ಹಳಿಯಾಳ : ನಾನು ನನ್ನದು ಎಂಬ ಸ್ವಾರ್ಥತನದಿಂದ ಹೊರಬಂದು ಪರರ ಬಗ್ಗೆ ಚಿಂತಿಸಿ ಪರೋಪಕಾರ ಜೀವನ ನಡೆಸುವುದೇ ಸಾರ್ಥಕ ಜೀವನವಾಗಿದೆ ಮಾತ್ರವಲ್ಲದೇ ವಚನ ಸಾಹಿತ್ಯದ ನಡೆನುಡಿಗಳನ್ನು ಎಲ್ಲರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೇ ಬದುಕು ಉತ್ತಮವಾಗಿರುತ್ತದೆ ಎಂದು ಅಧ್ಯಾತ್ಮೀಕ ಚಿಂತಕ ಎಮ್ ಎನ್ ತಳವಾರ ಹೇಳಿದರು. ಕನ್ನಡ ಮತ್ತು ಸಂಸ್ಕøತ ಇಲಾಖೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಹೊಂಗಿರಣ ಸಾಂಸ್ಕøತ ಮತ್ತು ಸಾಮಾಜಿಕ ಸಂಸ್ಥೆ ಇವರ … [Read more...] about ಹಳಿಯಾಳದಲ್ಲಿ ಅರ್ಥಪೂರ್ಣವಾಗಿ ಆಚರಿಸಿದ ರಾಷ್ಟ್ರೀಯ ಐಕ್ಯತಾ ಸಪ್ತಾಹ ಹಾಗೂ ಭಾಷಾ ಸೌಹಾರ್ದತಾ ದಿನಾಚರಣೆ – ಗಮನ ಸೆಳೆದ ಕವಿಗೊಷ್ಠಿ, ಸಂವಾದ ಕಾರ್ಯಕ್ರಮ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ರಾಮನಗರದ ಕನಕಪುರದಲ್ಲಿ ದಿ.23ರಿಂದ ನಡೆಯಲಿರುವ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ 14 ವರ್ಷದೊಳಗಿನ ಬಾಲಕಿಯರಿಗಿಲ್ಲ ಅವಕಾಶ – ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶಕ್ಕೆ ಅಸಮಾಧಾನಗೊಂಡಿರುವ ಪಾಲಕರು, ಕ್ರೀಡಾಳುಗಳು. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ- ಪ್ರತಿಭೆಗಳಿಗೆ ವಂಚನೆ.
ಹಳಿಯಾಳ:- ರಾಮನಗರ ಜಿಲ್ಲೆ ಕನಕಪುರದಲ್ಲಿ ಇದೆ ದಿ.23ರಿಂದ 25ರ ವರೆಗೆ ನಡೆಯಲಿರುವ 2018-19ನೇ ಸಾಲಿನ 14 ಮತ್ತು 17 ವರ್ಷದೊಳಗಿನ ಶಾಲಾ ಬಾಲಕ-ಬಾಲಕಿಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ 14 ವರ್ಷದೊಳಗಿನ ಕುಸ್ತಿ ಪಟು ಬಾಲಕಿಯರನ್ನು ಕೈಬಿಟ್ಟಿದ್ದು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಅರಳಬೇಕಿದ್ದ ಪ್ರತಿಭೆಗಳು ಜಿಲ್ಲಾ ಮಟ್ಟದಲ್ಲೇ ಕಮರಿಹೊಗಬೇಕಾದ ಪರಿಸ್ಥಿತಿಯನ್ನು ಸಾರ್ವಜನೀಕರ ಶಿಕ್ಷಣ ಇಲಾಖೆ ತಂದೊಡ್ಡಿರುವುದು ಪಾಲಕರ ಹಾಗೂ … [Read more...] about ರಾಮನಗರದ ಕನಕಪುರದಲ್ಲಿ ದಿ.23ರಿಂದ ನಡೆಯಲಿರುವ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ 14 ವರ್ಷದೊಳಗಿನ ಬಾಲಕಿಯರಿಗಿಲ್ಲ ಅವಕಾಶ – ಸಾರ್ವಜನಿಕ ಶಿಕ್ಷಣ ಇಲಾಖೆಯ ಆದೇಶಕ್ಕೆ ಅಸಮಾಧಾನಗೊಂಡಿರುವ ಪಾಲಕರು, ಕ್ರೀಡಾಳುಗಳು. ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ- ಪ್ರತಿಭೆಗಳಿಗೆ ವಂಚನೆ.
