ಹಳಿಯಾಳ: ತಮಿಳನಾಡು-ಗೋವಾಕ್ಕೆ ಯಾವುದೇ ನಷ್ಟವಿಲ್ಲದ ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಹಾಗೂ ಮಹದಾಯಿ ಯೋಜನೆ ಜಾರಿಗೊಳಿಸುವಲ್ಲಿ ಹಿಂದೆಟು ಹಾಕದೆ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದವರು ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ಅವರಿಗೆ ಸಲ್ಲಿಸಿದರು. ಮೇಕೆದಾಟು ಆಣೆಕಟ್ಟು ಯೋಜನೆ ಕಳೆದ 4-5 ವರ್ಷಗಳಿಂದ ಚರ್ಚೆಗೆ ಬಂದಿದ್ದು ಅಂದಿನಿಂದಲೂ ತಮಿಳನಾಡು ಸರ್ಕಾರ ವಿರೋದಿಸುತ್ತಲೆ ಬಂದಿದೆ. ಸುಮಾರು 5900 … [Read more...] about ಮೆಕೆದಾಟು- ಮಹದಾಯಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿ – ಜಯ ಕರ್ನಾಟಕ ಸಂಘಟನೆ ಆಗ್ರಹ ಮನವಿ ಸಲ್ಲಿಕೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.
ಹಳಿಯಾಳ:- ಪಟ್ಟಣದ ಅಂಚಿನಲ್ಲಿರುವ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಪ್ರತಿನಿತ್ಯ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ದಿನನಿತ್ಯ ಹಳಿಯಾಳ ಪಟ್ಟಣದಲ್ಲಿ ಸುಗಮ ಸಂಚಾರಕ್ಕೆ ತೀವೃ ಸಮಸ್ಯೆಯಾಗುತ್ತಿದ್ದು ಜನತೆ, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಜೀಜಾಮಾತಾ ಮಹಿಳಾ ಸಂಘ, ಲಯನ್ಸ್ ಕ್ಲಬ್, ಹಿರಿಯ ನಾಗರೀಕರ ವೇದಿಕೆ, ಹಿರಿಯ ನಾಗರೀಕರ … [Read more...] about ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.
ವಿವಿಡಿ ಸ್ಕೂಲ್ ಆಪ್ ಎಕ್ಸಲನ್ಸ್ ನಲ್ಲಿ ವಿದ್ಯಾರ್ಥಿಗಳಿಂದ ಕ್ರೀಸ್ಮಸ್ ಹಬ್ಬ ಆಚರಣೆ
ಹಳಿಯಾಳ:- “ಶ್ರದ್ಧೆ, ಭಕ್ತಿ, ನಂಬಿಕೆಗಳಿರುವಲ್ಲಿ ಭಗವಂತ ನೆಲೆಸಿರುತ್ತಾನೆ, ಸರ್ವವ್ಯಾಪಿ ಭಗವಂತ ಪ್ರಕೃತಿಯ ಸಂಚಾಲಕ.ಭಗವಂತನ ಪ್ರಾರ್ಥನೆ, ನಾಮಸ್ಮರಣೆಗಳಿಂದ ಉತ್ತಮ ಸಕಾರಾತ್ಮಕ ಚಿಂತನೆಗಳು ನಮ್ಮಲ್ಲಿಮೂಡುತ್ತವೆ”.ಎಂದು ಹಳಿಯಾಳದ ಪವಾಡ ಮಾತೆ ಚರ್ಚ ಫಾದರ ಸಂತೋಷ ನೋರೊನ್ಹಾ ಹೇಳಿದರು. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ವಿ.ವ್ಹಿ.ದೇಶಪಾಂಡೆ ಸ್ಕೂಲ್ಆಫ್ಎಕ್ಸಲೆನ್ಸನ್ ಶಾಲೆಯಲ್ಲಿ ಆಯೋಜಿಸಿದ ಕ್ರಿಸ್ಮಸ್ ಹಬ್ಬ ಆಚರಣೆಯ ಕಾರ್ಯಕ್ರಮ ಉಧ್ಘಾಟಿಸಿ … [Read more...] about ವಿವಿಡಿ ಸ್ಕೂಲ್ ಆಪ್ ಎಕ್ಸಲನ್ಸ್ ನಲ್ಲಿ ವಿದ್ಯಾರ್ಥಿಗಳಿಂದ ಕ್ರೀಸ್ಮಸ್ ಹಬ್ಬ ಆಚರಣೆ
ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ಗೆ ಎನ್ ಜಿಒ ಎಕ್ಸಲೆನ್ಸ್ ಅವಾರ್ಡ-2018 – ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿ ಗರಿ
ಹಳಿಯಾಳ:- ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಡಿದ ಗಮನಾರ್ಹ ಸಾಧನೆಯನ್ನು ಗುರುತಿಸಿ “ಎನ್.ಜಿ.ಒ.ಎಕ್ಸಲನ್ಸ್ ಅವಾರ್ಡ–2018” ರ ಅಡಿಯಲ್ಲಿ ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿಯ ಗರಿಯನ್ನು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ತನ್ನ ಮುಡಿಗೇರಿಸಿಕೊಂಡಿದೆ. ಗ್ರಾಮೀಣ ಭಾಗದಲ್ಲಿ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ಹಳಿಯಾಳದ ವಿ.ಆರ್.ಡಿ.ಎಮ್.ಟ್ರಸ್ಟ ಪ್ರಾರಂಭದಿಂದಲೂ ಗ್ರಾಮೀಣ ಜನತೆ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಸಹಾಯವಾಗುವ … [Read more...] about ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ಗೆ ಎನ್ ಜಿಒ ಎಕ್ಸಲೆನ್ಸ್ ಅವಾರ್ಡ-2018 – ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿ ಗರಿ
ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ
ಹಳಿಯಾಳ:- ದೇಶದ ಬೆನ್ನೆಲುಬಾಗಿರುವ ರೈತ ಇಂದು ಪ್ರಕೃತೀಯ ಮುನಿಸಿನಿಂದ ತೊಂದರೆಯಲ್ಲಿದ್ದಾನೆ. ನಿರಂತರವಾಗಿ ದುಡಿಮೆಗಾರರಾಗಿ ಕೃಷಿಕರ ಜೀವನ ತೀರಾ ಕಷ್ಟದಾಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ರೈತರು ಒಂದು ರೀತಿಯಲ್ಲಿ ಸೈನಿಕರಿದ್ದಂತೆ ಅವರಿಗೂ ಎಲ್ಲರೂ ಗೌರವ ನೀಡಬೇಕೆಂದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ಉ.ಕ. ಜಿಲ್ಲಾ ಪಂಚಾಯತ, ಹಳಿಯಾಳದ ತಾಪಂ, ತಾಲುಕಾ … [Read more...] about ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ




