರೆ. 2000 ಇಸವಿಯಲ್ಲಿ ಸ್ಥಾಪಿಸಲಾದ ಸಂಘದಿಂದ ಪ್ರತಿ ವರ್ಷ ರಫೀರವರನ್ನು ನೆನಪಿಸಲಾಗುತ್ತಿದ್ದು ಈ ವರ್ಷ ರಫೀಯೊಂದಿಗೆ ನಮ್ಮನ್ನು ಅಗಲಿದ ಮಹಾನ್ ಗಾಯಕರಾದ ಕಿಶೋರಕುಮಾರ, ಮುಕೇಶ, ಮನ್ನಾಡೆ, … [Read more...] about ಹಳೇಯ ಚಿತ್ರ ಸಂಗೀತ ಪ್ರೇಮಿಗಳ ಸಂಘ(ofmla) ದಿಂದ ದಿ.29 ರಂದು ಹಳಿಯಾಳದಲ್ಲಿ ಭವ್ಯ ಸಂಗೀತ ಸಂಜೆ- ಬಿ.ಆರ್.ವಿಭೂತೆ.
ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನೀಲಯಕ್ಕೆ ಅನುದಾನ ಬಿಡುಗಡೆ – ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿ ನಗರದಲ್ಲಿ ಮೆಟ್ರಿಕ್ ನಂತರ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಹಾಗೂ ಅಂಕೋಲಾ ತಾಲೂಕಿನಲ್ಲಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅನುದಾನ ಮಂಜೂರಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ ಬಿಸಿಡಬ್ಲೂ 1031 ಬಿಎಂಎಸ್ 2018, ಬೆಂಗಳೂರು ದಿನಾಂಕ 07-12-2018 ರಂತೆ ಒಂದು ವಿದ್ಯಾರ್ಥಿ ನಿಲಯಕ್ಕೆ … [Read more...] about ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನೀಲಯಕ್ಕೆ ಅನುದಾನ ಬಿಡುಗಡೆ – ಸಚಿವ ಆರ್.ವಿ.ದೇಶಪಾಂಡೆ


