https://www.youtube.com/watch?v=leLauJDW2Lcಹಳಿಯಾಳ:- 4ಜಿ ಸೇವೆ ಆರಂಭಿಸಲು ಏರಟೆಲ್ ಕಂಪೆನಿಯವರು ಪಟ್ಟಣದಲ್ಲಿ ಕೆಬಲ್ ಲೈನ್ ಅಳವಡಿಸಲು ರಸ್ತೆ ಬದಿ ಗುಂಡಿಗಳನ್ನು ತೆಗೆಯುತ್ತಿರುವಾಗ ಪಟ್ಟಣಕ್ಕೆ ನೀರು ಪೂರೈಸುತ್ತಿರುವ ಪೈಪಲೈನ್ಗಳಿಗೆ ಹಾನಿ ಮಾಡಿ ಲಕ್ಷಾಂತರ ಲೀ.ನೀರು ಚರಂಡಿ ಪಾಲಾಗುತ್ತಿರುವುದಕ್ಕೆ ಪಟ್ಟಣದ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ಏರಟೆಲ್ ಕಂಪೆನಿಯವರು 4 ಜಿ ಕೆಬಲ್ ಲೈನ್ ಅಳವಡಿಸಲು ಯಂತ್ರಗಳ ಮೂಲಕ … [Read more...] about ಏರಟೆಲ್ 4ಜಿ ಕೇಬಲ್ ಅಳವಡಿಸಲು ಹಳಿಯಾಳದಲ್ಲಿ ರಸ್ತೆ ಬದಿ ಅಗೆತ ಪುರಸಭೆಯ ನೀರು ಸರಬರಾಜಿನ ಪೈಪಲೈನಗಳಿಗೆ ಹಾನಿ ಲಕ್ಷಾಂತರ ಲೀ. ನೀರು ಪೊಲು- ಪ್ರಕರಣ ದಾಖಲು.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.
ಹಳಿಯಾಳ:- ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಕಾಣಬಹುದು ಅಲ್ಲದೇ ಕಠಿಣ ಪರಿಶ್ರಮ ಇದ್ದರೇ ಮಾತ್ರ ನೀಜವಾದ ಬದುಕಿನ ಬೆಲೆ ಗೊತ್ತಾಗುತ್ತದೆ ಎಂದು ಕೇಂದ್ರ ಕೌಶಲ್ಯಾಭಿವೃದ್ದಿ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ಹಳಿಯಾಳ ಪಟ್ಟಣದ ಶಿವಾಜಿ ವೃತ್ತದ ಸನಿಹದ ಟೋಸುರ ಟವರ್ ಸಂಕೀರ್ಣದಲ್ಲಿರುವ ಪಂಡಿತ ದಿನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯ(ಆರ್ವೈಇ ಸ್ಕೀಲ್ ಸೆಂಟರ್) ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು. ಆಧುನಿಕ … [Read more...] about ಕಠಿಣ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧ್ಯ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ. ಹಳಿಯಾಳದ ಪಂಡಿತ ದಿನದಯಾಳ್ ಉಪಾಧ್ಯಾಯ ಕೌಶಲ್ಯ ಯೊಜನೆ (ಆರ್ ವೈ ಯಿ) ಕೇಂದ್ರಕ್ಕೆ ಭೇಟಿ.
ಹಳಿಯಾಳದ ತಾಪಂ ಸಭಾಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೬೩ನೇ ಮಹಾಪರಿನಿರ್ವಾಣ ದಿನ ಆಚರಣೆ.
ಹಳಿಯಾಳ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ ಅವರ 63ನೇಯ ಮಹಾಪರಿನಿರ್ವಾಣ ದಿನವನ್ನು ಹಳಿಯಾಳದ ತಾಲೂಕಾ ಪಂಚಾಯತ ಸಮುದಾಯ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ತಾಲೂಕಿನ ವಿವಿಧ ದಲಿತ ಸಂಘಟನೆಗಳ ಮುಖಂಡರು ಹಾಗೂ ದಲಿತ ಮುಖಂಡರೆಲ್ಲರೂ ಒಟ್ಟಾಗಿ ಭವನದಲ್ಲಿ ಸೇರಿ ಅಂಬೇಡ್ಕರ ಅವರಿಗೆ ಗೌರವ ಸಲ್ಲಿಸಿದರು. ವಿಧಾನ ಪರಿಷತ್ ಸದಸ್ಯ ಎಸ್. ಎಲ್ ಘೋಟ್ನೇಕರ ಅವರು ಅಂಬೇಡ್ಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವಿಸಿದರು. ಕಾರ್ಯಕ್ರಮದಲ್ಲಿ ದಲಿತ ಮುಖಂಡರಾದ … [Read more...] about ಹಳಿಯಾಳದ ತಾಪಂ ಸಭಾಭವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ೬೩ನೇ ಮಹಾಪರಿನಿರ್ವಾಣ ದಿನ ಆಚರಣೆ.
ಕಾರವಾರದ ಯೋಧ ಡುಮಿಂಗ್ ಸಿದ್ದಿ ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಶೋಕ
ಹಳಿಯಾಳ:- ಭಾರತೀಯಗಡಿ ಭದ್ರತಾ ಪಡೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡುಮ್ಮಿಂಗ್ ಸಿದ್ಧಿ ಅವರು ಊರಿಗೆ ಬರುತ್ತಿದ್ದಾಗ ಅಕಾಲಿಕರಾಗಿ ನಿಧನರಾದ ಸುದ್ದಿ ತುಂಬಾ ದುಃಖದ ಸಂಗತಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರದ ಮಾಕೇರಿಗ್ರಾಮದವಾರದ ಡುಮ್ಮಿಂಗ್ ದೇಶ ಸೇವೆಗಾಗಿ ತಮ್ಮನ್ನು ಸಮರ್ಪಿಸಿಕೊಂಡು, ದೂರದ ಊರುಗಳಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ … [Read more...] about ಕಾರವಾರದ ಯೋಧ ಡುಮಿಂಗ್ ಸಿದ್ದಿ ನಿಧನಕ್ಕೆ ಸಚಿವ ಆರ್ ವಿ ದೇಶಪಾಂಡೆ ಶೋಕ
ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ
ಹಳಿಯಾಳ:- ಕೇಂದ್ರ ಸರ್ಕಾರ ಉಜ್ವಲ ಯೋಜನೆಯಡಿ ಪ್ರತಿಯೊಂದು ಕುಟುಂಬಕ್ಕೂ ಉಚಿತ ಗ್ಯಾಸ ಸಿಲಿಂಡರ್ ವಿತರಿಸುವ ಯೋಜನೆ ಜಾರಿಗೆ ತರುತ್ತಲೇ ಕರ್ನಾಟಕ ರಾಜ್ಯದಲ್ಲಿ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ ಸಿಲಿಂಡರ್ ವಿತರಿಸುತ್ತೇವೆಂದು ಪೈಪೊಟಿ ನಡೆಸಿದ ಆರ್ವಿ ದೇಶಪಾಂಡೆ ಅಜ್ಜನ ಅನಿಲ ಭಾಗ್ಯ ಎಲ್ಲೋಯ್ತು ? ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಖಾರವಾಗಿ ಪ್ರಶ್ನೀಸಿದರು. ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ ಸಿಲೆಂಡರ್ … [Read more...] about ಆರ್ ವಿಡಿ ಅಜ್ಜನವರ ಅನಿಲ ಭಾಗ್ಯ ಎಲ್ಲೋಯ್ತು ? ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಪ್ರಶ್ನೇ. ಹಳಿಯಾಳದ ಕಾಳಗಿನಕೊಪ್ಪದಲ್ಲಿ ಉಜ್ವಲ ಯೋಜನೆಯಡಿ ಉಚಿತ ಗ್ಯಾಸ ಸಿಲಿಂಡರ್ ವಿತರಣೆ



