https://youtu.be/RG3OIyACftgಹಳಿಯಾಳ:- ಖಾಸಗಿ ಶಾಲೆಗಳಿಗೆ ಆದ್ಯತೆ ನೀಡುವ ಮೂಲಕ ಸರ್ಕಾರ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ ಸಂಗತಿಯಾಗಿದ್ದು ಮತ್ತೇ ಸರ್ಕಾರಿ ಶಾಲೆಗಳನ್ನು ಬಂದ್(ಮುಚ್ಚಲು) ಮಾಡಲು ಹೊರಟರೇ ಜಯ ಕರ್ನಾಟಕ ಸಂಘಟನೆ ರಾಜ್ಯಾದ್ಯಂತ ಊಗ್ರ ಹೋರಾಟ ನಡೆಸಲಿದೆ ಎಂದು ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಎಚ್ಚರಿಕೆ ನೀಡಿದರು.63ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕದ … [Read more...] about ಸರ್ಕಾರಿ ಶಾಲೆ ಮುಚ್ಚಿದರೇ ರಾಜ್ಯಾದ್ಯಂತ ಊಗ್ರ ಹೋರಾಟ- ಜಯ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಆರ್ ಚಂದ್ರಪ್ಪ ಖಡಕ್ ಎಚ್ಚರಿಕೆ. ಹಳಿಯಾಳ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವಂತೆಯೂ ಆಗ್ರಹ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ – ವಿಧಾನ ಪರಿಷತ್ ಸದಸ್ಯ ಎಸ್ಎಲ್ ಘೋಟ್ನೇಕರ ಆಗ್ರಹ
ಹಳಿಯಾಳ:- ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವ ವಿಚಾರದಲ್ಲಿ ಕೇಂದ್ರ ಬಿಜೆಪಿ ವಿಳಂಬ ನೀತಿ ಅನುಸರಿಸದೆ ಕೂಡಲೇ ಸುಗ್ರೀವಾಜ್ಞೆ ಹೊರಡಿಸಿ ರಾಮಮಂದಿರ ನಿರ್ಮಾಣ ಕಾರ್ಯ ಆರಂಭಿಸಬೇಕು ಎಂದು ಉತ್ತರ ಕನ್ನಡ ಜಿಲ್ಲೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಆಗ್ರಹಿಸಿದ್ದಾರೆ. ಭಾನುವಾರ ಪಟ್ಟಣದ ಎಮ್ಎಲ್ಸಿ ಕಾರ್ಯಾಲಯದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ರಾಮ ಭಕ್ತರು ಬಿಜೆಪಿಯಲ್ಲಿ ಮಾತ್ರವಿಲ್ಲ ಎಲ್ಲ ಪಕ್ಷಗಳನ್ನು ರಾಮಭಕ್ತರಿದ್ದಾರೆ. ರಾಮಮಂದಿರದ ಈ ಧಾರ್ಮಿಕ … [Read more...] about ಕೂಡಲೇ ಸುಗ್ರಿವಾಜ್ಞೆ ಹೊರಡಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ – ವಿಧಾನ ಪರಿಷತ್ ಸದಸ್ಯ ಎಸ್ಎಲ್ ಘೋಟ್ನೇಕರ ಆಗ್ರಹ
ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
ಹಳಿಯಾಳ: ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಪೋಲಿಸರ ಹದ್ದಿನ ಕಣ್ಣು ತಪ್ಪಿಸಿ ನಡೆಯುತ್ತಿವೆ ಅಕ್ರಮ ಜೂಜು ಅಡ್ಡೆಗಳು ಇವು ದೀಪಾವಳಿ ಸಂದರ್ಭದಲ್ಲಿ ಹಬ್ಬದ ನೆಪ ಮಾಡಿ ಸಂಬಂಧ ಪಟ್ಟವರಿಂದ ಅಲಿಖಿತ ಹಾಗೂ ಅಕ್ರಮ ಪರವಾನಿಗೆ ಪಡೆದು ಕೊಟ್ಯಂತರ ರೂ ಅಕ್ರಮ ವ್ಯವಹಾರ ನಡೆಸಿ ಯುವಕರು, ಕಾರ್ಮಿಕರನ್ನು ಬೀದಿಗೆ ತಳ್ಳುವ ದಂಧೆಗೆ ಈಗಾಗಲೇ ಭರ್ಜರಿ ತಯಾರಿ ಹಳಿಯಾಳದಲ್ಲಿ ನಡೆದಿರುವ ಬಗ್ಗೆ ಪಟ್ಟಣದಲ್ಲಿ ಚರ್ಚೆಯಾಗುತ್ತಿದೆ. ಹಳಿಯಾಳದಲ್ಲಿ ಅಂದರ … [Read more...] about ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು
ಹಳಿಯಾಳ:- 63 ನೇಯ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ಇದೆ ಪ್ರಥಮ ಬಾರಿಗೆ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಹಳಿಯಾಳ ಜನರ ಪ್ರಶಂಸೆಗೆ ಪಾತ್ರರಾದರು. ವಿಶೇಷತೆ :- ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರ ಸಾಂಪ್ರದಾಯಿಕ ನೃತ್ಯ, ಹೈನುಗಾರಿಕೆಯನ್ನೇ ಕುಲಕಸುಬನ್ನಾಗಿಸಿಕೊಂಡಿರುವ ಗೌಳಿ ಜನಾಂಗದವರ ಸಾಂಪ್ರದಾಯಿಕ ನೃತ್ಯ, ಬೇಡರ ವೇಷ, ಯಕ್ಷವೇಷ, ಹುಲಿವೇಷ ಧಾರಿಗಳು, ಗಾಳಿಪಟ … [Read more...] about ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು
ಅಧಿಕಾರ ದುರ್ಲಾಬ ಪಡೆದು ಕಾನೂನು ವ್ಯಾಪ್ತಿ ಮೀರಿ ಮಾಡುವ ಕೆಲಸವೆಲ್ಲ ಭ್ರಷ್ಟಾಚಾರವಾಗಿದೆ- ಎಸಿಬಿ ಡಿವೈಎಸ್ಪಿ ಗಿರೀಶ
ಹಳಿಯಾಳ :- ಅಧಿಕಾರ ದುರ್ಲಾಬ ಹಾಗೂ ಕಾನೂನು ವ್ಯಾಪ್ತಿ ಮೀರಿ ಮಾಡುವ ಕಾರ್ಯಗಳೆಲ್ಲ ಭ್ರಷ್ಟಾಚಾರವಾಗಿದೆ ಎಂದು ಎ.ಸಿ.ಬಿ ಇಲಾಖೆಯ ಡಿ.ವೈಎಸ್ಪಿ ಗಿರೀಶ್ ಹೇಳಿದ್ದಾರೆ. ಪಟ್ಟಣದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ವಿ.ಡಿ.ಹೆಗಡೆ ಪಿ.ಯು ಕಾಲೇಜಿನಲ್ಲಿ ಆಯೋಜಿಸಿದ ಭ್ರಷ್ಟಾಚಾರ ನಿಗ್ರಹ ಜಾಗೃತಿ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭ್ರಷ್ಟಾಚಾರ ಸರ್ವೆ ಸಾಮಾನ್ಯವಾಗಿಬಿಟ್ಟಿದೆ ಎಂದು ಬೇಸರದಿಂದ ನುಡಿದ ಅವರು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಎಸಿಬಿಯು … [Read more...] about ಅಧಿಕಾರ ದುರ್ಲಾಬ ಪಡೆದು ಕಾನೂನು ವ್ಯಾಪ್ತಿ ಮೀರಿ ಮಾಡುವ ಕೆಲಸವೆಲ್ಲ ಭ್ರಷ್ಟಾಚಾರವಾಗಿದೆ- ಎಸಿಬಿ ಡಿವೈಎಸ್ಪಿ ಗಿರೀಶ



