ಹಳಿಯಾಳ:- ದೇಶದ ಭವಿಷ್ಯದ ಆಸ್ತಿಯಾಗಿರುವ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಅಂಗನವಾಡಿಗಳಿಂದಲೇ ಉಚಿತ ಶಿಕ್ಷಣ ಸೇರಿದಂತೆ ಸಕಲ ಸೌಲಭ್ಯಗಳನ್ನು ಒದಗಿಸುತ್ತಿರುವುದರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಪಾಲಕರು ಆಸಕ್ತಿ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕರೆ ನೀಡಿದರು. ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ 3 ಲಕ್ಷರೂ. ವೆಚ್ಚದಲ್ಲಿ ಹಾಗೂ ಹೊರುಗಲ್ಲಿಯಲ್ಲಿ 2016-17ನೇ ಸಾಲಿನ ನಬಾರ್ಡ ಆರ್ಐಡಿಎಫ್ 21ರ ಅಡಿಯಲ್ಲಿ 9ಲಕ್ಷ ರೂ. … [Read more...] about ಹಳಿಯಾಳ ಪಟ್ಟಣದಲ್ಲಿ 2 ನೂತನ ಅಂಗನವಾಡಿ ಲೋಕಾರ್ಪಣೆ. ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಸಂಸ್ಕಾರ- ಶಿಕ್ಷಣ ನೀಡುವಂತೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೊಟ್ನೇಕರ ಕರೆ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಗೆ ನೂತನ 15 ಸದಸ್ಯರ ಆಯ್ಕೆ
ಹಳಿಯಾಳ:- ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಮತದಾನ ಶಾಂತಿಯುತವಾಗಿ ನಡೆದಿದ್ದು ಇದೆ ಪ್ರಥಮ ಬಾರಿಗೆ 15 ನೂತನ ಸದಸ್ಯರನ್ನು ಮತದಾನದ ಮೂಲಕ ಆಯ್ಕೆ ಮಾಡಲಾಗಿದೆ. ಅತ್ಯಂತ ತುರುಸಿನಿಂದ ಕೂಡಿದ್ದ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಚುನಾವಣೆಯಲ್ಲಿ ಒಟ್ಟೂ 1233 ಮತದಾರರಲ್ಲಿ 1119 ಮತದಾರರು ಮತದಾನ ಮಾಡಿದ್ದರು ಎಂದು ತಿಳಿಸಿದ … [Read more...] about ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿಗೆ ನೂತನ 15 ಸದಸ್ಯರ ಆಯ್ಕೆ
ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ ಮಹಿಳೆ ದಾರುಣ ಸಾವು
ಧಾರವಾಡ :- ಧಾರವಾಡದಿಂದ ಹುಬ್ಬಳ್ಳಿಯೆಡೆಗೆ ತೆರಳುತ್ತಿದ್ದ ಬಸ್ ನ ಚಾಲಕನ ಅಚಾತುರ್ಯದ ವಾಹನ ಚಾಲನೆಯ ಪರಿಣಾಮ ಚಲಿಸುತ್ತಿದ್ದ ಬಸ್ನಿಂದ ಕೆಳಗೆ ಬಿದ್ದು ಮಹಿಳೆ ಸಾವು ಕಂಡ ದಾರುಣ ಘಟನೆ ಧಾರವಾಡದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಧಾರವಾಡ ಹೊರವಲಯದ ನುಗ್ಗಿಕೇರಿ ಬಳಿ ದುರ್ಘಟನೆ ನಡೆದಿದ್ದು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಜವಳಿಗಲ್ಲಿಯ ಗೃಹಿಣಿ ಶಿರೀನ್ ದಾದಾಪೀರ (42) ಮೃತ ಮಹಿಳೆಯಾಗಿದ್ದಾಳೆ.ಬಸ್ನಲ್ಲಿ ಬಾಗಿಲು ಬಳಿಯಲ್ಲೇ ಕುಳಿತಿದ್ದ … [Read more...] about ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ ಮಹಿಳೆ ದಾರುಣ ಸಾವು
ಶನಿವಾರ ಹಳಿಯಾಳದಲ್ಲಿ ಗರ್ಭಿಣಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ – ಗಂಡ ಸೇರಿ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಹಳಿಯಾಳ :- ಶನಿವಾರ ಪಟ್ಟಣದ ಸಿದ್ದರಾಮೇಶ್ವರ ಗಲ್ಲಿಯಲ್ಲಿ ನವ ವಿವಾಹಿತೆ ಗರ್ಭೀಣ ಮಹಿಳೆಯೊರ್ವಳು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ಆಕೆಯ ಗಂಡ ಸೇರಿದಂತೆ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಗದಗನ ದಾಸರ ಓಣ ಯ ಭಾಗ್ಯಾಶ್ರೀ(19) ಇದೆ ವರ್ಷದ ಎಪ್ರಿಲ್ ತಿಂಗಳಿನಲ್ಲಿ ಹಳಿಯಾಳದ ಈರಣ್ಣಾ ಹಟ್ಟಿಹೊಳಿ ಎನ್ನುವವನ್ನು ವರಿಸಿದ್ದಳು ಅಲ್ಲದೇ ಸದ್ಯ 3 ತಿಂಗಳ ಗರ್ಭೀಣ ಯು ಆಗಿದ್ದಳು ಎನ್ನಲಾಗಿದೆ. ಆಕೆ ಶನಿವಾರ … [Read more...] about ಶನಿವಾರ ಹಳಿಯಾಳದಲ್ಲಿ ಗರ್ಭಿಣಿ ನವವಿವಾಹಿತೆ ಆತ್ಮಹತ್ಯೆ ಪ್ರಕರಣ – ಗಂಡ ಸೇರಿ ಐವರ ವಿರುದ್ದ ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ
ಹಳಿಯಾಳ :- ಕ್ಷೀಪ್ರಗತಿಯಲ್ಲಿ ಬೆಳೆಯುತ್ತಿರುವ ಆಧುನಿಕ ಭಾತರದಲ್ಲಿ ಯುವಕ-ಯುವತಿಯರು ತಮಗೆ ಒದಗಿ ಬರುವ ಅವಕಾಶಗಳ ಸದುಪಯೋಗ ಪಡೆದು ಜೀವನದಲ್ಲಿ ಏನಾದರೂ ಸಾಧನೆ ಮಾಡುವಲ್ಲಿ ಕಾರ್ಯೋನ್ಮುಖರಾಗಬೇಕೆಂದು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕøತರಾಗಿರುವ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷ ಡಾ.ಕೆ.ಕಸ್ತೂರಿರಂಗನ ಕರೆ ನೀಡಿದರು. ಹಳಿಯಾಳದ ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ಗೆ ಭೇಟಿ ನೀಡಿದ ಅವರು ವಿವಿಡಿ ಸ್ಕೂಲ್ ಆಫ್ ಎಕ್ಸಲೆನ್ಸ್, ಐಟಿಐ, ದೇಶಪಾಂಡೆ ಆರ್ಸೆಟಿಗೆ … [Read more...] about ಹಳಿಯಾಳದ ರುಡಸೆಟ್ ಗೆ ಡಾ.ಕೆ ಕಸ್ತೂರಿರಂಗನ ಭೇಟಿ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಶ್ಲಾಘನೆ ಯುವಕರು ದೇಶದ ಪ್ರಗತಿಗಾಗಿ ಕೊಡುಗೆ ನೀಡುವಂತೆ ಕರೆ


