ಹಳಿಯಾಳ:- ಹಳಿಯಾಳದಲ್ಲಿ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದ್ದು 5 ತಿಂಗಳ ಕಾಲ ನಡೆಯುವ ಈ ಪ್ರಕ್ರಿಯೆ ಸಂದರ್ಭದಲ್ಲಿ ಕಬ್ಬು ಸಾಗಿಸುವ ವಾಹನಗಳಿಂದ ಕಾನೂನು ಉಲ್ಲಂಘನೆಯಾಗುತ್ತಿದ್ದು ತಾಲೂಕಾಡಳಿತ ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪಟ್ಟಣದ ಹಲವಾರು ಸಂಘಟನೆಯವರು ಜಂಟಿಯಾಗಿ ಸಾರ್ವಜನೀಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಅವರಿಗೆ ಸಲ್ಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜೀಜಾಮಾತಾ ಕ್ಷತ್ರೀಯ ಮರಾಠಾ ಮಹಿಳಾ … [Read more...] about ಕಬ್ಬು ಸಾಗಿಸುವ ವಾಹನಗಳಿಂದ ಓವರ್ ಲೋಡ್ ಸಂಚಾರಕ್ಕೆ ತೊಂದರೇ ಕ್ರಮ ಕೈಗೊಳ್ಳುವಂತೆ ಹಳಿಯಾಳದ ವಿವಿಧ ಸಂಘಟನೆಗಳಿಂದ ತಾಲೂಡಾಳಿತಕ್ಕೆ ಮನವಿ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ಹಳಿಯಾಳ:- ಭಾರತ ಸರ್ಕಾರದ ಕೈಗಾರಿಕಾ ನೀತಿ ಹಾಗೂ ಪ್ರೇರೇಪಣಾ ಇಲಾಖೆಯ ಯೋಜನೆಯಾದ “ಸ್ಟಾರ್ಟ್ಅಪ್ ಇಂಡಿಯಾ, ಕರ್ನಾಟಕ ಯಾತ್ರಾ”ದ ಸಂಚಾರಿ ವಾಹನ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳಲ್ಲಿ ಅಡಗಿರುವ ಔದ್ಯಮಿಕ ಹಾಗೂ ತಾಂತ್ರಿಕ ಕೌಶಲ್ಯಗಳಿಗೆ ವೇದಿಕೆ ಒದಗಿಸುವುದು ಮತ್ತು ನವೀನ ಉದ್ಯಮ ಸ್ಥಾಪನೆಯನ್ನು ಪ್ರೇರೇಪಿಸುವದು ಈ ಯಾತ್ರೆಯ ಉದ್ದೇಶವಾಗಿದೆ ಎಂದು … [Read more...] about ಕೇಂದ್ರ ಸರ್ಕಾರದ ಸ್ಟಾರ್ಟ್ಅಪ್ ಇಂಡಿಯಾ ಕರ್ನಾಟಕ ಯಾತ್ರೆ ಹಳಿಯಾಳದ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ
ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ದಿ.10 ರಿಂದ ದಿ.18 ರ ವರೆಗೆ ಜ್ಞಾನೇಶ್ವರಿ ಪರಾಯಣ ಸೊಹಳಾ. 8 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿವೆ ಧಾರ್ಮಿಕ ಕಾರ್ಯಕ್ರಮಗಳು- ಸಾವಿರಾರು ಭಕ್ತರು- ಸಂತರ ಉಪಸ್ಥಿತಿ.
ಹಳಿಯಾಳ:- ಹಳಿಯಾಳ ತಾಲೂಕ ವಾರಕರಿ ಸಂಘ ಹಾಗೂ ಸದ್ಬಕ್ತರ ಆಶ್ರಯದಲ್ಲಿ 31ನೇ ವರ್ಷದ ಪಂಡರಪೂರ ಪಾದಯಾತ್ರೆಯ ಸಾಧನಾ ಫಲವಾಗಿ ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಗಣೇಶ ನಗರ(ಗುತ್ತಿಗೇರಿ)ಯಲ್ಲಿ ನಿರ್ಮಿಸಿದ ಮಂದಿರದಲ್ಲಿ ಜ್ಞಾನೇಶ್ವರಿ ಪಾರಾಯಣ ಸೋಹಳಾ ಹಾಗೂ ಶ್ರೀ ಜ್ಞಾನೇಶ್ವರ, ಶ್ರೀ ಸಿದ್ದೇಶ್ವರ ಹಾಗೂ ಶ್ರೀ ವಿಠ್ಠಲ ರುಕುಮಾಯಿ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ದಿ.10 ರಿಂದ 17ರ ವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕಾರ್ಯಕ್ರಮ ಆಯೋಜಕರು … [Read more...] about ಹಳಿಯಾಳದ ಬೆಳಗಾಂವ ರಸ್ತೆಯ ಗಣೇಶ ನಗರ(ಗುತ್ತಿಗೆರಿ)ದಲ್ಲಿ ದಿ.10 ರಿಂದ ದಿ.18 ರ ವರೆಗೆ ಜ್ಞಾನೇಶ್ವರಿ ಪರಾಯಣ ಸೊಹಳಾ. 8 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿವೆ ಧಾರ್ಮಿಕ ಕಾರ್ಯಕ್ರಮಗಳು- ಸಾವಿರಾರು ಭಕ್ತರು- ಸಂತರ ಉಪಸ್ಥಿತಿ.
ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ
ಹಳಿಯಾಳ :- ಪದವಿ ಪೂರ್ವ ಕಾಲೇಜಗಳ ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕಿನ ಗ್ರಾಮೀಣ ಭಾಗದ ಮಹಿಳಾ ಕುಸ್ತಿ ಪಟು ಲೀನಾ ಅಂತೋನ್ ಸಿದ್ದಿ ಚಿನ್ನದ ಪದಕ ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಸ್ಪರ್ದೆಗೆ ಆಯ್ಕೆಯಾಗಿದ್ದಾಳೆ. ಶುಕ್ರವಾರ ಹರಿಯಾಣಾದ ಪಾಣ ಪತ್ನಲ್ಲಿ ನಡೆದ ರಾಷ್ಟ್ರಮಟ್ಟದ ಫೈನಲ್ ಕುಸ್ತಿಯಲ್ಲಿ ತನ್ನ ಎದುರಾಳಿ ಮಣ ಪುರದ ಕ್ರೀಡಾಪಟುವನ್ನು 3-7 ಅಂಕಗಳಿಂದ ಪರಾಭವಗೊಳಿಸಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಬೆಟೆಯಾಡುವಲ್ಲಿ … [Read more...] about ರಾಷ್ಟ್ರ ಮಟ್ಟದ ಕುಸ್ತಿ ಕ್ರೀಡಾಕೂಟದಲ್ಲಿ ಹಳಿಯಾಳದ ಲೀನಾ ಸಿದ್ದಿಗೆ ಬಂಗಾರದ ಪದಕ- ಅಂತರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆ
ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ಮುಂದಾಳತ್ವದಲ್ಲಿ ಹಳಿಯಾಳದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ಹಳಿಯಾಳ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಮ್ಸಿ) ಸಮೀತಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಹೇಳಿದರು. 2017-18 ನೇ ಸಾಲಿನ ಆರ್.ಐ.ಡಿ.ಎಫ್.-23 ಯೋಜನೆಯಡಿ ಹಳಿಯಾಳದ ಎಪಿಎಮ್ಸಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1 ಕೋಟಿ ರೂ. ಮೊತ್ತದ ಸಿಮೆಂಟ್ ಕಾಂಕ್ರಿಟ್ ರಸ್ತೆ ಕಾಮಗಾರಿಗೆ … [Read more...] about ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ




