ಹಳಿಯಾಳ :- ಸಮಾಜ ಸೇವೆಗೆ, ಸಂಘಟನೆಯ ಬಲವರ್ದನೆಗಾಗಿ ಉತ್ತರ ಕನ್ನಡ ಜಿಲ್ಲೆಯ 6 ತಾಲೂಕುಗಳನ್ನೊಳಗೊಂಡು ಘಟ್ಟದ ಮೇಲಿನ ಜಿಲ್ಲಾಧ್ಯಕ್ಷರನ್ನಾಗಿ ಹಳಿಯಾಳ ಜಯ ಕರ್ನಾಟಕ ಸಂಘಟನೆಯ ಹಾಲಿ ತಾಲೂಕಾಧ್ಯಕ್ಷ ವಿಲಾಸ ಕಣಗಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷ ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಾಕಾರಣ ಸಭೆಯಲ್ಲಿ ಘಟ್ಟದ ಮೇಲಿನ ನೂತನ ಜಿಲ್ಲಾಧ್ಯಕ್ಷರನ್ನು … [Read more...] about ಉ ಕ ಜಿಲ್ಲೆಯ ಘಟ್ಟದ ಮೇಲಿನ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಹಳಿಯಾಳದ ವಿಲಾಸ ಕಣಗಲಿ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ
ಬೆಂಗಳೂರು:- ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಇಂದು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸತತ ಆರು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಇವರು ಮಾತುಗಾರಿಕೆಯಿಂದಲೇ ಹೆಸರು ಮಾಡಿದವರಾಗಿದ್ದರು. ಕಳೆದೆರಡು ತಿಂಗಳಿನಿಂದ ಕರುಳಿನ ಕ್ಯಾನ್ಸರ್ ನಿಂದ ತೊಂದರೆ ಅನುಭವಿಸುತಿದ್ದ ಅನಂತಕುಮಾರ್ ಚಿಕಿತ್ಸೆಗಾಗಿ ಲಂಡನ್ ಮತ್ತು ಅಮೇರಿಕಾಕ್ಕೆ ತೆರಳುದ್ದರು . ಆದರೇ … [Read more...] about ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ
ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ
ಹಳಿಯಾಳ:- ಕಳೆದ 2 ದಶಕಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಳಿಯಾಳದ ಉದ್ಯಮಿ ಶ್ರೀಪತಿ ಭಟ್ ಅವರನ್ನು ವಿಶ್ವ ಹಿಂದೂ ಪರಿಷತ್ ಹಳಿಯಾಳ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೂಲತಃ ಉಡುಪಿಯವರಾದ ಭಟ್ ಅವರು ಹಳಿಯಾಳದಲ್ಲಿ ನೆಲೆ ಕಂಡಿದ್ದು ಈ ಹಿಂದೆ ಹಳಿಯಾಳ ಅರ್ಬನ್ ಬ್ಯಾಂಕ್ ನಿರ್ದೇಶಕರಾಗಿ, ಹೊಟೆಲ್ ಮಾಲಿಕರ ಸಂಘದ ಕಾರ್ಯದರ್ಶಿಯಾಗಿ, ಶಿವಾಜಿ ಮಹಾವಿದ್ಯಾಲಯದ ಎಸ್ಡಿಎಮ್ಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ 15 ವರ್ಷದಿಂದ … [Read more...] about ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ
ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
ಹಳಿಯಾಳ: ತಾಲೂಕಾ ಆಡಳಿತ, ಪುರಸಭೆ, ತಾಲೂಕಾ ಪಂಚಾಯತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಬಾಬು ಜಗಜ್ಜೀವನರಾಮ ಭವನದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಘೋಟ್ನೇಕರ ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಹಮ್ಮಿಕೊಂಡಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದ ಅವರು ಟಿಪ್ಪುವಿನ ಬಗ್ಗೆ ಹೊಗಳಿದರು. … [Read more...] about ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ
ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ
ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ನಡೆದ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲ್ಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಪತ್ರಕರ್ತ ಹಾಗೂ ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕ ಬಿ.ಪಿ.ಮಹೇಂದ್ರಕುಮಾರ್ ಅವರು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಜನಮುಖಿ … [Read more...] about ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ




