• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ರಾಷ್ಟ್ರ ಮಟ್ಟದ ಅಂತರ‌ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ

November 13, 2018 by Yogaraj SK Leave a Comment

Kusti ,Hariyana

ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ 2018-19 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪುರುಷರ ತಂಡದ ಕುಸ್ತಿ ತರಬೇತಿ ಪಡೆದ ತಂಡವು ದಿ.14 ರಿಂದ ದಿ.18 ರವರೆಗೆ ಹರಿಯಾಣದ ಭಿವಾನಿಯ ಚೌಧರಿ ಬನಸಿಲಾಲ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ವಿ.ವಿ ಕಟ್ಟಿ … [Read more...] about ರಾಷ್ಟ್ರ ಮಟ್ಟದ ಅಂತರ‌ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ

ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ‌ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ

November 13, 2018 by Yogaraj SK Leave a Comment

Kusti krida patugala palakara samavesh

ಹಳಿಯಾಳ:- ಕ್ರೀಡೆಯಿಂದಲೂ ಉಜ್ವಲ ಭವಿಷ್ಯ ರೂಪಿಸಲು ಹಾಗೂ ದೇಶ ಸೇವೆಯನ್ನು ಮಾಡಲು ಸಾಕಷ್ಟು ಅವಕಾಶವಿದೆ. ಈ ಸತ್ಯವನ್ನು ಪಾಲಕರು ಹಾಗೂ ಮಕ್ಕಳು ಅರಿಯುತ್ತಿಲ್ಲ ಆದ ಕಾರಣವೇ ನಮ್ಮಲ್ಲಿರುವ ಸಾಕಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿಲ್ಲ, ಪಾಲಕರ ನೀಡುವ ಒತ್ತಾಯದ ಪಠ್ಯಾಧಾರಿತ ಶಿಕ್ಷಣಕ್ಕೆ ಪ್ರತಿಭೆಗಳು ಕಮರಿ ಹೋಗುತ್ತಿವೆ ಎಂದು ಹಳಿಯಾಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಹೇಳಿದರು. ಪಟ್ಟಣದ ಕ್ರೀಡಾಭವನದಲ್ಲಿ ಅರ್ಬನ್ ಯುಥ್ ಕ್ಲಬ್ … [Read more...] about ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ‌ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ

ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

November 13, 2018 by Yogaraj SK Leave a Comment

ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ

November 12, 2018 by Yogaraj SK Leave a Comment

ಹಳಿಯಾಳ :-  ಸೋಮವಾರ ನಿಧನರಾದ  ಕೇಂದ್ರ ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಶಾಸ್ತ್ರೀಯವರಿಗೆ ಹಳಿಯಾಳ ಬಿಜೆಪಿ ಘಟಕದಿಂದ ಶೃದ್ದಾಂಜಲಿ ಸಲ್ಲಿಸಲಾಯಿತು‌.ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಶೃದ್ದಾಂಜಲಿ ಸಭೆ ನಡೆಸಿದ ಬಿಜೆಪಿಗರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿ ಅಗಲಿದ ನಾಯಕನಿಗೆ ಶೃದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್  ಹೆಗಡೆ ಹಾಗೂ ಬಿಜೆಪಿ ಹಿರಿಯ ಮುಖಂಡ ಮಂಗೇಶ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ

ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ

November 12, 2018 by Yogaraj SK Leave a Comment

ಜೋಯಿಡಾ ತಾಲೂಕಿನ ರಾಮನಗರ ಬಾಗದ ಅಸು ಗ್ರಾಮದಲ್ಲಿ   ನಡೆದ  ಕ್ರಿಕೆಟ್ ಪಂದ್ಯಾವಳಿಯಲ್ಲಿ  ವಿಜೇತರಾದವರಿಗೆ ಮಾಜಿ ಶಾಸಕ  ಸುನೀಲ ವಿ.ಹೆಗಡೆ , ರಾಮನಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಾಜಿ ದೇಸಾಯಿ ಜೋಯಿಡಾ ತಾಲೂಕ ಪಂಚಾಯತ್ ಸದಸ್ಯ ಗುಜ್ಜರ ಪ್ರಮುಖ ರಾದ ಮಂಜುನಾಥ್ ಪಂಡಿತ ,ವಾಸುದೇವ ಪೂಜಾರಿ ,ಸಂತಾನ ಸಾವಂತ ,ಸಂತೋಷ ಘಟಕಾಂಬ್ಳೆ ರಮೇಶ ನಾಯ್ಕ್  ಅವರು ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು. … [Read more...] about ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್‌ ಹೆಗಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,557 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar