ಹಳಿಯಾಳ:- ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಭಾನುವಾರ ಶಾಂತಿಯುತವಾಗಿ ಮತದಾನ ನಡೆಯಿತು. ಇದೆ ಪ್ರಥಮ ಬಾರಿಗೆ ಚುನಾವಣೆ ಮೂಲಕ ಸದಸ್ಯರನ್ನು ಆಯ್ಕೆ ಮಾಡಲಾಗುತ್ತಿದ್ದು 15 ಜನ ಸದಸ್ಯರಿರುವ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಚುನಾವಣೆ ಅತ್ಯಂತ ತುರುಸಿನಿಂದ ಕೂಡಿತ್ತು ಅಲ್ಲದೇ 15 ಸದಸ್ಯರ ಸೋಸೈಟಿಗೆ 46 ಜನ ಅಭ್ಯರ್ಥಿಗಳು ಕಣದಲ್ಲಿದ್ದರು. ಒಬ್ಬ ಮತದಾರ … [Read more...] about ಶಾಂತಿಯುತವಾಗಿ ನಡೆದ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಗರ್ಭಿಣಿ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು 2 ದಿನದಲ್ಲಿ 2 ಘಟನೆ ಶುಕ್ರವಾರ ವಿದ್ಯಾರ್ಥಿನಿ- ಶನಿವಾರ ಗೃಹಿಣಿ ಬೆಂಕಿಗಾಹುತಿ ಬೆಚ್ಚಿಬಿದ್ದ ಹಳಿಯಾಳ ಜನ.
ಹಳಿಯಾಳ:- 3 ತಿಂಗಳ ಗರ್ಭಿಣಿ ಮಹಿಳೆಯೊರ್ವಳು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸಿಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ದುರ್ಘಟನೆ ಹಳಿಯಾಳದಲ್ಲಿ ಶನಿವಾರ ಸಾಯಂಕಾಲ ನಡೆದಿದೆ.ಶುಕ್ರವಾರ ಸಾಯಂಕಾಲ ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ಪವಿತ್ರಾ ಪಾಟೀಲ್ (15) ತಾಯಿ ಬೈದು ಬುದ್ದಿವಾದ ಹೇಳಿದ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಳು ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಎರಡನೆ ದಿನ ಶನಿವಾರ ಸಾಯಂಕಾಲ ಪಟ್ಟಣದ … [Read more...] about ಗರ್ಭಿಣಿ ಮಹಿಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣು 2 ದಿನದಲ್ಲಿ 2 ಘಟನೆ ಶುಕ್ರವಾರ ವಿದ್ಯಾರ್ಥಿನಿ- ಶನಿವಾರ ಗೃಹಿಣಿ ಬೆಂಕಿಗಾಹುತಿ ಬೆಚ್ಚಿಬಿದ್ದ ಹಳಿಯಾಳ ಜನ.
15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ
ಹಳಿಯಾಳ:- ಡಿ.2 ಭಾನುವಾರದಂದು ನಡೆಯಲಿರುವ ರಾಜ್ಯ ವಕ್ಫ್ ಬೊರ್ಡ ಅಧಿನದಲ್ಲಿರುವ ಉತ್ತರ ಕನ್ನಡ ಜಿಲ್ಲೆ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೋಸೈಟಿಯ ಆಡಳಿತ ಮಂಡಳಿ ಚುನಾವಣೆಗೆ 46 ಜನ ಅಭ್ಯರ್ಥಿಗಳು ಕಣದಲ್ಲಿದ್ದು 1233 ಮತದಾರರು ಮತದಾನ ಮಾಡಲಿದ್ದಾರೆಂದು ಚುನಾವಣಾಧಿಕಾರಿಯಾಗಿರುವ ಹಳಿಯಾಳ ತಹಶೀಲ್ದಾರ್ ವಿದ್ಯಾಧರ ಗುಳಗುಳಿ ತಿಳಿಸಿದ್ದಾರೆ. ಶನಿವಾರ ಸುದ್ದಿಗೊಷ್ಠಿಯಲ್ಲಿ ವಿಷಯ ತಿಳಿಸಿದ ಅವರು ಈ ಹಿಂದೆ ಈ ಸಂಸ್ಥೆಯಲ್ಲಿ ಅವಿರೋಧ … [Read more...] about 15 ಜನ ಸದಸ್ಯರ ಆಯ್ಕೆ ಚುನಾವಣೆಗೆ ಕಣದಲ್ಲಿ ಬರೊಬ್ಬರಿ 46 ಜನ ತುರುಸಿನಿಂದ ಕೂಡಿದ ಹಳಿಯಾಳದ ಅಂಜುಮನ್ ಸಂಸ್ಥೆಯ ಇಕ್ಬಾಲ್ ಎಜುಕೇಶನ್ ಸೊಸೈಟಿಯ ಆಡಳಿತ ಮಂಡಳಿ ಚುನಾವಣೆ ಡಿ.2 ರಂದು ರವಿವಾರ ಮತದಾನಕ್ಕೆ ಕ್ಷಣಗಣನೆ
ಕಬ್ಬು ಸಾಗಿಸುವ ವಾಹನ ಚಾಲಕರು , ಮಾಲಕರಿಗೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಾಗಾರ
ಹಳಿಯಾಳ:- ಇ.ಐ.ಡಿ ಪ್ಯಾರಿ ಶುಗರ್ಸ್ ಹುಲ್ಲಟ್ಟಿ, ಆರ್.ಟಿ.ಓ ದಾಂಡೇಲಿ, ಪೋಲಿಸ್ ಇಲಾಖೆ ಹಳಿಯಾಳ ಹಾಗೂ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕದ ವತಿಯಿಂದ ಕಬ್ಬು ಸಾಗಿಸುವ ವಾಹನಗಳ ಚಾಲಕರು ಹಾಗೂ ಮಾಲಕರಿಗಾಗಿ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ದಾಂಡೇಲಿ ರಸ್ತೆ ಸಾರಿಗೆ ಇಲಾಖೆಯ ಅಧಿಕಾರಿಗಳಾದ ಸಿ.ಡಿ. ನಾಯ್ಕ ಹಾಗೂ ಅಸಾದುಲ್ಲಾ ಬೇಗ್ ಮಾತನಾಡಿ ಕಬ್ಬಿನ ಓವರ್ ಲೋಡಿಂಗ, ಮೊಬೈಲ್ ಬಳಸಿ ಹಾಗೂ ಮಧ್ಯ … [Read more...] about ಕಬ್ಬು ಸಾಗಿಸುವ ವಾಹನ ಚಾಲಕರು , ಮಾಲಕರಿಗೆ ಅಪಘಾತ ತಡೆಗಟ್ಟುವ ಬಗ್ಗೆ ಮಾಹಿತಿ ಕಾರ್ಯಾಗಾರ
ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸಾರುತ್ತವೆ – ರಜಾ ಮಾನ್ವಿ ಹಳಿಯಾಳದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿ ಆಚರಣೆ
ಹಳಿಯಾಳ : ಎಲ್ಲ ಧರ್ಮಗಳು ಮಾನವೀಯ ಮೌಲ್ಯವನ್ನೇ ಸಾರುತ್ತವೆ. ಅಂತಹ ಧರ್ಮಗ್ರಂಥಗಳನ್ನು ರೇಶ್ಮೆ ಬಟ್ಟೆಯಲ್ಲಿ ಸುತ್ತಿಟ್ಟು ಪೂಜಿಸಿದರೇ ಸಾಲದು ಧರ್ಮ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಗತ್ತಿನಲ್ಲಿ ಶಾಂತಿ ನೆಲೆಸಲು ಸಾಧ್ಯವೆಂದು ಭಟ್ಕಳದ ಶಮ್ಸ್ ಶಾಲೆಯ ಮುಖ್ಯೋಪಾಧ್ಯಾಯ ರಜಾ ಮಾನ್ವಿ ಹೇಳಿದರು. ಪಟ್ಟಣದ ಸಂದೇಶ ಗಾರ್ಡನ್ ಸಭಾಂಗಣದಲ್ಲಿ ರಾಬತಾಯೆ ಮಿಲತ್ ವತಿಯಿಂದ ಆಯೋಜಿಸಿದ ಪ್ರವಾದಿ ಮಹಮ್ಮದ ಪೈಗಂಬರವರ ಜಯಂತಿ ಅಂಗವಾಗಿ ಪೈಗಂಬ ಸಂದೇಶ ಸಾರುವ … [Read more...] about ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸಾರುತ್ತವೆ – ರಜಾ ಮಾನ್ವಿ ಹಳಿಯಾಳದಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಜಯಂತಿ ಆಚರಣೆ


