https://youtu.be/lsqa6LdbXYcಹಳಿಯಾಳ : ಹಿಂದೆಂದಿಗಿಂತಲೂ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಅತ್ಯಂತ ಶ್ರದ್ದಾ-ಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಪಟ್ಟಣ ಮಾತ್ರವಲ್ಲದೇ ಗ್ರಾಮಾಂತರ ಭಾಗದಲ್ಲಿ ಕೂಡ 63 ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮ-ಸಡಗರದಿಂದ ಆಚರಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಜಯ ಕರ್ನಾಟಕ ಸಂಘಟನೆಯವರು ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಪ್ರಮುಖ ಬೀದಿ, ವೃತ್ತಗಳಲ್ಲಿ … [Read more...] about ಹಳಿಯಾಳದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ 63 ಮೀ ಉದ್ದದ ಕನ್ನಡ ಧ್ವಜ ಪ್ರದರ್ಶನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
565 ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಶ್ರೇಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ – ಸಚಿವ ಆರ್ ವಿ ದೇಶಪಾಂಡೆ
https://www.youtube.com/watch?v=WT-8BIz-Yxwಹಳಿಯಾಳ: ಎಲ್ಲಕ್ಕಿಂತ ರಾಷ್ಟ್ರ ದೊಡ್ಡದು, ನಾಡಿನ ಬಗ್ಗೆ ಪ್ರತಿಯೊಬ್ಬರಿಗೂ ಅಭಿಮಾನ ಇರಬೇಕು. ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ರಾಷ್ಟ್ರದ ಐಕ್ಯತೆ ವಿಚಾರ ಬಂದಾಗ ಎಲ್ಲರೂ ಒಂದಾಗಬೇಕು ಎಂದು ಕಂದಾಯ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಸಚಿವರು ತಮ್ಮ ಸ್ನೇಹಿತ ಸಂಸದರು, ರಾಜ್ಯ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಕಂಪೆನಿಗಳ … [Read more...] about 565 ಸಂಸ್ಥಾನಗಳನ್ನು ಒಂದುಗೂಡಿಸಿ ಅಖಂಡ ಭಾರತ ನಿರ್ಮಾಣ ಮಾಡಿದ ಶ್ರೇಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಸಲ್ಲುತ್ತದೆ – ಸಚಿವ ಆರ್ ವಿ ದೇಶಪಾಂಡೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ ತೆರೆಯಲಾಗುವುದು ಸಚಿವ ಆರ್ ವಿ ದೇಶಪಾಂಡೆ ಭರವಸೆ
ಹಳಿಯಾಳ: ಪರಿಸರ ಇಲಾಖೆಯಿಂದ ಅನುತಿ ಇಲ್ಲದೇ ಇರುವುದರಿಂದ ಮರಳು(ಉಸುಕು) ಸಮಸ್ಯೆ ಈಡಿ ರಾಜ್ಯದಲ್ಲಿ ತಲೆದೂರಿದೆ. ಸಮಸ್ಯೆ ಪರಿಹಾರಕ್ಕಾಗಿ ಕಾನೂನಾತ್ಮಕವಾಗಿ ಎಲ್ಲ ರೀತಿಯಿಂದ ಪ್ರಯತ್ನ ಮಾಡಲಾಗುತ್ತಿದ್ದು ಮುಂದಿನ ಒಂದು ವಾರದ ಅವಧಿಯಲ್ಲಿ ಈ ಮರಳು ಸಮಸ್ಯೆ ಬಗೆಹರಿಯಲಿದೆ ಎಂದು ಕಂದಾಯ ಇಲಾಖೆ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಹಳಿಯಾಳ ಪುರಸಭೆ ವ್ಯಾಪ್ತಿಯ 2017-18ನೇ ಸಾಲಿನ ಎಸ್ಎಫ್ಸಿ ವಿಶೇಷ ಅನುದಾನದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಹಳಿಯಾಳ ಪುರಸಭೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ವಾರದಲ್ಲಿ ಮರಳು ಸಮಸ್ಯೆ ಬಗೆಹರಿಯಲಿದೆ. ಹಳಿಯಾಳ ಹಾಗೂ ಶಿರಸಿಯಲ್ಲಿ ಮರಳು ಡಿಪೋ ತೆರೆಯಲಾಗುವುದು ಸಚಿವ ಆರ್ ವಿ ದೇಶಪಾಂಡೆ ಭರವಸೆ
ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಹೊನ್ನಾವರ : ಅದ್ಭುತ ಶಕ್ತಿಯಾಗಿದ್ದ ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆಯಾಗಿ ಹೊರಹೊಮ್ಮಿದ್ದರು ಎಂದು ಮಾಜಿ ಶಾಸಕಿ ಶಾರದಾ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿಯವರ ಪಣ್ಯ ತಿಥಿ ಮತ್ತು ದೇಶದ ಪ್ರಥಮ ಗೃಹಮಂತ್ರಿ ಸರದಾರ್ ವಲ್ಲಭಾಯಿ ಪಟೇಲ್ರವರ ಜನ್ಮ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ … [Read more...] about ಬ್ಲಾಕ್ ಕಾಂಗ್ರೆಸ್ನಲ್ಲಿ ಇಂದಿರಾ ಮತ್ತು ಸರದಾರ ಪಟೇಲ್ ಸ್ಮರಣೆ ಇಂದಿರಾ ಗಾಂಧಿ ಜಗತ್ತು ಕಂಡ ದಿಟ್ಟ ಮಹಿಳೆ -ಮಾಜಿ ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ
ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್
ಹಳಿಯಾಳ: ಸೋಮವಾರ ಸಾಯಂಕಾಲ ಹಳಿಯಾಳ ಪೋಲಿಸರು ನಡೆಸಿದ ಕ್ಷೀಪ್ರ ಕಾರ್ಯಾಚರಣೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಮಟಕಾ(ಓಸಿ) ನಡೆಸುತ್ತಿದ್ದವನನ್ನು ಸೇರಿದಂತೆ ಇನ್ನಿಬ್ಬರು ಓಸಿ ಬರೆಯುತ್ತಿದ್ದವರನ್ನು ಬಂಧಿಸಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಳಿಯಾಳದ ಮಾರುಕಟ್ಟೆ ಪ್ರದೇಶದ ಮೊತಿಕೆರೆ ಸನಿಹದಲ್ಲಿರುವ ವಿಜಯ ಮೊಬೈಲ್ ಶಾಪ್ನಲ್ಲಿ ಕ್ರೀಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ ಹಾಗೂ ಓಸಿ ನಡೆಸಲಾಗುತ್ತಿದೆ ಎಂದು ಬಂದ ಖಚಿತ ಮಾಹಿತಿ ಮೇರೆಗೆ ಸಿಪಿಐ ಮತ್ತು … [Read more...] about ಹಳಿಯಾಳ ಮೊಬೈಲ್ ಅಂಗಡಿಯಲ್ಲಿ ಮಟ್ಕಾ(ಓಸಿ) ಹಳಿಯಾಳ ಪೋಲಿಸರ ಕಾರ್ಯಾಚರಣೆ ಮಾಲಕ ವಿಜಯ ಅರೆಸ್ಟ್