ರಾಜ್ಯದ ಸಹಕಾರಿ ರಂಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪಾತ್ರ ದೊಡ್ಡದು – ವಿ ಪ ಸದಸ್ಯ ಎಸ್ ಎಲ್ ಘೋಟ್ನೇಕರ
ಹಳಿಯಾಳ: ರಾಜ್ಯದ ಸಹಕಾರಿ ರಂಗದಲ್ಲಿಯೇ ಅತ್ಯಂತ ಕ್ರಿಯಾಶೀಲ ಮತ್ತು ಜೀವಾಳ ಸಹಕಾರಿ ರಂಗವನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ ಅದಕ್ಕೆ ಟಿ.ಎಸ್.ಎಸ್ ಹಾಗೂ ಕೆ.ಡಿ.ಸಿ.ಸಿ ಬ್ಯಾಂಕ್ ಸಹಕಾರಿ ರಂಗದಲ್ಲಿ ಗೈಯುತ್ತಿರುವ ಸೇವೆಯೇ ಮುಖ್ಯ ನಿರ್ದಶನಗಳಾಗಿವೆ ವಿಧಾನ ಪರಿಷತ್ ಸದಸ್ಯರಾಗಿರುವ ಕೆ.ಡಿ.ಸಿ.ಸಿ ಬ್ಯಾಕ ಚೇರಮನ್ ಎಸ್.ಎಲ್.ಘೋಟ್ನೆಕರ ಅವರು ಹೇಳಿದರು. ಇಲ್ಲಿಯ ಕೆ.ಡಿ.ಸಿ.ಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸದ 65ನೇ ಅಖಿಲ ಭಾರತ ಸಹಕಾರಿ ಸಪ್ತಾಹದ … [Read more...] about ರಾಜ್ಯದ ಸಹಕಾರಿ ರಂಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪಾತ್ರ ದೊಡ್ಡದು – ವಿ ಪ ಸದಸ್ಯ ಎಸ್ ಎಲ್ ಘೋಟ್ನೇಕರ
ಮರಾಠರ ಬೇಡಿಕೆ ಈಡೇರಿಸದ ಸರ್ಕಾರಗಳು – ಚಕಾರವೆತ್ತದ ಸಮ್ಮಿಶ್ರ ಸರ್ಕಾರ. ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾಯಿಯಂತೆ ಕರ್ನಾಟಕದಲ್ಲೂ ಮೀಸಲಾತಿ ನೀಡಿ -ಹಳಿಯಾಳ ಮರಾಠಾ ಸಮುದಾಯದಿಂದ ಆಗ್ರಹ
ಹಳಿಯಾಳ :- ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯಕ್ಕೆ ನೀಡಿದ 16% ಮೀಸಲಾತಿಯಂತೆ ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಮೀಸಲಾತಿ ಘೋಷಣೆ ಮಾಡಿ ಮರಾಠಾ ಸಮುದಾಯದ ಬಹುವರ್ಷಗಳ ಬೇಡಿಕೆಯನ್ನು ಈಡೇರಿಸಬೇಕೆಂದು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಉಕ ಜಿಲ್ಲಾಧ್ಯಕ್ಷ ನಾಗೇಂದ್ರ ಎಸ್ ಜಿವೋಜಿ ಆಗ್ರಹಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಕಲ ಮರಾಠಾ ಸಮಾಜದಿಂದ ಪಕ್ಷಾತೀತವಾಗಿ ಆಯೋಜಿಸಿದ ಸುದ್ದಿಗೊಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ … [Read more...] about ಮರಾಠರ ಬೇಡಿಕೆ ಈಡೇರಿಸದ ಸರ್ಕಾರಗಳು – ಚಕಾರವೆತ್ತದ ಸಮ್ಮಿಶ್ರ ಸರ್ಕಾರ. ಮಹಾರಾಷ್ಟ್ರದಲ್ಲಿ ಮರಾಠ ಸಮುದಾಯಕ್ಕೆ ನೀಡಿರುವ ಮೀಸಲಾಯಿಯಂತೆ ಕರ್ನಾಟಕದಲ್ಲೂ ಮೀಸಲಾತಿ ನೀಡಿ -ಹಳಿಯಾಳ ಮರಾಠಾ ಸಮುದಾಯದಿಂದ ಆಗ್ರಹ
ಹಳಿಯಾಳ ಪಟ್ಟಣದಲ್ಲಿ ಸರಣಿ ಕಳ್ಳತನ – ಬೆಚ್ಚಿಬಿದ್ದ ಜನತೆ ಪೋಲಿಸರಿಂದ ತನಿಖೆ ಆರಂಭ
ಹಳಿಯಾಳ:- ದಿ.16 ರಾತ್ರಿಯಿಂದ ದಿ.17ರ ಬೆಳಗಿನ ಜಾವದ ಅವಧಿಯಲ್ಲಿ ಹಳಿಯಾಳ ಪಟ್ಟಣದ ಕೆಲವು ಬಡಾವಣೆಗಳಲ್ಲಿ ಸರಣಿ ಕಳ್ಳತನವಾಗಿದ್ದು ಪಟ್ಟಣದ ಜನತೆಯ ನಿದ್ದೆಗೆಡಿಸಿದೆ. ಪಟ್ಟಣದ ಗಣೇಶ ನಗರದ ದೂಳಪ್ಪ ಬಸವರಾಜ ಅಂಜುಟಗಿ ಎನ್ನುವವರು ತಮ್ಮ ಮನೆಯ ಮುಂದೆ ನಿಲ್ಲಿಸಿಟ್ಟಿದ್ದ ಸುಮಾರು 25ಸಾವಿರ ರೂ. ಬೆಲೆಯ ಸ್ಪೆಂಡರ್ ಬೈಕ್ ಹಾಗೂ ಇದೆ ಬಡಾವಣೆಯಲ್ಲಿ ಮಹಾಂತೇಶ ರಾಜಶೇಖರ ಹಿರೆಮಠ ಎನ್ನುವವರು ಮನೆಯ ಮುಂದೆ ನಿಲ್ಲಿಸಿದ್ದ 50ಸಾವಿರ ಬೆಲೆಯ ಹೊಂಡಾ ಸಿಟಿ ಶೈನ್ ಬೈಕ್ ಅನ್ನು … [Read more...] about ಹಳಿಯಾಳ ಪಟ್ಟಣದಲ್ಲಿ ಸರಣಿ ಕಳ್ಳತನ – ಬೆಚ್ಚಿಬಿದ್ದ ಜನತೆ ಪೋಲಿಸರಿಂದ ತನಿಖೆ ಆರಂಭ




