ಹಳಿಯಾಳ:- ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ, ಧೈರ್ಯ, ರಾಷ್ಟ್ರ,ದೇಶ ಪ್ರೇಮದ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತ್ಯೋತ್ಸವ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಪ್ರೇಮದ ಕಿಚ್ಚು ಹೊತ್ತಿಸಿದ ಮೊದಲ ಮಹಿಳಾ ಹೋರಾಟಗಾರ್ತಿ ಚೆನ್ನಮ್ಮಳಾಗಿದ್ದು ಅವರು … [Read more...] about ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ದಸರಾ ರಾಜ್ಯಮಟ್ಟದ ಕುಸ್ತಿ ಹಳಿಯಾಳ ಬಿಕೆ ಹಳ್ಳಿ ಗ್ರಾಮದ ಮಹೇಶ ಗೌಡಗೆ ಚಿನ್ನ
ಹಳಿಯಾಳ:- ತಾಲೂಕಿನ ಬಿ.ಕೆ.ಹಳ್ಳಿ ಗ್ರಾಮದ ಕುಸ್ತಿ ಪಟು ಮಹೇಶ ಗೌಡ ಅವರು ಮೈಸೂರಿನಲ್ಲಿ ನಡೆದ ದಸರಾ ರಾಜ್ಯ ಮಟ್ಟದ ಕುಸ್ತಿಯಲ್ಲಿ 63ಕೆ.ಜಿ ವಿಭಾಗದಲ್ಲಿ ಗ್ರೀಕೊರೋಮನ್ ಕುಸ್ತಿಯಲ್ಲಿ ಎದುರಾಳಿಯನ್ನು ಸೋಲಿಸಿ ಚಿನ್ನದ ಪದಕವನ್ನು ಬಾಚಿಕೊಂಡಿದ್ದಾರೆ. ಪ್ರಸ್ತುತ ಮಹೇಶ ಗೌಡ ಧಾರವಾಡದ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು ಆತನ ಸಾಧನೆಗೆ ಬಿಕೆ ಹಳ್ಳಿ ಗ್ರಾಮಸ್ಥರು ಹಾಗೂ ಕುಟುಂಬದವರು ಅಭಿನಂದನೆ ಸಲ್ಲಿಸಿದ್ದಾರೆ. … [Read more...] about ದಸರಾ ರಾಜ್ಯಮಟ್ಟದ ಕುಸ್ತಿ ಹಳಿಯಾಳ ಬಿಕೆ ಹಳ್ಳಿ ಗ್ರಾಮದ ಮಹೇಶ ಗೌಡಗೆ ಚಿನ್ನ
ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ ದುರ್ಗಾದೌಡ
ಹಳಿಯಾಳ: - ತಾಲೂಕಿನ ಗಡಿ ಗ್ರಾಮ ಕಾಲವಾಡದಲ್ಲಿ ಮೊದಲ ಬಾರಿಗೆ ನವರಾತ್ರಿಯ ಪ್ರಯುಕ್ತ ಒಂಬತ್ತು ದಿನಗಳವರೆಗೆ ಧಾರ್ಮಿಕ ನಡಿಗೆ ದುರ್ಗಾ ದೌಡ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಗ್ರಾಮದಲ್ಲಿನ ಪುರಾತನ ಸೋಮಶ್ವೆರ ದೇವಸ್ಥಾನದಿಂದ ಆರಂಭಗೊಳ್ಳುತ್ತಿದ್ದ ದುರ್ಗಾ ದೌಡ ಗ್ರಾಮದಲ್ಲಿನ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜಾ ವಿಧಿಯೊಂದಿಗೆ ಮುಕ್ತಾಯಗೊಳ್ಳುತ್ತಿತ್ತು. ಗ್ರಾಮದಲ್ಲಿ ಮೊದಲ ಬಾರಿಗೆ ದುರ್ಗಾ ದೌಡ ನಡೆಯುತ್ತಿದ್ದರಿಂದ ಹಬ್ಬದ ವಾತಾವರಣ ನಿರ್ಮಾಣಗೊಂಡಿತ್ತು. ಈ … [Read more...] about ಕಾವಲವಾಡ ಗ್ರಾಮದಲ್ಲಿ ವಿಜೃಂಭಣೆಯಿಂದ ಮೊದಲ ಬಾರಿಗೆ ನಡೆದ ದುರ್ಗಾದೌಡ
ಸ್ಕೌಟ್ ಗೈಡ್ಸ್ ವಯಸ್ಕರ ಸಾಧನೆಯ ಪ್ರಶಸ್ತಿ ಪಡೆದ ಹಳಿಯಾಳದ ಲಿನೆಟ್ ಸೆರಾವೊ
ಹಳಿಯಾಳ: ಭಾರತ ಸ್ಕೌಟ್ಸ್ ಮತ್ತು ಗೈಡ್ ರಾಜ್ಯ ಸಂಸ್ಥೆ ಕರ್ನಾಟ ಕಅವರು ಸ್ಕೌಟ್ಸ್ ಮತ್ತು ಚಳುವಳಿಯಲ್ಲಿ ಸಕ್ರಿಯವಾಗಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಗುರುತಿಸಿ ವರ್ಡ್ ಅಸೋಸಿಯೇಶನ್ ಆಫ್ ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್ಸ್ ನೀಡುವ ವಯಸ್ಕರ ಸಾಧನೆಯ ಪ್ರಶಸ್ತಿ ಹಾಗೂ ಯುವ ಲೀಡರ್ಶಿಪ್ ಕಮಿಷನರ್ ಪ್ರಶಸ್ತಿಯನ್ನು ಪಟ್ಟಣದ ನಿವೃತ್ತ ಪದೋನ್ನತ ಮುಖ್ಯಾಧ್ಯಾಪಕಿ ಲಿನೆಟ್ ಸೆರಾವೊ ಅವರಿಗೆ ಪ್ರಧಾನ ಮಾಡಿದ್ದಾರೆ.ಇತ್ತೀಚೆಗೆ ಬೆಂಗಳೂರಿನ ಜ್ಞಾನಜ್ಯೋತಿ … [Read more...] about ಸ್ಕೌಟ್ ಗೈಡ್ಸ್ ವಯಸ್ಕರ ಸಾಧನೆಯ ಪ್ರಶಸ್ತಿ ಪಡೆದ ಹಳಿಯಾಳದ ಲಿನೆಟ್ ಸೆರಾವೊ
ಗಾಂಧಿಜಿ-150 ನೇ ಅಭಿಯಾನ ರಥ ಹಳಿಯಾಳಕ್ಕೆ
ಹಳಿಯಾಳ:- ಮಹಾತ್ಮಾ ಗಾಂಧಿಯವರ 150ನೇ ವರ್ಷಾಚರಣೆ ಅಂಗವಾಗಿ ಗಾಂಧಿಜಿ-150 ಅಭಿಯಾನ ರಥ ಸೋಮವಾರ ಹಳಿಯಾಳ ಪಟ್ಟಣಕ್ಕೆ ಆಗಮಿಸಿತು. ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ, ತಹಶೀಲ್ದಾರ್ ವಿದ್ಯಾಧರ ಗುಳಗುಳಿ, ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ ಮೊದಲಾದವರು ಅಭಿಯಾನ ರಥವನ್ನು ಬರಮಾಡಿಕೊಂಡರು. ರಾಜ್ಯದ 30 ಜಿಲ್ಲೆಗಳ ಆಯ್ದ ತಾಲೂಕುಗಳಲ್ಲಿ ಈ ಅಭಿಯಾನ ನಡೆಯುತ್ತಿದ್ದು. ಅಕ್ಟೊಬರ್ 20ರಂದು ಸಾಗರ ಮೂಲಕ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರಕ್ಕೆ … [Read more...] about ಗಾಂಧಿಜಿ-150 ನೇ ಅಭಿಯಾನ ರಥ ಹಳಿಯಾಳಕ್ಕೆ




