ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ 2018-19 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪುರುಷರ ತಂಡದ ಕುಸ್ತಿ ತರಬೇತಿ ಪಡೆದ ತಂಡವು ದಿ.14 ರಿಂದ ದಿ.18 ರವರೆಗೆ ಹರಿಯಾಣದ ಭಿವಾನಿಯ ಚೌಧರಿ ಬನಸಿಲಾಲ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ವಿ.ವಿ ಕಟ್ಟಿ … [Read more...] about ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ
ಹಳಿಯಾಳ:- ಕ್ರೀಡೆಯಿಂದಲೂ ಉಜ್ವಲ ಭವಿಷ್ಯ ರೂಪಿಸಲು ಹಾಗೂ ದೇಶ ಸೇವೆಯನ್ನು ಮಾಡಲು ಸಾಕಷ್ಟು ಅವಕಾಶವಿದೆ. ಈ ಸತ್ಯವನ್ನು ಪಾಲಕರು ಹಾಗೂ ಮಕ್ಕಳು ಅರಿಯುತ್ತಿಲ್ಲ ಆದ ಕಾರಣವೇ ನಮ್ಮಲ್ಲಿರುವ ಸಾಕಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುತ್ತಿಲ್ಲ, ಪಾಲಕರ ನೀಡುವ ಒತ್ತಾಯದ ಪಠ್ಯಾಧಾರಿತ ಶಿಕ್ಷಣಕ್ಕೆ ಪ್ರತಿಭೆಗಳು ಕಮರಿ ಹೋಗುತ್ತಿವೆ ಎಂದು ಹಳಿಯಾಳ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಕೆಂಚಪ್ಪನವರ ಹೇಳಿದರು. ಪಟ್ಟಣದ ಕ್ರೀಡಾಭವನದಲ್ಲಿ ಅರ್ಬನ್ ಯುಥ್ ಕ್ಲಬ್ … [Read more...] about ಪಾಲಕರು ನೀಡುವ ಒತ್ತಾಯದ ಪಠ್ಯಾಧಾರಿತ ಶೀಕ್ಷಣಕ್ಕೆ ಪ್ರತಿಭೆಗಳು ಕಮರಿ ಹೊಗುತ್ತಿವೆ – ಎಸಿಎಫ್ ಸಂತೋಷ ಕೆಂಚಪ್ಪನವರ
ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ
ಹಳಿಯಾಳ :- ಸೋಮವಾರ ನಿಧನರಾದ ಕೇಂದ್ರ ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಶಾಸ್ತ್ರೀಯವರಿಗೆ ಹಳಿಯಾಳ ಬಿಜೆಪಿ ಘಟಕದಿಂದ ಶೃದ್ದಾಂಜಲಿ ಸಲ್ಲಿಸಲಾಯಿತು.ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಶೃದ್ದಾಂಜಲಿ ಸಭೆ ನಡೆಸಿದ ಬಿಜೆಪಿಗರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿ ಅಗಲಿದ ನಾಯಕನಿಗೆ ಶೃದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಹಿರಿಯ ಮುಖಂಡ ಮಂಗೇಶ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ
ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ
ಜೋಯಿಡಾ ತಾಲೂಕಿನ ರಾಮನಗರ ಬಾಗದ ಅಸು ಗ್ರಾಮದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಮಾಜಿ ಶಾಸಕ ಸುನೀಲ ವಿ.ಹೆಗಡೆ , ರಾಮನಗರ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಾಜಿ ದೇಸಾಯಿ ಜೋಯಿಡಾ ತಾಲೂಕ ಪಂಚಾಯತ್ ಸದಸ್ಯ ಗುಜ್ಜರ ಪ್ರಮುಖ ರಾದ ಮಂಜುನಾಥ್ ಪಂಡಿತ ,ವಾಸುದೇವ ಪೂಜಾರಿ ,ಸಂತಾನ ಸಾವಂತ ,ಸಂತೋಷ ಘಟಕಾಂಬ್ಳೆ ರಮೇಶ ನಾಯ್ಕ್ ಅವರು ಟ್ರೋಫಿ ಹಾಗೂ ನಗದು ಬಹುಮಾನ ವಿತರಿಸಿದರು. … [Read more...] about ಕ್ರಿಕೆಟ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಿಸಿದ ಮಾಜಿ ಶಾಸಕ ಸುನೀಲ್ ಹೆಗಡೆ




