• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ

November 8, 2018 by Yogaraj SK Leave a Comment

BJP submitted memorandum against ,Tippu jayanti

ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಟಿಪ್ಪು ಸುಲ್ತಾನ ಜಯಂತಿಗೆ ಹಳಿಯಾಳ ಬಿಜೆಪಿ ಪಕ್ಷದಿಂದ ತೀವೃ ವಿರೋಧವಿದೆ ಅಲ್ಲದೇ ಬಹಿರಂಗ ಕಾರ್ಯಕ್ರಮ ನಡೆಸಿ ಏನಾದರೂ ಅನಾಹುತಗಳಾದರೇ ಅದಕ್ಕೆ ತಾಲೂಕಾಡಳಿತವೇ ಹೊಣೆ ಎಂದು ಬಿಜೆಪಿ ಪಕ್ಷ ಎಚ್ಚರಿಕೆ ನೀಡಿದೆ. ಬಿಜೆಪಿ ತಾಲೂಕಾಧ್ಯಕ್ಷ ಶೀವಾಜಿ ನರಸಾನಿ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದ ಬಿಜೆಪಿ ನಿಯೋಗ ಹಳಿಯಾಳ ತಹಶೀಲ್ದಾರ್ ಹಾಗೂ ಪೋಲಿಸ್ ಇಲಾಖೆಗೆ ಈ ಕುರಿತು ಲಿಖಿತ ಮನವಿ ಸಲ್ಲಿಸಿದೆ. ಮನವಿಯಲ್ಲಿ … [Read more...] about ಹಳಿಯಾಳದಲ್ಲಿ ಟಿಪ್ಪು ಜಯಂತಿಗೆ ಬಿಜೆಪಿಯಿಂದ ವಿರೋಧ – ಅನಾಹುತಗಳಾದರೇ ತಾಲೂಕಾಡಳಿತವೇ ಹೊಣೆ- ಬಿಜೆಪಿ ಹಳಿಯಾಳ ಘಟಕ ಎಚ್ಚರಿಕೆ

ದೀಪಾವಳಿ ನೆಪ ಪಟ್ಟಣದ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಜೂಜಾಜಟದ‌ ಅಬ್ಬರ – ನಿಯಮ ಉಲ್ಲಂಘನೆ- ಪರವಾನಿಗೆ ರದ್ದಾಗುವ ಭಿತಿಯಲ್ಲಿ ಕ್ಲಬ್ ಗಳು ?

November 8, 2018 by Yogaraj SK Leave a Comment

ಹಳಿಯಾಳ:- ಹಲವು ಸಾಮಾಜಿಕ ಚಟುವಟಿಕೆ ನಡೆಸುತ್ತೇವೆಂದು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಬಂದಿರುವ ಪಟ್ಟಣದ ಕೆಲವು ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಜೂಜಾಟ ನಡೆಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಚಟುವಟಿಕೆ ಹಾಗೂ ಹಲವು ಕ್ರೀಡೆಗಳನ್ನು ನಡೆಸಲು ಪರವಾನಿಗೆ ಪಡೆದಿರುವ ಕ್ಲಬ್‍ಗಳಲ್ಲಿ ದೀಪಾವಳಿ ಹಬ್ಬದ ನೇಪದಲ್ಲಿ ತ್ರಿಕಾರ್ಡ(3 ಎಲೆ ಜೂಜಾಟ) ಹಾಗೂ ಅಂದರ ಬಾಹರ್ ಜೂಜಾಟ ನಡೆಸಿದ ಲಕ್ಷಾಂತರ ರೂ. ಫಂಡ್ ಸಂಗ್ರಹಿಸಿ ಜನರ … [Read more...] about ದೀಪಾವಳಿ ನೆಪ ಪಟ್ಟಣದ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಜೂಜಾಜಟದ‌ ಅಬ್ಬರ – ನಿಯಮ ಉಲ್ಲಂಘನೆ- ಪರವಾನಿಗೆ ರದ್ದಾಗುವ ಭಿತಿಯಲ್ಲಿ ಕ್ಲಬ್ ಗಳು ?

ಹಳಿಯಾಳದ ಆರ್ ವೈ ಯಿ ಸ್ಕೀಲ್ ಸೆಂಟರ್ ಮತ್ತು ಪ್ರಾಕ್ಸಿನ್ ವತಿಯಿಂದ ದೀಪಾವಳಿ ಹಬ್ಬದ ಶುಭಾಶಯಗಳು

November 7, 2018 by Yogaraj SK Leave a Comment

  … [Read more...] about ಹಳಿಯಾಳದ ಆರ್ ವೈ ಯಿ ಸ್ಕೀಲ್ ಸೆಂಟರ್ ಮತ್ತು ಪ್ರಾಕ್ಸಿನ್ ವತಿಯಿಂದ ದೀಪಾವಳಿ ಹಬ್ಬದ ಶುಭಾಶಯಗಳು

ಜೂಜು ಅಡ್ಡೆ‌ ಮೇಲೆ‌ ದಾಳಿ 6 ಜನರ‌ ಬಂಧನ ದೀಪಾವಳಿ ಹಬ್ಬ ನೆಪದಲ್ಲಿ ಜೂಜಾಟಕ್ಕೆ ಆಸ್ಪದವಿಲ್ಲ‌ ಪಿಎಸ್ಐ ಆನಂದಮೂರ್ತಿ ಎಚ್ಚರಿಕೆ

November 5, 2018 by Yogaraj SK Leave a Comment

ಹಳಿಯಾಳ :- ತಾಲೂಕಿನ ಮುರ್ಕವಾಡ ಗ್ರಾಮದಲ್ಲಿ ಗುಂಪು ಮಾಡಿಕೊಂಡು ಜೂಜಾಟ (ಅಂದರಬಾಹರ) ಆಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಹಳಿಯಾಳ ಪೋಲಿಸರು 6 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿಎಸ್‍ಐ ಆನಂದಮೂರ್ತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಜೂಜಾಡುತ್ತಿದ್ದ ಸುನೀಲ್, ಸಂಜು, ಚಿದಾನಂದ, ಬಾಳು, ಪರಶುರಾಮ, ರೇಣುಕರಾಜ ಎಂಬುವವರನ್ನು ಬಂಧಿಸಿ 5530 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಬ್ಬದ ನೇಪ ಬೇಡ :- … [Read more...] about ಜೂಜು ಅಡ್ಡೆ‌ ಮೇಲೆ‌ ದಾಳಿ 6 ಜನರ‌ ಬಂಧನ ದೀಪಾವಳಿ ಹಬ್ಬ ನೆಪದಲ್ಲಿ ಜೂಜಾಟಕ್ಕೆ ಆಸ್ಪದವಿಲ್ಲ‌ ಪಿಎಸ್ಐ ಆನಂದಮೂರ್ತಿ ಎಚ್ಚರಿಕೆ

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ – ಎಸ್ಪಿ ವಿನಾಯಕ ಪಾಟೀಲ್ ಅವರಿಗೆ ಮಾಜಿ ಶಾಸಕ ಸುನೀಲ್‌ ಹೆಗಡೆ ಆಗ್ರಹ

November 4, 2018 by Yogaraj SK Leave a Comment

ಹಳಿಯಾಳ:- ಹಳಿಯಾಳದಲ್ಲಿ ಅಧಿಕಾರಿಗಳ ಕಣ್ಣು ತಪ್ಪಿಸಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ದ ಹಾಗೂ ಸದ್ಯ ಹಬ್ಬದ ನೆಪದಿಂದ ಜೂಜಾಟ ನಡೆಸುವ ತಯಾರಿಯಲ್ಲಿರುವವರ ಮೇಲೆ ಪೋಲಿಸ್ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಬೇಕೆಂದು ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜೂಜಾಟ, ಇಸ್ಪಿಟ್ ರಮ್ಮಿ ಕ್ಲಬ್‍ಗಳು ಇತರ ಅಕ್ರಮಗಳ ವಿರುದ್ದ ಸಂಬಂಧಪಟ್ಟವರು ಕಠಿಣ ಕಾನೂನು ಕ್ರಮ ಜರುಗಿಸಬೇಕು. ನಾವು ಯಾವಾಗಲೂ ಅಕ್ರಮ … [Read more...] about ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ – ಎಸ್ಪಿ ವಿನಾಯಕ ಪಾಟೀಲ್ ಅವರಿಗೆ ಮಾಜಿ ಶಾಸಕ ಸುನೀಲ್‌ ಹೆಗಡೆ ಆಗ್ರಹ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,557 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar