ಹಳಿಯಾಳ : ಹಿಂದವಿ ಸ್ವರಾಜ್ಯ ಸಂಸ್ಥಾಪಕ, ಅಪ್ರತಿಮ ದೇಶಭಕ್ತ ಶ್ರೀ ಛತ್ರಪತಿ ಶಿವಾಜಿ ಮಹಾರಾಜರು ಕ್ರೂರಿ ಅಫಜಲ್ ಖಾನ್ ಸಂಹರಿಸಿದ ದಿನವಾದ ಇಂದು ಹಳಿಯಾಳ ಬಿಜೆಪಿ ಘಟಕದವರು ಶೌರ್ಯ ದಿನವನ್ನಾಗಿ ಆಚರಿಸಿದರು. ಅಲ್ಲದೆ ಇದೆ ಸಂದರ್ಭದಲ್ಲಿ ಟಿಪ್ಪು ಜಯಂತಿಯನ್ನು ತೀವೃವಾಗಿ ವಿರೋಧಿಸಲಾಯಿತು. ಬಿಜೆಪಿ ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಯನ್ನು ವಿರೋಧಿಸಿದರು.ಪಟ್ಟಣದ ಶಿವಾಜಿ ವೃತ್ತದಲ್ಲಿರುವ ಅಶ್ವಾರೂಢ ಶಿವಾಜಿ ಪುಥ್ಥಳಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಹಿಂದೂ ಶೌರ್ಯ ದಿವಸ ಆಚರಣೆ, ಕಪ್ಪು ಪಟ್ಟಿ ಧರಿಸಿ ಟಿಪ್ಪು ಜಯಂತಿಗೆ ವಿರೋಧ – ಮಾಜಿ ಶಾಸಕ ಸುನೀಲ ಹೆಗಡೆ ನೇತೃತ್ವ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ
ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮತ್ತು ಹಳಿಯಾಳ ತಾಲೂಕಿನಾದ್ಯಂತ ಇರುವ ಸಾವಿರಾರು ಅತಿಕ್ರಮಣದಾರ ರೈತರ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಲು ದಿ.14 ರಂದು ರಾಜಧಾನಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ದಲಿತ ಸಂಘರ್ಷ ಸಮಿತಿ (ಕೆಂಪುಸೇನೆ) ಉತ್ತರ ಕರ್ನಾಟಕ ಅಧ್ಯಕ್ಷರ ವಿ.ಬಿ.ರಾಮಚಂದ್ರ ಹೇಳಿದ್ದಾರೆ. ಪಟ್ಟಣದ ಅಂಬೇಡ್ಕರ ಭವನದಲ್ಲಿ ಸಮೀತಿಯಿಂದ ಆಯೋಜಿಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಉತ್ತರ ಕನ್ನಡ … [Read more...] about ಅತಿಕ್ರಮಣ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ದೌಡು ದಲಿತ ಸಂಘರ್ಷ ಸಮೀತಿ ಕೆಂಪು ಸೇನೆ ನೇತೃತ್ವದಲ್ಲಿ ಸಿಎಂ ಭೆಟಿಯಾಗಲಿರುವ ರೈತ ನಿಯೋಗ ವಿ ಬಿ ರಾಮಚಂದ್ರ ಹೇಳಿಕೆ
ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ
ಬೆಂಗಳೂರು, ನವೆಂಬರ್ 9, 2018- ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್ 12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ'ವನ್ನು ಆಚರಿಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆಯವರು ಶುಕ್ರವಾರ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗದೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು … [Read more...] about ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ
ಗಮನ ಸೆಳೆದ ಕೆಲವು ರಂಗೋಲಿಗಳು
ದೀಪಾವಳಿ ಹಬ್ಬಕ್ಕೆ ಕೆನರಾಬಜ್ ಓದುಗರಾದ ಹಳಿಯಾಳದ ಶೀತಲ ಚವ್ಹಾನ , ರತ್ನಾ ವಾವಳ ಹಾಗೂ ಶನೀಧಾಮ ಕರ್ಲಕಟ್ಟಾದ ಕೆಲವರು ತಾವು ಬಿಡಿಸಿದ ವಿಶೇಷ ರಂಗೋಲಿಗಳ ಚಿತ್ರಗಳನ್ನು … [Read more...] about ಗಮನ ಸೆಳೆದ ಕೆಲವು ರಂಗೋಲಿಗಳು
ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ
ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ ಸಲ್ಲಿಕೆ



