• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕಬ್ಬು ಸಾಗಿಸುವ ವಾಹನಗಳಿಂದ‌ ಓವರ್ ಲೋಡ್ ಸಂಚಾರಕ್ಕೆ ತೊಂದರೇ ಕ್ರಮ ಕೈಗೊಳ್ಳುವಂತೆ ಹಳಿಯಾಳದ ವಿವಿಧ ಸಂಘಟನೆಗಳಿಂದ‌ ತಾಲೂಡಾಳಿತಕ್ಕೆ ಮನವಿ

December 12, 2018 by Yogaraj SK Leave a Comment

VIVIDHA sanghatanegalinda - pyari kabu sagisuva vahangala viruda -sarvajanika hitasakti arji

ಹಳಿಯಾಳ:- ಹಳಿಯಾಳದಲ್ಲಿ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದ್ದು 5 ತಿಂಗಳ ಕಾಲ ನಡೆಯುವ ಈ ಪ್ರಕ್ರಿಯೆ ಸಂದರ್ಭದಲ್ಲಿ ಕಬ್ಬು ಸಾಗಿಸುವ ವಾಹನಗಳಿಂದ ಕಾನೂನು ಉಲ್ಲಂಘನೆಯಾಗುತ್ತಿದ್ದು ತಾಲೂಕಾಡಳಿತ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಲವಾರು ಸಂಘಟನೆಯವರು ಜಂಟಿಯಾಗಿ ಸಾರ್ವಜನೀಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಅವರಿಗೆ ಸಲ್ಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಕ್ಷತ್ರೀಯ ಮರಾಠಾ ಮಹಿಳಾ … [Read more...] about ಕಬ್ಬು ಸಾಗಿಸುವ ವಾಹನಗಳಿಂದ‌ ಓವರ್ ಲೋಡ್ ಸಂಚಾರಕ್ಕೆ ತೊಂದರೇ ಕ್ರಮ ಕೈಗೊಳ್ಳುವಂತೆ ಹಳಿಯಾಳದ ವಿವಿಧ ಸಂಘಟನೆಗಳಿಂದ‌ ತಾಲೂಡಾಳಿತಕ್ಕೆ ಮನವಿ

ಕೇಂದ್ರ ಸರ್ಕಾರದ‌ ಸ್ಟಾರ್ಟ್‍ಅಪ್ ಇಂಡಿಯಾ ಕರ್ನಾಟಕ‌ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ

December 12, 2018 by Yogaraj SK Leave a Comment

startup yatra ratha visited to VDRIT collage haliyal

ಹಳಿಯಾಳ:- ಭಾರತ ಸರ್ಕಾರದ ಕೈಗಾರಿಕಾ ನೀತಿ ಹಾಗೂ ಪ್ರೇರೇಪಣಾ ಇಲಾಖೆಯ ಯೋಜನೆಯಾದ “ಸ್ಟಾರ್ಟ್‍ಅಪ್ ಇಂಡಿಯಾ, ಕರ್ನಾಟಕ ಯಾತ್ರಾ”ದ ಸಂಚಾರಿ ವಾಹನ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಔದ್ಯಮಿಕ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆ ಒದಗಿಸುವುದು ಮತ್ತು ನವೀನ ಉದ್ಯಮ ಸ್ಥಾಪನೆಯನ್ನು ಪ್ರೇರೇಪಿಸುವದು ಈ ಯಾತ್ರೆಯ ಉದ್ದೇಶವಾಗಿದೆ ಎಂದು … [Read more...] about ಕೇಂದ್ರ ಸರ್ಕಾರದ‌ ಸ್ಟಾರ್ಟ್‍ಅಪ್ ಇಂಡಿಯಾ ಕರ್ನಾಟಕ‌ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ

ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ದಿ‌.10 ರಿಂದ ದಿ.18 ರ ವರೆಗೆ ಜ್ಞಾನೇಶ್ವರಿ ಪರಾಯಣ ಸೊಹಳಾ. 8 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿವೆ ಧಾರ್ಮಿಕ ಕಾರ್ಯಕ್ರಮಗಳು- ಸಾವಿರಾರು ಭಕ್ತರು- ಸಂತರ ಉಪಸ್ಥಿತಿ.

December 9, 2018 by Yogaraj SK Leave a Comment

Haliyal Ganesh nagar Jnaneshwari parayana and temple inauguration 8 days

ಹಳಿಯಾಳ:- ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 31ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸೋಹಳಾ ಹಾಗೂ ಶ್ರೀ ಜ್ಞಾನೇಶ್ವರ, ಶ್ರೀ ಸಿದ್ದೇಶ್ವರ ಹಾಗೂ ಶ್ರೀ ವಿಠ್ಠಲ ರುಕುಮಾಯಿ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ದಿ.10 ರಿಂದ 17ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು … [Read more...] about ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ದಿ‌.10 ರಿಂದ ದಿ.18 ರ ವರೆಗೆ ಜ್ಞಾನೇಶ್ವರಿ ಪರಾಯಣ ಸೊಹಳಾ. 8 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿವೆ ಧಾರ್ಮಿಕ ಕಾರ್ಯಕ್ರಮಗಳು- ಸಾವಿರಾರು ಭಕ್ತರು- ಸಂತರ ಉಪಸ್ಥಿತಿ.

ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ‌ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

December 8, 2018 by Yogaraj SK Leave a Comment

LEENA siddi kusti patu - national level wins and goes to International level

ಹಳಿಯಾಳ :- ಪದವಿ ಪೂರ್ವ ಕಾಲೇಜಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಭಾಗದ ಮಹಿಳಾ ಕುಸ್ತಿ ಪಟು ಲೀನಾ ಅಂತೋನ್ ಸಿದ್ದಿ ಚಿನ್ನದ ಪದಕ ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಸ್ಪರ್ದೆಗೆ ಆಯ್ಕೆಯಾಗಿದ್ದಾಳೆ. ಶುಕ್ರವಾರ ಹರಿಯಾಣಾದ ಪಾಣ ಪತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಫೈನಲ್ ಕುಸ್ತಿಯಲ್ಲಿ ತನ್ನ ಎದುರಾಳಿ ಮಣ ಪುರದ ಕ್ರೀಡಾಪಟುವನ್ನು 3-7 ಅಂಕಗಳಿಂದ ಪರಾಭವಗೊಳಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಬೆಟೆಯಾಡುವಲ್ಲಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ‌ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ

December 8, 2018 by Yogaraj SK Leave a Comment

APMC concrit road kamgarige chalane

ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ಮುಂದಾಳತ್ವದಲ್ಲಿ ಹಳಿಯಾಳದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ಹಳಿಯಾಳ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಮ್‍ಸಿ) ಸಮೀತಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಹೇಳಿದರು. 2017-18 ನೇ ಸಾಲಿನ ಆರ್.ಐ.ಡಿ.ಎಫ್.-23 ಯೋಜನೆಯಡಿ ಹಳಿಯಾಳದ ಎಪಿಎಮ್‍ಸಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1 ಕೋಟಿ ರೂ. ಮೊತ್ತದ ಸಿಮೆಂಟ್ ಕಾಂಕ್ರಿಟ್ ರಸ್ತೆ ಕಾಮಗಾರಿಗೆ … [Read more...] about ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,553 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar