• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ದುರ್ಗಾಮಾತೇಯ ಬೆಳ್ಳಿ ಮೂರ್ತಿಯ ಶೋಭಾಯಾತ್ರೆ

October 20, 2018 by Yogaraj SK Leave a Comment

durga mata shobha yatre

ಹಳಿಯಾಳ:- ದಸರಾ ಉತ್ಸವದ ನಿಮಿತ್ತ ಹಳಿಯಾಳದ ಬಸವನಗಲ್ಲಿ, ಕಿಲ್ಲಾ ಪ್ರದೇಶದ ಜನರು ಬೃಹತ್ ಆನೆಯ ಸ್ಥಬ್ದ ಕಲಾಕೃತಿ ನಿರ್ಮಿಸಿ ಅದರ ಮೇಲೆ ತಾಯಿ ದುರ್ಗಾ ಮಾತೆಯ ಬೆಳ್ಳಿಯ ಮೂರ್ತಿಯನ್ನಿಟ್ಟು ಪಟ್ಟಣದಲ್ಲಿ ಶೋಭಾಯಾತ್ರೆ ಜಾಥಾ ನಡೆಸಿದರು. ಜೋಗತಿಯರು, ಶೃದ್ದಾಳುಗಳು ನೂರಾರು ಜನರು ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದರು. … [Read more...] about ದುರ್ಗಾಮಾತೇಯ ಬೆಳ್ಳಿ ಮೂರ್ತಿಯ ಶೋಭಾಯಾತ್ರೆ

ಗದಗ ತೊಂಟದಾರ್ಯ ಮಠದ‌ ಶ್ರೀ ಸಿದ್ದಲಿಂಗ ಸ್ವಾಮಿಗಳ‌‌ ನಿಧನಕ್ಕೆ ಕಂದಾಯ ಸಚಿವ ಆರ್ ವಿ‌ ದೇಶಪಾಂಡೆ ಸಂತಾಪ

October 20, 2018 by Yogaraj SK Leave a Comment

ಹಳಿಯಾಳ:- ಗದಗದ ತೋಂಟದಾರ್ಯ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳ ದೇಹತ್ಯಾಗದಿಂದ ಸಮಾಜಕ್ಕೆ ಮತ್ತು ಭಕ್ತವರ್ಗಕ್ಕೆ ಅಪಾರ ನಷ್ಟವಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಶೋಕ ವ್ಯಕ್ತಪಡಿಸಿದ್ದಾರೆ. ``ಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಬಸವಣ್ಣನು ಪ್ರತಿಪಾದಿಸಿದಂತಹ ತತ್ತ್ವಗಳ ನಿಷ್ಠ ಅನುಯಾಯಿಗಳಾಗಿದ್ದರು. ಅವರು ಸಮಾಜದಲ್ಲಿ ಸಮಾನತೆ ಬರಬೇಕೆಂದು ಮತ್ತು ಲಿಂಗ ತಾರತಮ್ಯ ತೊಲಗಬೇಕೆಂದು ನಿರಂತರವಾಗಿ ಪ್ರಯತ್ನಿಸುತ್ತಿದ್ದರು. … [Read more...] about ಗದಗ ತೊಂಟದಾರ್ಯ ಮಠದ‌ ಶ್ರೀ ಸಿದ್ದಲಿಂಗ ಸ್ವಾಮಿಗಳ‌‌ ನಿಧನಕ್ಕೆ ಕಂದಾಯ ಸಚಿವ ಆರ್ ವಿ‌ ದೇಶಪಾಂಡೆ ಸಂತಾಪ

ಹಳಿಯಾಳದ ಮಾವಿನ ಕೊಪ್ಪ ಬಳಿ ಬೈಕ್ ಲಾರಿ‌ ನಡುವೆ ಅಪಘಾತ ಇಬ್ಬರು ಬೈಕ್ ಸವಾರ ಯುವಕರ ದುರ್ಮರಣ

October 20, 2018 by Yogaraj SK Leave a Comment

ಹಳಿಯಾಳ:- ಹಳಿಯಾಳ-ಧಾರವಾಡ ರಾಜ್ಯ ಹೆದ್ದಾರಿಯ ಮಾವಿನಕೊಪ್ಪ ಚೆಕ್‍ಪೊಸ್ಟ್ ಬಳಿ ಟ್ರಕ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಶನಿವಾರ ಬೆಳಿಗ್ಗೆ ಸಂಭವಿಸಿದೆ. ಮೃತ ದುರ್ದೈವಿ ಯುವಕರನ್ನು ಧಾರವಾಡ ಜಿಲ್ಲೆ ನಾಲಗಾವಿಯ ವಿಠ್ಠಲ ಜಗ್ಗು ಕೊಕರೆ (19) ಮತ್ತು ಹಂಚಿನಕುಮರಿ ಗ್ರಾಮದ ತುಕಾರಾಮ ವಿಠ್ಠಲ ತೊರವತ(12) ಎಂದು ಗುರುತಿಸಲಾಗಿದೆ. ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಪಿಐ … [Read more...] about ಹಳಿಯಾಳದ ಮಾವಿನ ಕೊಪ್ಪ ಬಳಿ ಬೈಕ್ ಲಾರಿ‌ ನಡುವೆ ಅಪಘಾತ ಇಬ್ಬರು ಬೈಕ್ ಸವಾರ ಯುವಕರ ದುರ್ಮರಣ

ವಿಶ್ವಕ್ಕೆ ಅಜರಾಮರ ನಾಯಕನಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸುತ್ತೇವೆ ತಾಕತ್ತಿದ್ದರೇ ತಡೆಯಿರಿ – ಚೈತ್ರಾ ಕುಂದಾಪುರ,9 ದಿನಗಳ ಕಾಲ ನಡೆದ ದುರ್ಗಾದೌಡ ಸಮಾರೋಪ

October 19, 2018 by Yogaraj SK Leave a Comment

durga doud - samaropa samaranmba

https://youtu.be/wHZ14HBYaosಹಳಿಯಾಳ: ಅಪ್ರತಿಮ ರಾಷ್ಟ್ರಭಕ್ತ, ಜಗತ್ತಿಗೆ ಇಂದಿಗೂ ಅಜರಾಮರ ನಾಯಕನಾಗಿ ಉಳಿದಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿ-ಗಲ್ಲಿಗಳಲ್ಲಿ ಸ್ಥಾಪನೆ ಮಾಡುತ್ತೇವೆ, ತಾಕತ್ತಿದ್ದರೇ ತಡೆದು ನೋಡಿ ಎಂದು ಸನಾತನ ಹಿಂದೂ ಧರ್ಮ ಪ್ರಚಾರಕಿ ಚೈತ್ರಾ ಕುಂದಾಪುರ ಸವಾಲ್ ಹಾಕಿದರು. ಶೀವಪ್ರತಿಷ್ಠಾನ ಹಾಗೂ ವಿವಿಧ ಹಿಂದೂ ಸಂಘಟನೆಗಳಿಂದ ಹಳಿಯಾಳ ಪಟ್ಟಣದಲ್ಲಿ ನವರಾತ್ರಿಯ 9ದಿನಗಳ ಕಾಲ ನಡೆದ ದುರ್ಗಾದೌಡ ಧಾರ್ಮಿಕ ನಡಿಗೆ … [Read more...] about ವಿಶ್ವಕ್ಕೆ ಅಜರಾಮರ ನಾಯಕನಾಗಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳನ್ನು ಗಲ್ಲಿಗಲ್ಲಿಗಳಲ್ಲಿ ಪ್ರತಿಷ್ಠಾಪಿಸುತ್ತೇವೆ ತಾಕತ್ತಿದ್ದರೇ ತಡೆಯಿರಿ – ಚೈತ್ರಾ ಕುಂದಾಪುರ,9 ದಿನಗಳ ಕಾಲ ನಡೆದ ದುರ್ಗಾದೌಡ ಸಮಾರೋಪ

ತುಳಜಾಭವಾನಿ‌ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ

October 17, 2018 by Yogaraj SK Leave a Comment

Navchandi Havana , tuljabhavani temple ,rvd,

ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಬುಧವಾರ ಶ್ರೀ ನವಚಂಡಿ ಹವನ ನಡೆಯಿತು. ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬ ಸದಸ್ಯರೊಂದಿಗೆ ಹವನದಲ್ಲಿ ಪಾಲ್ಗೊಂಡಿದ್ದರು. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದ್ದು ದಿ.18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದೆ. … [Read more...] about ತುಳಜಾಭವಾನಿ‌ ದೇವಸ್ಥಾನದಲ್ಲಿ ನವಚಂಡಿ ಹವನ – ಸಚಿವ ಆರ್ ವಿ ದೇಶಪಾಂಡೆ ಭಾಗಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,561 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar