• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್‌.ಘೊಟ್ನೇಕರ ಕರೆ.

December 4, 2018 by Yogaraj SK Leave a Comment

anganwadi centers inauguration BY S L G

ಹಳಿಯಾಳ:- ದೇಶದ ಭವಿಷ್ಯದ ಆಸ್ತಿಯಾಗಿರುವ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಅಂಗನವಾಡಿಗಳಿಂದಲೇ ಉಚಿತ ಶಿಕ್ಷಣ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸುತ್ತಿರುವುದರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪಾಲಕರು ಆಸಕ್ತಿ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ 3 ಲಕ್ಷರೂ. ವೆಚ್ಚದಲ್ಲಿ ಹಾಗೂ ಹೊರುಗಲ್ಲಿಯಲ್ಲಿ 2016-17ನೇ ಸಾಲಿನ ನಬಾರ್ಡ ಆರ್‍ಐಡಿಎಫ್ 21ರ ಅಡಿಯಲ್ಲಿ 9ಲಕ್ಷ ರೂ. … [Read more...] about ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್‌.ಘೊಟ್ನೇಕರ ಕರೆ.

ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಗೆ ನೂತನ 15 ಸದಸ್ಯರ ಆಯ್ಕೆ‌

December 4, 2018 by Yogaraj SK Leave a Comment

ಹಳಿಯಾಳ:- ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಮತದಾನ ಶಾಂತಿಯುತವಾಗಿ ನಡೆದಿದ್ದು ಇದೆ ಪ್ರಥಮ ಬಾರಿಗೆ 15 ನೂತನ ಸದಸ್ಯರನ್ನು ಮತದಾನದ ಮೂಲಕ ಆಯ್ಕೆ ಮಾಡಲಾಗಿದೆ. ಅತ್ಯಂತ ತುರುಸಿನಿಂದ ಕೂಡಿದ್ದ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಚುನಾವಣೆಯಲ್ಲಿ ಒಟ್ಟೂ 1233 ಮತದಾರರಲ್ಲಿ 1119 ಮತದಾರರು ಮತದಾನ ಮಾಡಿದ್ದರು ಎಂದು ತಿಳಿಸಿದ … [Read more...] about ಹಳಿಯಾಳದ ಅಂಜುಮನ್‌ ಸಂಸ್ಥೆಯ ಇಕ್ಬಾಲ್‌ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಗೆ ನೂತನ 15 ಸದಸ್ಯರ ಆಯ್ಕೆ‌

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ‌ ಮಹಿಳೆ‌‌ ದಾರುಣ ಸಾವು

December 3, 2018 by Yogaraj SK Leave a Comment

ಧಾರವಾಡ :- ಧಾರವಾಡದಿಂದ ಹುಬ್ಬಳ್ಳಿಯೆಡೆಗೆ ತೆರಳುತ್ತಿದ್ದ ಬಸ್ ನ ಚಾಲಕನ ಅಚಾತುರ್ಯದ ವಾಹನ ಚಾಲನೆಯ ಪರಿಣಾಮ  ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಸಾವು ಕಂಡ ದಾರುಣ ಘಟನೆ ಧಾರವಾಡದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ‌. ಧಾರವಾಡ ಹೊರವಲಯದ ನುಗ್ಗಿಕೇರಿ ಬಳಿ ದುರ್ಘಟನೆ ನಡೆದಿದ್ದು  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಜವಳಿಗಲ್ಲಿಯ ಗೃಹಿಣಿ ಶಿರೀನ್  ದಾದಾಪೀರ (42) ಮೃತ ಮಹಿಳೆಯಾಗಿದ್ದಾಳೆ.ಬಸ್‌ನಲ್ಲಿ ಬಾಗಿಲು ಬಳಿಯಲ್ಲೇ ಕುಳಿತಿದ್ದ … [Read more...] about ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ‌ ಮಹಿಳೆ‌‌ ದಾರುಣ ಸಾವು

ಶನಿವಾರ ಹಳಿಯಾಳದಲ್ಲಿ ಗರ್ಭಿಣಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ – ಗಂಡ ಸೇರಿ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು

December 2, 2018 by Yogaraj SK Leave a Comment

ಹಳಿಯಾಳ :- ಶನಿವಾರ ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ ನವ ವಿವಾಹಿತೆ ಗರ್ಭೀಣ ಮಹಿಳೆಯೊರ್ವಳು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಆಕೆಯ ಗಂಡ ಸೇರಿದಂತೆ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಗದಗನ ದಾಸರ ಓಣ ಯ ಭಾಗ್ಯಾಶ್ರೀ(19) ಇದೆ ವರ್ಷದ ಎಪ್ರಿಲ್ ತಿಂಗಳಿನಲ್ಲಿ ಹಳಿಯಾಳದ ಈರಣ್ಣಾ ಹಟ್ಟಿಹೊಳಿ ಎನ್ನುವವನ್ನು ವರಿಸಿದ್ದಳು ಅಲ್ಲದೇ ಸದ್ಯ 3 ತಿಂಗಳ ಗರ್ಭೀಣ ಯು ಆಗಿದ್ದಳು ಎನ್ನಲಾಗಿದೆ. ಆಕೆ ಶನಿವಾರ … [Read more...] about ಶನಿವಾರ ಹಳಿಯಾಳದಲ್ಲಿ ಗರ್ಭಿಣಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ – ಗಂಡ ಸೇರಿ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು

ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ

December 2, 2018 by Yogaraj SK Leave a Comment

kasturi rangan visit

ಹಳಿಯಾಳ :- ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿರುವ ಆಧುನಿಕ ಭಾತರದಲ್ಲಿ ಯುವಕ-ಯುವತಿಯರು ತಮಗೆ ಒದಗಿ ಬರುವ ಅವಕಾಶಗಳ ಸದುಪಯೋಗ ಪಡೆದು ಜೀವನದಲ್ಲಿ ಏನಾದರೂ ಸಾಧನೆ ಮಾಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾಗಿರುವ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ ಕರೆ ನೀಡಿದರು. ಹಳಿಯಾಳದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ಗೆ ಭೇಟಿ ನೀಡಿದ ಅವರು ವಿವಿಡಿ ಸ್ಕೂಲ್ ಆಫ್ ಎಕ್ಸಲೆನ್ಸ್, ಐಟಿಐ, ದೇಶಪಾಂಡೆ ಆರ್‍ಸೆಟಿಗೆ … [Read more...] about ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,555 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar