ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ತಮಗೆ ಕವಡೆ ಕಾಸಿನ ಕಿಮತ್ತು ನೀಡಲಾಗುತ್ತಿಲ್ಲ ಎಂದು ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿರುವ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತನವರು ಅಭಿವೃದ್ದಿ ಕಾರ್ಯಗಳಿಗೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲವೆಂದು ಆರೋಪಿಸಿದರು. ಪಟ್ಟಣದ ತಮ್ಮ ನಿವಾಸದಲ್ಲಿ ಮಂಗಳವಾರ ನಡೆಸಿದ ತುರ್ತು ಸುದ್ದಿಗೊಷ್ಠಿಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಧಾನ ಪರಿಷತ್ ಸದಸ್ಯರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲಂತೆ – ಅಧಿಕಾರಿಗಳದ್ದೇ ದರ್ಬಾರಂತೆ – ಅಸಮಾಧಾನ ಹೊರ ಹಾಕಿದ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕರ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಕೇಂದ್ರ ಸರ್ಕಾರ ಬಡವರ ಬಾಳಲ್ಲಿ ಬೆಳಕು ತಂದಿದೆ- ಮೋದಿಯವರದ್ದು ಜನಸ್ನೇಹಿ ಸರ್ಕಾರ – ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ : ಕೇಂದ್ರ ಸರ್ಕಾರವು ಬಡವರಿಗೆ ವರದಾನವಾಗಿದ್ದು, ಉಚಿತ ಸಿಲೆಂಡರ್ ವಿತರಣೆ, ಜನೌಷಧಿ ಅಂಗಡಿಗಳ ಸ್ಥಾಪನೆ ಸೇರಿದಂತೆ ಇನ್ನಿತರ ಯೋಜನೆಗಳ ಮೂಲಕ ಬಡವರ ಜೀವನ ಮಟ್ಟದಲ್ಲಿ ಸುಧಾರಣೆಯು ಕಂಡು ಬಂದಿದೆ. ರಾಜ್ಯ ಸರಕಾರವು ಮುನ್ನಡೆಸುತ್ತಿರುವ ಅನ್ನಭಾಗ್ಯದ ಯೋಜನೆಗೆ ಕೇಂದ್ರ ಸರಕಾರವು ಪ್ರತಿವರ್ಷ ಸಾವಿರಾರು ಕೋಟಿ ರೂಗಳ ಅನುದಾನವನ್ನು ನೀಡುತ್ತಿದ್ದು ಸುಮಾರು 3 ಲಕ್ಷ ಕೋಟಿ ರೂ ಅನುದಾನ ರಾಜ್ಯ ಸರ್ಕಾರಕ್ಕೆ ನೀಡಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ … [Read more...] about ಕೇಂದ್ರ ಸರ್ಕಾರ ಬಡವರ ಬಾಳಲ್ಲಿ ಬೆಳಕು ತಂದಿದೆ- ಮೋದಿಯವರದ್ದು ಜನಸ್ನೇಹಿ ಸರ್ಕಾರ – ಮಾಜಿ ಶಾಸಕ ಸುನೀಲ್ ಹೆಗಡೆ
ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ ಎದುರು ಪ್ರತಿಭಟನೆ – ಹರೀಶ ನಾಯ್ಕ
ಹಳಿಯಾಳ :- ಜಿಲ್ಲೆಯಲ್ಲಿ ಉದ್ಭವಿಸಿರುವ ಮರಳು ಸಮಸ್ಯೆಗೆ ಪರಿಹಾರ ನೀಡಬೇಕು ಹಾಗೂ ಕಟ್ಟಡ ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನವೆಂಬರ್ ದಿ.2 ರಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರ ಹಳಿಯಾಳದ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯು ಸಂಘಟನೆ ರಾಜ್ಯ ಉಪಾಧ್ಯಕ್ಷ ಹರೀಶ ನಾಯ್ಕ ಹೇಳಿದರು. ಪಟ್ಟಣದಲ್ಲಿ ಸೋಮವಾರ ಕಟ್ಟಡ ಕಾರ್ಮಿಕರ ಸಂಘದ ಮುಖಂಡರೊಂದಿಗೆ ಜಂಟಿಯಾಗಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ … [Read more...] about ಮರಳು ಸಮಸ್ಯೆಗೆ ಪರಿಹಾರ ನೀಡಿ- ಸಿಐಟಿಯು ಸಂಘಟನೆ ಆಗ್ರಹ ನವೆಂಬರ್ ೨ ರಂದು ಸಚಿವ ದೇಶಪಾಂಡೆ ಮನೆ ಎದುರು ಪ್ರತಿಭಟನೆ – ಹರೀಶ ನಾಯ್ಕ
ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಹಳಿಯಾಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯವನ್ನು ಬುಡಕಟ್ಟು ಮೂಲ ನಿವಾಸಿಗಳೆಂದು ಘೋಷಿಸಬೇಕು, ಉಕ ಜಿಲ್ಲೆಯನ್ನು ಬುಡಕಟ್ಟು ಜಿಲ್ಲೆಯನ್ನಾಗಿ ಘೋಷಿಸಬೇಕು ಹಾಗೂ ಇತರೆ ಅರಣ್ಯವಾಸಿಗಳಿಗೆ 2006ರ ಆದೇಶದ ಪ್ರಕಾರ ಅರಣ್ಯ ಕಾಯ್ದೆ ಅಡಿಯಲ್ಲಿ ಸಮುದಾಯಿಕ ಹಕ್ಕು ಹಾಗೂ ಭೂಮಿಯನ್ನು ಮನ್ನಾ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ನೇತೃತ್ವದಲ್ಲಿ ಸಿದ್ದಿ ಸಮುದಾಯದವರು ಸೋಮವಾರ ಹಳಿಯಾಳದಲ್ಲಿ ಬೃಹತ್ ಪ್ರತಿಭಟನೆ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆ ವಿರುದ್ಧ ಆಕ್ರೋಶ
ಮಹಿಳೆಯರ ಸಬಲೀಕರಣದತ್ತ ಒಂದು ಹೆಜ್ಜೆ ಹಳಿಯಾಳದಲ್ಲಿ ಒಂದು ದಿನದ ವಿಶಿಷ್ಠ ಕಾರ್ಯಾಗಾರ
ಹಳಿಯಾಳ :ಸರ್ಕಾರ ಮಹಿಳೆಯರ ಶ್ರೇಯೋಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದು ಅವುಗಳ ಸಂಪೂರ್ಣ ಪ್ರಯೋಜನ ಪಡೆದುಕೊಂಡು, ಮಹಿಳೆಯರು ವಿವಿಧ ಉದ್ಯೋಗಗಳಲ್ಲಿ ಕೌಶಲಗಳನ್ನು ಬೆಳಸಿಕೊಂಡು ಚಿಕ್ಕ ಚಿಕ್ಕ ಉದ್ಯಮಿಗಳನ್ನು ಪ್ರಾರಂಭಿಸಿ ಆ ಮೂಲಕ ಇನ್ನಷ್ಟು ಮಹಿಳೆಯರಿಗೆ ಉದ್ಯೋಗ ನೀಡುವತ್ತ ದಾಪುಗಾಲು ಹಾಕಬೇಕೆಂದು ತಹಶೀಲ್ದಾರ್ ವಿದ್ಯಾಧರ ಗುಳಗುಳಿ ಕರೆ ನೀಡಿದರು. ತಾಲೂಕಾ ಆಡಳಿತ, ತಾಲೂಕಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆÀ, ದೇಶಪಾಂಡೆ … [Read more...] about ಮಹಿಳೆಯರ ಸಬಲೀಕರಣದತ್ತ ಒಂದು ಹೆಜ್ಜೆ ಹಳಿಯಾಳದಲ್ಲಿ ಒಂದು ದಿನದ ವಿಶಿಷ್ಠ ಕಾರ್ಯಾಗಾರ




