• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಮೆಕೆದಾಟು- ಮಹದಾಯಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿ – ಜಯ ಕರ್ನಾಟಕ ಸಂಘಟನೆ ಆಗ್ರಹ ಮನವಿ ಸಲ್ಲಿಕೆ.

December 27, 2018 by Yogaraj SK Leave a Comment

JAY karnataka sangh m, kalasa banduri and meke

ಹಳಿಯಾಳ: ತಮಿಳನಾಡು-ಗೋವಾಕ್ಕೆ ಯಾವುದೇ ನಷ್ಟವಿಲ್ಲದ ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು ಹಾಗೂ ಮಹದಾಯಿ ಯೋಜನೆ ಜಾರಿಗೊಳಿಸುವಲ್ಲಿ ಹಿಂದೆಟು ಹಾಕದೆ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದವರು ಸರ್ಕಾರಕ್ಕೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ ಅವರಿಗೆ ಸಲ್ಲಿಸಿದರು. ಮೇಕೆದಾಟು ಆಣೆಕಟ್ಟು ಯೋಜನೆ ಕಳೆದ 4-5 ವರ್ಷಗಳಿಂದ ಚರ್ಚೆಗೆ ಬಂದಿದ್ದು ಅಂದಿನಿಂದಲೂ ತಮಿಳನಾಡು ಸರ್ಕಾರ ವಿರೋದಿಸುತ್ತಲೆ ಬಂದಿದೆ. ಸುಮಾರು 5900 … [Read more...] about ಮೆಕೆದಾಟು- ಮಹದಾಯಿ ಯೋಜನೆ ಯಶಸ್ವಿಯಾಗಿ ಜಾರಿಗೊಳಿಸಿ – ಜಯ ಕರ್ನಾಟಕ ಸಂಘಟನೆ ಆಗ್ರಹ ಮನವಿ ಸಲ್ಲಿಕೆ.

ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.

December 27, 2018 by Yogaraj SK Leave a Comment

sugar factory,vehical traffic problem

ಹಳಿಯಾಳ:- ಪಟ್ಟಣದ‌ ಅಂಚಿನಲ್ಲಿರುವ ‌ಇಐಡಿ‌ ಪ್ಯಾರಿ ಸಕ್ಕರೆ‌ ಕಾರ್ಖಾನೆ‌ಗೆ  ಪ್ರತಿನಿತ್ಯ ಕಬ್ಬು ಸಾಗಿಸುವ ನೂರಾರು ವಾಹನಗಳಿಂದ ದಿನನಿತ್ಯ ಹಳಿಯಾಳ ಪಟ್ಟಣದಲ್ಲಿ ‌ಸುಗಮ‌ ಸಂಚಾರಕ್ಕೆ ತೀವೃ ಸಮಸ್ಯೆಯಾಗುತ್ತಿದ್ದು ಜನತೆ, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದೆ.ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ,  ಜೀಜಾಮಾತಾ ಮಹಿಳಾ ಸಂಘ, ಲಯನ್ಸ್ ಕ್ಲಬ್‌, ಹಿರಿಯ ನಾಗರೀಕರ‌ ವೇದಿಕೆ, ಹಿರಿಯ ನಾಗರೀಕರ … [Read more...] about ಪ್ಯಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುವ ವಾಹನಗಳಿಂದ ಹಳಿಯಾಳದಲ್ಲಿ ಹದಗೆಟ್ಟ ಸುಗಮ ಸಂಚಾರ- ಕ್ಯಾರೇ ಎನ್ನದ ಕಾರ್ಖಾನೆ. ಜನರ ಪರದಾಟ.

ವಿವಿಡಿ ಸ್ಕೂಲ್ ಆಪ್ ಎಕ್ಸಲನ್ಸ್ ನಲ್ಲಿ ವಿದ್ಯಾರ್ಥಿಗಳಿಂದ ಕ್ರೀಸ್ಮಸ್ ಹಬ್ಬ ಆಚರಣೆ

December 25, 2018 by Yogaraj SK Leave a Comment

VVD school - cristmas celebration

ಹಳಿಯಾಳ:- “ಶ್ರದ್ಧೆ, ಭಕ್ತಿ, ನಂಬಿಕೆಗಳಿರುವಲ್ಲಿ ಭಗವಂತ ನೆಲೆಸಿರುತ್ತಾನೆ, ಸರ್ವವ್ಯಾಪಿ ಭಗವಂತ ಪ್ರಕೃತಿಯ ಸಂಚಾಲಕ.ಭಗವಂತನ ಪ್ರಾರ್ಥನೆ, ನಾಮಸ್ಮರಣೆಗಳಿಂದ ಉತ್ತಮ ಸಕಾರಾತ್ಮಕ ಚಿಂತನೆಗಳು ನಮ್ಮಲ್ಲಿಮೂಡುತ್ತವೆ”.ಎಂದು ಹಳಿಯಾಳದ ಪವಾಡ ಮಾತೆ ಚರ್ಚ ಫಾದರ ಸಂತೋಷ ನೋರೊನ್ಹಾ ಹೇಳಿದರು. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ ವಿ.ವ್ಹಿ.ದೇಶಪಾಂಡೆ ಸ್ಕೂಲ್‍ಆಫ್‍ಎಕ್ಸಲೆನ್ಸನ್ ಶಾಲೆಯಲ್ಲಿ ಆಯೋಜಿಸಿದ ಕ್ರಿಸ್‍ಮಸ್ ಹಬ್ಬ ಆಚರಣೆಯ ಕಾರ್ಯಕ್ರಮ ಉಧ್ಘಾಟಿಸಿ … [Read more...] about ವಿವಿಡಿ ಸ್ಕೂಲ್ ಆಪ್ ಎಕ್ಸಲನ್ಸ್ ನಲ್ಲಿ ವಿದ್ಯಾರ್ಥಿಗಳಿಂದ ಕ್ರೀಸ್ಮಸ್ ಹಬ್ಬ ಆಚರಣೆ

ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ಗೆ ಎನ್ ಜಿಒ ಎಕ್ಸಲೆನ್ಸ್ ಅವಾರ್ಡ-2018 – ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿ ಗರಿ

December 25, 2018 by Yogaraj SK Leave a Comment

VRDM trust got national award 2018

ಹಳಿಯಾಳ:- ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಾಡಿದ ಗಮನಾರ್ಹ ಸಾಧನೆಯನ್ನು ಗುರುತಿಸಿ “ಎನ್.ಜಿ.ಒ.ಎಕ್ಸಲನ್ಸ್ ಅವಾರ್ಡ–2018” ರ ಅಡಿಯಲ್ಲಿ ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿಯ ಗರಿಯನ್ನು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ತನ್ನ ಮುಡಿಗೇರಿಸಿಕೊಂಡಿದೆ. ಗ್ರಾಮೀಣ ಭಾಗದಲ್ಲಿ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ಹಳಿಯಾಳದ ವಿ.ಆರ್.ಡಿ.ಎಮ್.ಟ್ರಸ್ಟ ಪ್ರಾರಂಭದಿಂದಲೂ ಗ್ರಾಮೀಣ ಜನತೆ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸಲು ಸಹಾಯವಾಗುವ … [Read more...] about ಹಳಿಯಾಳದ ವಿಆರ್ ಡಿಎಮ್ ಟ್ರಸ್ಟ್ ಗೆ ಎನ್ ಜಿಒ ಎಕ್ಸಲೆನ್ಸ್ ಅವಾರ್ಡ-2018 – ಅತ್ಯುತ್ತಮ ಟ್ರಸ್ಟ್ ಪ್ರಶಸ್ತಿ ಗರಿ

ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ‌

December 24, 2018 by Yogaraj SK Leave a Comment

ಹಳಿಯಾಳ:- ದೇಶದ ಬೆನ್ನೆಲುಬಾಗಿರುವ ರೈತ ಇಂದು ಪ್ರಕೃತೀಯ ಮುನಿಸಿನಿಂದ ತೊಂದರೆಯಲ್ಲಿದ್ದಾನೆ. ನಿರಂತರವಾಗಿ ದುಡಿಮೆಗಾರರಾಗಿ ಕೃಷಿಕರ ಜೀವನ ತೀರಾ ಕಷ್ಟದಾಯಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಹಾಗೂ ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಸ್.ಎಲ್.ಘೋಟ್ನೇಕರ ರೈತರು ಒಂದು ರೀತಿಯಲ್ಲಿ ಸೈನಿಕರಿದ್ದಂತೆ ಅವರಿಗೂ ಎಲ್ಲರೂ ಗೌರವ ನೀಡಬೇಕೆಂದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ಉ.ಕ. ಜಿಲ್ಲಾ ಪಂಚಾಯತ, ಹಳಿಯಾಳದ ತಾಪಂ, ತಾಲುಕಾ … [Read more...] about ರೈತರು ಸೈನಿಕರಿದ್ದಂತೆ ಅವರಿಗೂ ಗೌರವ ಸಲ್ಲಿಸಿ – ರೈತ ದಿನಾಚರಣೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಹೇಳಿಕೆ‌

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,552 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar