ಹಳಿಯಾಳ:- ರಾಸಾಯನಿಕ ಔಷಧಿ ಹಾಗೂ ರಾಸಾಯನಿಕ ಗೊಬ್ಬರವನ್ನು ಬಳಸುವುದರಿಂದ ಬೆಳೆಗಳ ಮೇಲೆ ದುಷ್ಪ್ಪರಿಣಾಮ ಬಿದ್ದು ಬೆಳೆಗಳು ಕುಂಠಿತವಾಗುತ್ತವೆ ಅದಕ್ಕೆ ಸಾವಯವ ರಸಗೊಬ್ಬರ ಬಳಸುವಂತೆ ತಾಲೂಕಾ ಕೃಷಿಕ ಸಮಾಜದ ಅಧ್ಯಕ್ಷ ಶಂಕರ ಕಾಜಗಾರ ರೈತರಿಗೆ ಕರೆ ನೀಡಿದರು. ಕೃಷಿ ಇಲಾಖೆಯ ಸಭಾಭವನದಲ್ಲಿ ನಡೆದ ವಿಶ್ವ ಮಣ್ಣು ದಿನಾಚಾರಣೆಯ ಅಂಗವಾಗಿ ರೈತರಿಗೆ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಹಳಿಯಾಳ ತಾಲೂಕ ಪಂಚಾಯತ ಉಪಾಧ್ಯಕ್ಷೆ ನೀಲವ್ವಾ ಮೋಹನ ಮಡಿವಾಳ … [Read more...] about ಸಾಯವಯ ರಸಗೊಬ್ಬರ ಬಳಸಿ ಹಳಿಯಾಳದ ಕೃಷಿ ಇಲಾಖೆಯಲ್ಲಿ ನಡೆದ ವಿಶ್ವ ಮಣ್ಣು ದಿನಾಚರಣೆಯಲ್ಲಿ ರೈತ ಮುಖಂಡರ ಕರೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ದಿ.10 ರಂದು ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ನಿರ್ಧಾರ- ಹಳಿಯಾಳ ಕಬ್ಬು ಬೆಳೆಗಾರ ಸಂಘ.
ಹಳಿಯಾಳ:- ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರ ಬಾಕಿ ಹಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದಿಂದ ದಿ. 9 ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಮುತ್ತಿಗೆ ಹಾಗೂ ದಿ.10 ರಂದು ಸುವರ್ಣಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಶಂಕರ ಕಾಜಗಾರ ತಿಳಿಸಿದ್ದಾರೆ. ಸಂಘದ ರಾಜ್ಯಾಧ್ಯಕ್ಷರಾದ ಕುರುಬೂರು ಶಾಂತಕುಮಾರ ನೇತೃತ್ವದಲ್ಲಿ ಈ ಹೋರಾಟ ನಡೆಯಲಿದ್ದು … [Read more...] about ಕಬ್ಬಿನ ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ದಿ.10 ರಂದು ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ನಿರ್ಧಾರ- ಹಳಿಯಾಳ ಕಬ್ಬು ಬೆಳೆಗಾರ ಸಂಘ.
ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಆಚರಣೆ.
ಹಳಿಯಾಳ : ಪಟ್ಟಣದ ಯಲ್ಲಾಪೂರ ನಾಕಾದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ ಪುಥ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಅಂಬೇಡ್ಕರ ಅವರ 63ನೇಯ ಮಹಾಪರಿನಿರ್ವಾಣ ದಿನವನ್ನು ಹಳಿಯಾಳ ಬಿಜೆಪಿ ಘಟಕದವರು ಅಚರಿಸಿದರು. ಮಾಜಿ ಶಾಸಕ ಸುನೀಲ್ ಹೆಗಡೆ, ಹಿರಿಯ ಮುಖಂಡ ಮಂಗೇಶ ದೇಶಪಾಂಡೆ, ಪುರಸಭೆ ಸದಸ್ಯ ಸಂತೋಷ ಘಟಕಾಂಬಳೆ, ಮುಖಂಡರಾದ ಅನಿಲ ಮುತ್ನಾಳ್, ಹನುಮಂತ, ಯಲ್ಲಪ್ಪಾ ಹೊನ್ನೊಜಿ, ಅಪ್ಪು ಚರಂತಿಮಠ ಮೊದಲಾದವರು ಇದ್ದರು. … [Read more...] about ಬಿಜೆಪಿ ಪಕ್ಷ ಹಳಿಯಾಳ ಘಟಕದಿಂದ ಡಾ.ಬಿ.ಆರ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿನ ಆಚರಣೆ.
ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ಆಗ್ರಹ.
ಹಳಿಯಾಳ:- ಹಲವು ರೀತಿಯ ಕಾನೂನುಗಳ ಉಲ್ಲಂಘಟನೆಗೆ, ಸರ್ಕಾರ ಕಾರ್ಯಕ್ಷಮತೆ ಕುಂದುವುದಕ್ಕೆ ಮತ್ತು ಕನಿಷ್ಠ ಮಾನವೀಯ ಹಕ್ಕುಗಳು ಇಲ್ಲದಂತೆ ಮಾಡುತ್ತಿರುವ ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ ಆಗ್ರಹಿಸಿ ಕರ್ನಾಕಟ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆಯವರು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯರಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಗುತ್ತಿಗೆ ನೌಕರರ ಮಹಾಒಕ್ಕೂಟಕ್ಕೆ … [Read more...] about ಕಾನೂನು ಬದ್ದವಲ್ಲದ ಗುತ್ತಿಗೆ ಪದ್ದತಿಯ ವಿರುದ್ದ ಸದನದಲ್ಲಿ ಧ್ವನಿ ಎತ್ತುವಂತೆ – ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರಿಗೆ ರಾಜ್ಯ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರ ವೇದಿಕೆ ಆಗ್ರಹ.
ಸಮಯಕ್ಕೆ ಸರಿಯಾಗಿ ಕಾಳಿನದಿ ನೀರಾವರಿ ಯೋಜನೆ ಜಾರಿಯಾಗದಿದ್ದರೇ ಮತದಾರರು ಕಲ್ಲಲ್ಲಿ ಹೊಡಿತಾರೇ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ.
ಹಳಿಯಾಳ:- ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಕಾಳಿ ನದಿ ನೀರಾವರಿ ಯೋಜನೆ ಜಾರಿಯ ಕುರಿತು ಭರವಸೆ ನೀಡಲಾಗಿದೆ. ಸಮಯಕ್ಕೆ ಸರಿಯಾಗಿ ಯೋಜನೆ ಜಾರಿಯಾಗದಿದ್ದರೇ ಮತದಾರರು ನಮಗೆ ಕಲ್ಲು ಹೊಡೆಯುತ್ತಾರೆ ಎಂದಿರುವ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕಾಮಗರಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯತೊರುತ್ತಿದ್ದಾರೆಂದು ಅಧಿಕಾರಿಗಳನ್ನು ಹಿಗ್ಗಮುಗ್ಗಾ ತರಾಟೆಗೆ ತೆಗೆದುಕೊಂಡ ವಿದ್ಯಮಾನ ನಡೆಯಿತು. ಪಟ್ಟಣದ ಮಿನಿ ವಿಧಾನಸೌಧದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ … [Read more...] about ಸಮಯಕ್ಕೆ ಸರಿಯಾಗಿ ಕಾಳಿನದಿ ನೀರಾವರಿ ಯೋಜನೆ ಜಾರಿಯಾಗದಿದ್ದರೇ ಮತದಾರರು ಕಲ್ಲಲ್ಲಿ ಹೊಡಿತಾರೇ – ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ.



