• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಬೆಟಿ ಬಚಾವೋ ಕಾರ್ಯಕ್ರಮದಲ್ಲಿ – ಡಾ.ವಿವಿ ಕಟ್ಟಿ ಹೇಳಿಕೆ.

December 30, 2018 by Yogaraj SK Leave a Comment

engineering collage beti bachavo prog

ಹಳಿಯಾಳ:- ಮಹಿಳೆಯರು ಇಂದು ಎಲ್ಲ ಅಡೆತಡೆಗಳನ್ನು ಮೀರಿ ಪುರುಷರಿಗೆ ಸರಿಸಮಾನವಾಗಿ ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೆಳ್ಳುವುದು ಅವಶ್ಯಕವಾಗಿದೆ ಎಂದು ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ ವಿ ಕಟ್ಟಿ ಹೇಳಿದರು. ಪಟ್ಟಣದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ … [Read more...] about ಮಹಿಳೆಯರು ತಮಗಿರುವ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಬೆಟಿ ಬಚಾವೋ ಕಾರ್ಯಕ್ರಮದಲ್ಲಿ – ಡಾ.ವಿವಿ ಕಟ್ಟಿ ಹೇಳಿಕೆ.

ಡಾ.ಕದಂ ಅವರನ್ನು ವರ್ಗಾವಣೆ ಮಾಡಿದರೇ ಊಗ್ರ ಹೋರಾಟ- ಹಳಿಯಾಳ ತಾಲೂಕಾ ಆಸ್ಪತ್ರೆ ಸಿಬ್ಬಂದಿಗಳ ಪ್ರತಿಭಟನೆ ಎಚ್ಚರಿಕೆ.

December 30, 2018 by Yogaraj SK Leave a Comment

ಹಳಿಯಾಳ :- ಹಳಿಯಾಳ ತಾಲೂಕಾ ಆಸ್ಪತ್ರೆಯ ತಜ್ಞ ವೈಜ್ಞ ಡಾ.ರಮೇಶ ಕದಂ ಅವರು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಇವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಇತ್ತೀಚೆಗೆ ದಲಿತ ಸಂಘರ್ಷ ಸಮೀತಿ ಕೆಂಪು ಸೇನೆಯವರು ತಾಲೂಕ ಪಂಚಾಯತ ಕಾರ್ಯನಿರ್ವಣಾಧಿಕಾರಿಗೆ ಸಲ್ಲಿಸಿದ ಮನವಿಯನ್ನು ವಿರೋಧಿಸಿ ತಾಲೂಕಾ ಆಸ್ಪತ್ರೆಯ ಸಿಬ್ಬಂದಿಗಳು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸುಳ್ಳು ಆರೋಪ :- ಪಟ್ಟಣದ ತಾಲೂಕಾ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು … [Read more...] about ಡಾ.ಕದಂ ಅವರನ್ನು ವರ್ಗಾವಣೆ ಮಾಡಿದರೇ ಊಗ್ರ ಹೋರಾಟ- ಹಳಿಯಾಳ ತಾಲೂಕಾ ಆಸ್ಪತ್ರೆ ಸಿಬ್ಬಂದಿಗಳ ಪ್ರತಿಭಟನೆ ಎಚ್ಚರಿಕೆ.

ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ‌ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.

December 30, 2018 by Yogaraj SK Leave a Comment

haliyal market related

ಹಳಿಯಾಳ :- ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಬಿದಿ ಬದಿ ತರಕಾರಿ, ಹೂ, ಹಣ್ಣು ಇನ್ನಿತರೇ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾದ ಹಳಿಯಾಳ ಪುರಸಭೆಯ ವಿರುದ್ದ ಬಿದಿ ಬದಿಯ ಎಲ್ಲ ಸ್ಥರದ ವ್ಯಾಪಾರಸ್ಥರು ಶನಿವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಗೆ ಕಾರಣ :- ಇತ್ತೀಚಿಗೆ ಪಟ್ಟಣದಲ್ಲಿ ಸಂಚಾರ(ಟ್ರಾಫಿಕ್) ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೀತಿ ಮಿರಿರುವ ವಾಹನಗಳ ಸಂಖ್ಯೆ ಹಾಗೂ ಹಳಿಯಾಳ ಕಬ್ಬು ಸಾಗಿಸುವ ಟ್ರಾಕ್ಟರ್, … [Read more...] about ಹಳಿಯಾಳ ಪುರಸಭೆಯ ವಿರುದ್ಧ ಬೀದಿಗಿಳಿದ ಬಿದಿ ಬದಿ ವ್ಯಾಪಾರಸ್ಥರು – ಬಡವರ ಮೇಲೆ‌ ದೌರ್ಜನ್ಯ ಸಹಿಸಲ್ಲ ಖಡಕ್ ಎಚ್ಚರಿಕೆ.

ಹಳೇಯ ಚಿತ್ರ ಸಂಗೀತ ಪ್ರೇಮಿಗಳ ಸಂಘ(ofmla) ದಿಂದ ದಿ.29 ರಂದು ಹಳಿಯಾಳದಲ್ಲಿ ಭವ್ಯ ಸಂಗೀತ ಸಂಜೆ- ಬಿ.ಆರ್.ವಿಭೂತೆ.

December 27, 2018 by Yogaraj SK Leave a Comment

ಹಳಿಯಾಳ :- ಹಳಿಯಾಳದ ‘ಹಳೆಯ ಚಿತ್ರ-ಸಂಗೀತ ಪ್ರೆಮಿಗಳ ಸಂಘ’ (ಹಚಿಸಂಪ್ರೇಸಂ) ರವರಿಂದ ಡಿಸೆಂಬರ್ 29 ರಂದು ಭವ್ಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು. ಶ್ರೀದುರ್ಗಾದೇವಿ ಕಲಾಭವನ ರಂಗಮಂಚದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಾಧ್ಯಕ್ಷ ಬಿ.ಆರ್.ವಿಭೂತೆ ತಿಳಿಸಿದ್ದಾರೆ. 2000 ಇಸವಿಯಲ್ಲಿ ಸ್ಥಾಪಿಸಲಾದ ಸಂಘದಿಂದ ಪ್ರತಿ ವರ್ಷ ರಫೀರವರನ್ನು ನೆನಪಿಸಲಾಗುತ್ತಿದ್ದು ಈ ವರ್ಷ ರಫೀಯೊಂದಿಗೆ ನಮ್ಮನ್ನು ಅಗಲಿದ ಮಹಾನ್ ಗಾಯಕರಾದ ಕಿಶೋರಕುಮಾರ, ಮುಕೇಶ, ಮನ್ನಾಡೆ, … [Read more...] about ಹಳೇಯ ಚಿತ್ರ ಸಂಗೀತ ಪ್ರೇಮಿಗಳ ಸಂಘ(ofmla) ದಿಂದ ದಿ.29 ರಂದು ಹಳಿಯಾಳದಲ್ಲಿ ಭವ್ಯ ಸಂಗೀತ ಸಂಜೆ- ಬಿ.ಆರ್.ವಿಭೂತೆ.

ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನೀಲಯಕ್ಕೆ ಅನುದಾನ ಬಿಡುಗಡೆ – ಸಚಿವ ಆರ್.ವಿ.ದೇಶಪಾಂಡೆ

December 27, 2018 by Yogaraj SK Leave a Comment

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ದಾಂಡೇಲಿ ನಗರದಲ್ಲಿ ಮೆಟ್ರಿಕ್ ನಂತರ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯ ಕಟ್ಟಡ ನಿರ್ಮಾಣಕ್ಕೆ ಹಾಗೂ ಅಂಕೋಲಾ ತಾಲೂಕಿನಲ್ಲಿ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅನುದಾನ ಮಂಜೂರಾಗಿದೆ ಎಂದು ಸಚಿವ ಆರ್.ವಿ.ದೇಶಪಾಂಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸರ್ಕಾರದ ಆದೇಶ ಸಂಖ್ಯೆ ಬಿಸಿಡಬ್ಲೂ 1031 ಬಿಎಂಎಸ್ 2018, ಬೆಂಗಳೂರು ದಿನಾಂಕ 07-12-2018 ರಂತೆ ಒಂದು ವಿದ್ಯಾರ್ಥಿ ನಿಲಯಕ್ಕೆ … [Read more...] about ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನೀಲಯಕ್ಕೆ ಅನುದಾನ ಬಿಡುಗಡೆ – ಸಚಿವ ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,552 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar