ಹಳಿಯಾಳ: ದಿ. 27 ಮಂಗಳವಾರದಂದು ಹಳಿಯಾಳದ ಗ್ರಾಮದೇವಿ ಉಡಚಮ್ಮಾ(ಲಕ್ಷ್ಮೀ) ದೇವಿಯ 2ನೇ ಪ್ರತಿಷ್ಠಾಪನಾ ವರ್ಧಂತಿ ಮಹೋತ್ಸವ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ ಎಂದು ಗ್ರಾಮದೇವಿ ಉಡಚಮ್ಮಾ ಹಾಗೂ ದೇಮವ್ವಾ ದೇವಿ ಟ್ರಸ್ಟ್ನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಶೆಟ್ಟಿಗಲ್ಲಿಯಲ್ಲಿರುವ ದೇವಸ್ಥಾನದಲ್ಲಿ ದಿ.27 ರಂದು ಬೆಳಿಗ್ಗೆ 8ರಿಂದ ಗಣೇಶ ಪೂಜೆ, ಪುಣ್ಯಾಹವಾಚನ, ಕ್ಷೇತ್ರಪಾಲ ಪ್ರಾರ್ಥನೆ, ಕಳಸ … [Read more...] about ಹಳಿಯಾಳ ಗ್ರಾಮದೇವಿ ಉಡಚಮ್ಮಾ ದೇವಿಯ 2ನೇ ಪ್ರತಿಷ್ಠಾಪನೆ ವರ್ಧಂತಿ ಮಹೋತ್ಸವ ದಿ.27 ರಂದು
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕೇರಳದ ಶಬರಿಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಹಳಿಯಾಳ : ಕೆರಳದ ಶಬರಿ ಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ನಿಯಮ ರೂಪಿಸಬೇಕು ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಅಲ್ಲಿ ಪ್ರತಿಭಟನೆ ಮಾಡುತ್ತಿರುವ ಭಕ್ತರ ಮೇಲೆ ಅನಾವಶ್ಯಕವಾಗಿ ಹೆರಿದ ಪ್ರಕರಣಗಳನ್ನು ತಕ್ಷಣ ರದ್ದು ಪಡಿಸಬೇಕೆಂದು ಹಿಂದೂ ಜನಜಾಗೃತಿ ಸಮೀತಿ ಆಗ್ರಹಿಸಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರು, ವಿವಿಧ ಹಿಂದೂ ಪರ ಸಂಘಟನೆಗಳೊಂದಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮೀತಿಯವರು ತಹಶೀಲ್ದಾರ್ ಮೂಲಕ ಕೇಂದ್ರ … [Read more...] about ಕೇರಳದ ಶಬರಿಮಲೆ ದೇವಸ್ಥಾನದ ಧರ್ಮ ಪರಂಪರೆಯ ರಕ್ಷಣೆ ಮಾಡಲು ಸಂಸತ್ತಿನಲ್ಲಿ ಕೂಡಲೇ ಕಾನೂನು ರೂಪಿಸಿ ಹಿಂದೂ ಜನಜಾಗೃತಿ ಸಮೀತಿ ಆಗ್ರಹ
ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ದೊಡಕೊಪ್ಪ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ಶಾಲಾಬ್ಯಗ್, ಆಟದ ಸಾಮಗ್ರೀ ವಿತರಣೆ
ಹಳಿಯಾಳ : ಮಕ್ಕಳಿಗೆ ಕ್ರೀಡೆಗಳ ಮೂಲಕ ಶಾರಿರೀಕ ಮತ್ತು ಮಾನಸಿಕ ಆರೋಗ್ಯ ಮಟ್ಟವನ್ನು ಸುಧಾರಿಸಲು ಸಾಧ್ಯ ಎಂದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆಯ ಕಾರ್ಯಕಾರಣ ಮಂಡಳಿಯ ಅಧ್ಯಕ್ಷ ಪ್ರಸಾದ ಆರ್ ದೇಶಪಾಂಡೆ ಅಭಿಪ್ರಾಯಪಟ್ಟರು. ಕೆನರಾ ಬ್ಯಾಂಕ ದೇಶಪಾಂಡೆ ಆರ್ಸೆಟ್ ಸಂಸ್ಥೆ, ತಾಲೂಕಾ ಶಿಕ್ಷಣ ಇಲಾಖೆ ಹಳಿಯಾಳ ಹಾಗೂ ಶ್ರೀ ಗ್ರಾಮದೇವಿ ಗ್ರಾಮಾಭಿವೃದ್ಧಿ ಸಮಿತಿ- ಆದರ್ಶ ಗ್ರಾಮ ದೊಡ್ಡಕೊಪ್ಪ ಇವರ ಸಹಯೋಗದಲ್ಲಿ ತಾಲೂಕಿನ ದೊಡ್ಡಕೊಪ್ಪ ಗ್ರಾಮದಲ್ಲಿ ನಡೆದ ಶಾಲಾ … [Read more...] about ಕೆನರಾಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯಿಂದ ದೊಡಕೊಪ್ಪ ಗ್ರಾಮದ ಶಾಲಾ ಮಕ್ಕಳಿಗೆ ಉಚಿತ ಶಾಲಾಬ್ಯಗ್, ಆಟದ ಸಾಮಗ್ರೀ ವಿತರಣೆ
ಕನಕದಾಸರ ಜಯಂತಿಗೆ ಶುಭಾಶಯ ಕೊರಿದ ಸಚಿವ ಆರ್ ವಿ ದೇಶಪಾಂಡೆ
ಹಳಿಯಾಳ:- ಕನಕದಾಸ ಜಯಂತಿಯು ನಾಡಿನೆಲ್ಲೆಡೆ ಸದಾಲೋಚನೆ ಮತ್ತು ಸನ್ಮಾರ್ಗಗಳನ್ನು ಕುರಿತು ಸಾತ್ವಿಕವಾಗಿ ಆಲೋಚಿಸು ಪ್ರೇರಣೆಯನ್ನು ಜನರಿಗೆ ನೀಡಲಿ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಶುಭಕೋರಿದ್ದಾರೆ. ಈ ಬಗ್ಗೆ ಸಂದೇಶ ನೀಡಿರುವ ಅವರು, ``ಕನಕದಾಸರು ಭಕ್ತಿ ಮತ್ತು ಸಮರ್ಪಣಾ ಮನೋಭಾವಕ್ಕೆ ಇನ್ನೊಂದು ಹೆಸರಾಗಿದ್ದಾರೆ. ಅವರ ಜನುಮ ದಿನದ ಈ ಸಂದರ್ಭದಲ್ಲಿ ನಾವೆಲ್ಲರೂ ಅವರನ್ನು ಅಂತರಂಗದಿಂದ ಸ್ಮರಿಸೋಣ,’’ ಎಂದು ಹೇಳಿದ್ದಾರೆ. … [Read more...] about ಕನಕದಾಸರ ಜಯಂತಿಗೆ ಶುಭಾಶಯ ಕೊರಿದ ಸಚಿವ ಆರ್ ವಿ ದೇಶಪಾಂಡೆ
ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಂಭೀರ ಗಾಯ
ಯಲ್ಲಾಪುರ: ಮದುವೆ ಕಾರ್ಯದ ನಿಮಿತ್ತ ಯಲ್ಲಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಬೇಡ್ತಿ ಸೇತುವೆ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಬಸ್ಸಿನಲ್ಲಿದ್ದವರಲ್ಲಿ ಮೂವರಿಗೆ ತೀವ್ರತರವಾದ ಪೆಟ್ಟಾಗಿದ್ದು, 10 ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹತ್ತಿರದ ಅಸ್ಪತ್ರೆಗೆ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.ಯಲ್ಲಾಪುರ ಶಹರ ಪೋಲಿಸ್ ಠಾಣೆಯ ಪೊಲೀಸರು … [Read more...] about ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ- ಪ್ರಯಾಣಿಕರಿಗೆ ಗಂಭೀರ ಗಾಯ



