• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ‌ ಸುನೀಲ ಹೆಗಡೆ ನೇತೃತ್ವ

November 10, 2018 by Yogaraj SK Leave a Comment

ಹಳಿಯಾಳ : ಹಿಂದವಿ ಸ್ವರಾಜ್ಯ ಸಂಸ್ಥಾಪಕ, ಅಪ್ರತಿಮ ದೇಶಭಕ್ತ ಶ್ರೀ ಛತ್ರಪತಿ ಶಿವಾಜಿ ಮಹಾರಾಜರು  ಕ್ರೂರಿ ಅಫಜಲ್ ಖಾನ್‌‌ ಸಂಹರಿಸಿದ ದಿನವಾದ ಇಂದು ಹಳಿಯಾಳ ಬಿಜೆಪಿ ಘಟಕದವರು ಶೌರ್ಯ ದಿನವನ್ನಾಗಿ ಆಚರಿಸಿದರು. ಅಲ್ಲದೆ ಇದೆ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ತೀವೃವಾಗಿ ವಿರೋಧಿಸಲಾಯಿತು.  ಬಿಜೆಪಿ‌ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಯನ್ನು ವಿರೋಧಿಸಿದರು.ಪಟ್ಟಣದ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ‌ ಸುನೀಲ ಹೆಗಡೆ ನೇತೃತ್ವ

ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ‌ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ

November 9, 2018 by Yogaraj SK Leave a Comment

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತ್ತು ಹಳಿಯಾಳ ತಾಲೂಕಿನಾದ್ಯಂತ ಇರುವ ಸಾವಿರಾರು ಅತಿಕ್ರಮಣದಾರ ರೈತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಲು ದಿ.14 ರಂದು ರಾಜಧಾನಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ (ಕೆಂಪುಸೇನೆ) ಉತ್ತರ ಕರ್ನಾಟಕ ಅಧ್ಯಕ್ಷರ ವಿ.ಬಿ.ರಾಮಚಂದ್ರ ಹೇಳಿದ್ದಾರೆ. ಪಟ್ಟಣದ ಅಂಬೇಡ್ಕರ ಭವನದಲ್ಲಿ ಸಮೀತಿಯಿಂದ ಆಯೋಜಿಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕನ್ನಡ … [Read more...] about ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ‌ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ

ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ

November 9, 2018 by Yogaraj SK Leave a Comment

ಬೆಂಗಳೂರು, ನವೆಂಬರ್ 9, 2018- ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್ 12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ'ವನ್ನು ಆಚರಿಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆಯವರು ಶುಕ್ರವಾರ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗದೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು … [Read more...] about ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ

ಗಮನ‌ ಸೆಳೆದ‌ ಕೆಲವು ರಂಗೋಲಿಗಳು

November 9, 2018 by Yogaraj SK Leave a Comment

ರತ್ನಾ‌ ವಾವಳ‌ ಹಳಿಯಾಳ

ದೀಪಾವಳಿ ಹಬ್ಬಕ್ಕೆ ‌ಕೆನರಾಬಜ್‌  ಓದುಗರಾದ  ಹಳಿಯಾಳದ‌ ಶೀತಲ‌‌ ಚವ್ಹಾನ , ರತ್ನಾ ವಾವಳ ಹಾಗೂ ಶನೀಧಾಮ ಕರ್ಲಕಟ್ಟಾದ   ಕೆಲವರು ತಾವು ಬಿಡಿಸಿದ‌ ವಿಶೇಷ ರಂಗೋಲಿಗಳ ಚಿತ್ರಗಳನ್ನು … [Read more...] about ಗಮನ‌ ಸೆಳೆದ‌ ಕೆಲವು ರಂಗೋಲಿಗಳು

ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ

November 8, 2018 by Yogaraj SK Leave a Comment

Jay karntaka submitted memorandum,SUGAR COMPANY HALIYAL

ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,557 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar