• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದ ದೊಡಕೊಪ್ಪ‌ ಗ್ರಾಮದಲ್ಲಿ ನಡೆದ ಜಾನುವಾರು ಪ್ರದರ್ಶನ ಮತ್ತು ಚಿಕಿತ್ಸಾ ಶಿಬಿರ

December 20, 2018 by Yogaraj SK Leave a Comment

Dodkoppa grama cattle januvaru pradarshana

ಹಳಿಯಾಳ: ರೈತ ಬಾಂಧವರು ಕೃಷಿಯ ಜೊತೆಗೆ ಹೈನುಗಾರಿಕೆಯನ್ನು ಮಾಡಿ ತಮ್ಮ ಆರ್ಥಿಕಮಟ್ಟವನ್ನು ಸುಧಾರಿಸಿಕೊಂಡು ಹೋಗಬಹುದು. ಸಣ್ಣ ರೈತರು ಕೃಷಿ ಚಟುವಟಿಕೆಗಳಿಗೆ ಹೆಚ್ಚು ಯಂತ್ರೋಪಕರಣಗಳನ್ನು ಬಳಸದೇ ಜಾನುವಾರುಗಳನ್ನು ಬಳಸಿ ಕೃಷಿ ಮಾಡಿದ್ದಲ್ಲಿ ಹೆಚ್ಚು ಅನುಕೂಲಕರವಾಗಲಿದೆ ಎಂದು ಕಾವಲವಾಡ ಜಿಲ್ಲಾ ಪಂಚಾಯತ ಸದಸ್ಯೆ ಲಕ್ಷ್ಮೀ ಸುಭಾಷ ಕೊರ್ವೇಕರ ಹೇಳಿದರು. ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ, ಜಿಲ್ಲಾ ಪಂಚಾಯತ ಉತ್ತರ ಕನ್ನಡ, ತಾಲೂಕ ಪಂಚಾಯತ ಹಳಿಯಾಳ, ತಾಲೂಕಾ … [Read more...] about ಹಳಿಯಾಳದ ದೊಡಕೊಪ್ಪ‌ ಗ್ರಾಮದಲ್ಲಿ ನಡೆದ ಜಾನುವಾರು ಪ್ರದರ್ಶನ ಮತ್ತು ಚಿಕಿತ್ಸಾ ಶಿಬಿರ

ಬೊಮ್ಮನಳ್ಳಿ ನೀರಿನಲ್ಲಿ‌ ಮುಳುಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ ಪರಿಹಾರ‌ ಒದಗಿಸುವ ಭರವಸೆ

December 18, 2018 by Yogaraj SK Leave a Comment

Minister bomanali visit

ಹಳಿಯಾಳ: ತಾಲೂಕಿನ ಬೊಮ್ಮನಹಳ್ಳಿಯಲ್ಲಿ ಕಾಳಿ ನದಿಯಲ್ಲಿ ಆಕಸ್ಮಿಕವಾಗಿ ಮುಳುಗಿ ನಾಲ್ವರನ್ನು ಬಲಿ ತೆಗೆದುಕೊಂಡ ಘಟನಾ ಸ್ಥಳಕ್ಕೆ ಕಂದಾಯ ಮತ್ತು ಜಿಲ್ಲಾ ಉಸ್ತುವಾಗಿ ಸಚಿವ ಆರ್.ವಿ.ದೇಶಪಾಂಡೆ ಮಂಗಳವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ದುಃಖತಪ್ತ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದರು. ಅಲ್ಲದೇ, “ಕಷ್ಟದಲ್ಲಿ ಸಿಲುಕಿಕೊಂಡಿರುವ ಈ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಅಗತ್ಯ ಪರಿಹಾರ ಕೊಡಿಸಲಾಗುವುದು”, ಎಂದು ದೇಶಪಾಂಡೆಯವರು … [Read more...] about ಬೊಮ್ಮನಳ್ಳಿ ನೀರಿನಲ್ಲಿ‌ ಮುಳುಗಿ ಸಾವನ್ನಪ್ಪಿದವರ ಕುಟುಂಬಕ್ಕೆ ಸಚಿವ ಆರ್ ವಿ ದೇಶಪಾಂಡೆ ಭೇಟಿ ಪರಿಹಾರ‌ ಒದಗಿಸುವ ಭರವಸೆ

ಬಟ್ಟೆ ತೊಳೆಯಲು‌ ಹೊದವರು ನೀರಿನಲ್ಲಿ‌ ಮುಳುಗಿ ಹೆಣವಾದರು. ಒಂದೆ ಕುಟುಂಬದ ನಾಲ್ವರ ದುರ್ಮರಣ- ಹಳಿಯಾಳ ತಾಲೂಕಿನ‌ ಬೊಮ್ಮನಳ್ಳಿ – ಕಾಳಿನದಿ‌ ಪ್ರದೇಶದಲ್ಲಿ ಹೃದಯವಿದ್ರಾವಕ ದುರ್ಘಟನೆ .

December 17, 2018 by Yogaraj SK Leave a Comment

dawning death of 4 people bomanalli

https://www.youtube.com/watch?v=3cvYZXL7oq0&feature=youtu.beಹಳಿಯಾಳ:- ಕುಟುಂಬದೊಡನೆ ಬಟ್ಟೆ ತೊಳೆಯಲು ತೆರಳಿದ ಇಡಿ ಕುಟುಂಬವೇ ನೀರಿನಲ್ಲಿ ಮುಳುಗಿ ಸಾವಿಗಿಡಾಗಿರುವ ಹೃದಯವಿದ್ರಾವಕ ದುರ್ಘಟನೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಅಂಬಿಕಾನಗರ ಪಂಚಾಯತ ವ್ಯಾಪ್ತಿಯ ಬೊಮ್ಮನಳ್ಳಿ ಗ್ರಾಮದ ಬಳಿಯ ಬೊಮ್ಮನಳ್ಳಿ-ಕಾಳಿನದಿಯಲ್ಲಿ ನಡೆದಿದ್ದು ಅದೃಷ್ಠವಶಾತ್ ಒರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿರುವ ಪವಾಡವು ಇಲ್ಲಿ ನಡೆದಿದೆ. ಧೂಳು ದೊಂಡು … [Read more...] about ಬಟ್ಟೆ ತೊಳೆಯಲು‌ ಹೊದವರು ನೀರಿನಲ್ಲಿ‌ ಮುಳುಗಿ ಹೆಣವಾದರು. ಒಂದೆ ಕುಟುಂಬದ ನಾಲ್ವರ ದುರ್ಮರಣ- ಹಳಿಯಾಳ ತಾಲೂಕಿನ‌ ಬೊಮ್ಮನಳ್ಳಿ – ಕಾಳಿನದಿ‌ ಪ್ರದೇಶದಲ್ಲಿ ಹೃದಯವಿದ್ರಾವಕ ದುರ್ಘಟನೆ .

ಕುಣಬಿ ಜನಾಂಗವನ್ನು ಎಸ್ಟಿಗೆ ಸೇರಿಸುವ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರಶ್ನೇ ಕೇಳಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ

December 17, 2018 by Yogaraj SK Leave a Comment

Kunabi janaga bage sadandali kelida MLC SL Ghotnekar

https://youtu.be/wT0WIFghphIಹಳಿಯಾಳ:- ಸಾಮಾಜಿಕ, ಆರ್ಥಿಕ, ಶೈಕ್ಷಣ ಕ ಸೇರಿದಂತೆ ಎಲ್ಲಾ ರಂಗಗಳಲ್ಲಿ ಹಿಂದೂಳಿದಿರುವ ಹಾಗೂ ಅರಣ್ಯವಾಸಿಗಳಾದ ಉತ್ತರ ಕನ್ನಡ ಜಿಲ್ಲೆಯ ದಟ್ಟ ಕಾಡುಗಳಲ್ಲಿ ವಾಸಿಸುತ್ತಿರುವ ಕುಣಬಿ ಜನಾಂಗವನ್ನು ಈವರೆಗೆ ಏಕೆ ಪರಿಶಿಷ್ಠ ಪಂಗಡಕ್ಕೆ ಸೇರಿಸಲಾಗಿಲ್ಲ ಎಂದು ಉಕ ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಅವರು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಸೋಮವಾರ ಪ್ರಶ್ನೇ ಕೇಳಿದ್ದಾರೆ. ಕಳೆದ ಹಲವಾರು ವರ್ಷಗಳಿಂದ … [Read more...] about ಕುಣಬಿ ಜನಾಂಗವನ್ನು ಎಸ್ಟಿಗೆ ಸೇರಿಸುವ ಕುರಿತು ಸದನದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರಿಗೆ ಪ್ರಶ್ನೇ ಕೇಳಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ

ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆಗೆ ಮುಕ್ತ ಅವಕಾಶ : ಗೋವಾ ಜೊತೆ ಸಚಿವ ದೇಶಪಾಂಡೆ ಮಾತುಕತೆ ಫಲಪ್ರದ

December 17, 2018 by Yogaraj SK Leave a Comment

ಬೆಳಗಾವಿ, ದಿ.17, 2018 – ರಾಜ್ಯದಿಂದ ಗೋವಾಕ್ಕೆ ನಾಲ್ಕು ಚಕ್ರದ ವಾಹನಗಳು ಸೇರಿದಂತೆ ಲಘು ವಾಹನಗಳಲ್ಲಿ ಮೀನು ಸಾಗಣೆ ಮಾಡಲು ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ಸೋಮವಾರ ಇಲ್ಲಿ ಹೇಳಿದ್ದಾರೆ.ಗೋವಾ ಸರಕಾರವು ಇತ್ತೀಚೆಗೆ ಫಾರ್ಮಾಲಿನ್ ಅಂಶ ಹೆಚ್ಚಾಗಿರುತ್ತದೆ ಎನ್ನುವ ಕಾರಣ ಮುಂದೊಡ್ಡಿ ಅನ್ಯ ರಾಜ್ಯಗಳಿಂದ ತನ್ನಲ್ಲಿಗೆ ನಡೆಯುತ್ತಿರುವ ಮೀನು ಸಾಗಣೆಗೆ ನಿರ್ಬಂಧ ವಿಧಿಸಿದ್ದನ್ನು ಇಲ್ಲಿ … [Read more...] about ಲಘು ವಾಹನಗಳಲ್ಲಿ ಗೋವಾಕ್ಕೆ ಮೀನು ಸಾಗಣೆಗೆ ಮುಕ್ತ ಅವಕಾಶ : ಗೋವಾ ಜೊತೆ ಸಚಿವ ದೇಶಪಾಂಡೆ ಮಾತುಕತೆ ಫಲಪ್ರದ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,553 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar