• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಉ ಕ ಜಿಲ್ಲೆಯ ಘಟ್ಟದ ಮೇಲಿನ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಹಳಿಯಾಳದ ವಿಲಾಸ ಕಣಗಲಿ ಆಯ್ಕೆ

November 12, 2018 by Yogaraj SK Leave a Comment

vilas kanagali

ಹಳಿಯಾಳ :- ಸಮಾಜ ಸೇವೆಗೆ, ಸಂಘಟನೆಯ ಬಲವರ್ದನೆಗಾಗಿ ಉತ್ತರ ಕನ್ನಡ ಜಿಲ್ಲೆಯ 6 ತಾಲೂಕುಗಳನ್ನೊಳಗೊಂಡು ಘಟ್ಟದ ಮೇಲಿನ ಜಿಲ್ಲಾಧ್ಯಕ್ಷರನ್ನಾಗಿ ಹಳಿಯಾಳ ಜಯ ಕರ್ನಾಟಕ ಸಂಘಟನೆಯ ಹಾಲಿ ತಾಲೂಕಾಧ್ಯಕ್ಷ ವಿಲಾಸ ಕಣಗಲಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಜ್ಯಾಧ್ಯಕ್ಷ ಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕಾರ್ಯಾಕಾರಣ ಸಭೆಯಲ್ಲಿ ಘಟ್ಟದ ಮೇಲಿನ ನೂತನ ಜಿಲ್ಲಾಧ್ಯಕ್ಷರನ್ನು … [Read more...] about ಉ ಕ ಜಿಲ್ಲೆಯ ಘಟ್ಟದ ಮೇಲಿನ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಹಳಿಯಾಳದ ವಿಲಾಸ ಕಣಗಲಿ ಆಯ್ಕೆ

ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ

November 12, 2018 by Yogaraj SK Leave a Comment

ಕೆಂದ್ರ ಸಚಿವ ಅನಂತಕುಮಾರ

ಬೆಂಗಳೂರು:- ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಇಂದು ಬೆಂಗಳೂರಿನ ಶಂಕರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸತತ ಆರು ಬಾರಿ ಬಿಜೆಪಿ ಸಂಸದರಾಗಿ ಆಯ್ಕೆಯಾಗಿದ್ದ ಇವರು ಮಾತುಗಾರಿಕೆಯಿಂದಲೇ ಹೆಸರು ಮಾಡಿದವರಾಗಿದ್ದರು. ಕಳೆದೆರಡು ತಿಂಗಳಿನಿಂದ ಕರುಳಿನ ಕ್ಯಾನ್ಸರ್ ನಿಂದ ತೊಂದರೆ ಅನುಭವಿಸುತಿದ್ದ ಅನಂತಕುಮಾರ್ ಚಿಕಿತ್ಸೆಗಾಗಿ ಲಂಡನ್ ಮತ್ತು ಅಮೇರಿಕಾಕ್ಕೆ ತೆರಳುದ್ದರು . ಆದರೇ … [Read more...] about ಬಿಜೆಪಿ ಹಿರಿಯ ಮುಖಂಡ, ಕೆಂದ್ರ ಸಚಿವ ಅನಂತಕುಮಾರ ನಿಧನ

ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ

November 10, 2018 by Yogaraj SK Leave a Comment

V H Parishad new president, Shripati bhat

ಹಳಿಯಾಳ:- ಕಳೆದ 2 ದಶಕಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಳಿಯಾಳದ ಉದ್ಯಮಿ ಶ್ರೀಪತಿ ಭಟ್ ಅವರನ್ನು ವಿಶ್ವ ಹಿಂದೂ ಪರಿಷತ್ ಹಳಿಯಾಳ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೂಲತಃ ಉಡುಪಿಯವರಾದ ಭಟ್ ಅವರು ಹಳಿಯಾಳದಲ್ಲಿ ನೆಲೆ ಕಂಡಿದ್ದು ಈ ಹಿಂದೆ ಹಳಿಯಾಳ ಅರ್ಬನ್ ಬ್ಯಾಂಕ್ ನಿರ್ದೇಶಕರಾಗಿ, ಹೊಟೆಲ್ ಮಾಲಿಕರ ಸಂಘದ ಕಾರ್ಯದರ್ಶಿಯಾಗಿ, ಶಿವಾಜಿ ಮಹಾವಿದ್ಯಾಲಯದ ಎಸ್‍ಡಿಎಮ್‍ಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ 15 ವರ್ಷದಿಂದ … [Read more...] about ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ

ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

November 10, 2018 by Yogaraj SK Leave a Comment

tippu jayanti by TALUKA ADALITA

ಹಳಿಯಾಳ: ತಾಲೂಕಾ ಆಡಳಿತ, ಪುರಸಭೆ, ತಾಲೂಕಾ ಪಂಚಾಯತ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಬಾಬು ಜಗಜ್ಜೀವನರಾಮ ಭವನದಲ್ಲಿ ಹಜರತ್ ಟಿಪ್ಪು ಸುಲ್ತಾನ ಜಯಂತಿಯನ್ನು ಆಚರಿಸಲಾಯಿತು. ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಘೋಟ್ನೇಕರ ಟಿಪ್ಪು ಸುಲ್ತಾನನ ಜಯಂತಿ ಆಚರಣೆ ಹಮ್ಮಿಕೊಂಡಿರುವ ಸರ್ಕಾರದ ಕ್ರಮ ಸ್ವಾಗತಾರ್ಹವಾಗಿದೆ ಎಂದ ಅವರು ಟಿಪ್ಪುವಿನ ಬಗ್ಗೆ ಹೊಗಳಿದರು. … [Read more...] about ಹಳಿಯಾಳದಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ

ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

November 10, 2018 by Yogaraj SK Leave a Comment

ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ನಡೆದ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲ್ಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಸಂಪನ್ನಗೊಂಡಿತು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಡಿದ ಪತ್ರಕರ್ತ ಹಾಗೂ ಗ್ರೀನ್ ಇಂಡಿಯಾ ಸಂಸ್ಥೆಯ ನಿರ್ದೇಶಕ ಬಿ.ಪಿ.ಮಹೇಂದ್ರಕುಮಾರ್ ಅವರು ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಜನಮುಖಿ … [Read more...] about ಯಶಸ್ವಿ ಸಂಪನ್ನಗೊಂಡ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,557 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar