ಹಳಿಯಾಳ:ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ದುರ್ಗಾದೌಡ 7 ನೇ ದಿವಸ ಪೇಟೆ ಬಸವೇಶ್ವರ ದೇವಸ್ಥಾನದಿಂದ ಅರ್ಬನ್ ಬ್ಯಾಂಕ್ ವೃತ್ತ, ಗಣಪತಿಗಲ್ಲಿ, ಮೇದಾರಗಲ್ಲಿ, ಬಸ್ನಿಲ್ದಾಣ ರಸ್ತೆ, ಗೌಳಿಗಲ್ಲಿ, ತಾನಾಜಿ ಗಲ್ಲಿ ಹಾಗೂ ಗುತ್ತಿಗೇರಿ ಗಲ್ಲಿಯಲ್ಲಿ ಸಾಗಿ ದುರ್ಗಾದೇವಿ ಮಂದಿರಕ್ಕೆ ತಲುಪಿದೆ. ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿ ನೂರಕ್ಕೂ ಅಧಿಕ ಮಕ್ಕಳು ವಿವಿಧ ವೇಷಭೂಷಣ, ಛದ್ಮವೇಷಗಳಲ್ಲಿ ಕಂಗೊಳಿಸಿದರು.. ಗುತ್ತಿಗೇರಿ … [Read more...] about 7 ದಿನ ಪೂರೈಸಿದ ದುರ್ಗಾದೌಡ- ಗುತ್ತಿಗೇರಿ ಗಲ್ಲಿಯಲ್ಲಿ ಪೌರಾಣಿಕ ಲೋಕದ ದರ್ಶನ – ನೂರಕ್ಕೂ ಅಧಿಕ ಮಕ್ಕಳಿಂದ ಸ್ತಬ್ದಚಿತ್ರ,ಛದ್ಮವೇಷ ಪ್ರದರ್ಶನ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ದಾಖಲೆ ಬರೆಯುತ್ತಿದೆ ಹಳಿಯಾಳದಲ್ಲಿ ನಡೆದಿರುವ ದುರ್ಗಾದೌಡ – ಧಾರ್ಮಿಕತೆಯೊಂದಿಗೆ ಪ್ರತಿಭೆಗಳ ಅನಾವರಣ – 6 ದಿನ ಪೂರೈಸಿದ ದೌಡ
https://youtu.be/53__3mwuqgoಹಳಿಯಾಳ: ದಸರಾ, ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ನಡೆಯುತ್ತಿರುವ ದುರ್ಗಾದೌಡ ಧಾರ್ಮಿಕ ನಡಿಗೆ ಕಾರ್ಯಕ್ರಮ ಸೋಮವಾರ 6 ದಿನ ಪೂರೈಸಿದ್ದು. ತಾಲೂಕಿನ ಚಿಬ್ಬಲಗೇರಿ, ಕಾಳಗಿನಕೊಪ್ಪ, ಮಲವಡಿ, ಕೆಸರೊಳ್ಳಿ, ಹವಗಿ ಗ್ರಾಮಗಳಲ್ಲೂ ದುರ್ಗಾದೌಡ ಪ್ರಾರಂಭವಾಗಿದ್ದು, ದುರ್ಗಾದೌಡ ಧಾರ್ಮಿಕ ಕಾರ್ಯಕ್ರಮಕ್ಕೆ ಗ್ರಾಮಾಂತರ ಭಾಗದಲ್ಲೂ ಆಸಕ್ತಿ ಕಂಡು ಬಂದಿದೆ. ಪಟ್ಟಣದಲ್ಲಿ ಸೋಮವಾರ ಸುಭಾಷ ರಸ್ತೆ, ಜವಳಿಗಲ್ಲಿ, ಪಟ್ಟಣದ ಮುಖ್ಯಪೇಟೆ … [Read more...] about ದಾಖಲೆ ಬರೆಯುತ್ತಿದೆ ಹಳಿಯಾಳದಲ್ಲಿ ನಡೆದಿರುವ ದುರ್ಗಾದೌಡ – ಧಾರ್ಮಿಕತೆಯೊಂದಿಗೆ ಪ್ರತಿಭೆಗಳ ಅನಾವರಣ – 6 ದಿನ ಪೂರೈಸಿದ ದೌಡ
ಗ್ರಾಮಾಂತರ ಭಾಗದಲ್ಲೂ ಉತ್ಸಾಹದಿಂದ ನಡೆದಿದೆ ದುರ್ಗಾದೌಡ
ಹಳಿಯಾಳ: ತಾಲೂಕಿನ ಮುರ್ಕವಾಡ ಮತ್ತು ಯಡೋಗಾ ಗ್ರಾಮಗಳಲ್ಲಿ ವಿಜೃಂಭಣೆಯಿಂದ ದುರ್ಗಾದೌಡ ಆಚರಿಸಲಾಗುತ್ತಿದೆ. ಸೋಮವಾತ ೬ ದಿನವನ್ನು ಪೂರೈಸಿರುವ ಧಾರ್ಮಿಕ ನಡಿಗೆ ವಿಶಿಷ್ಟ ಕಾರ್ಯಕ್ರಮಕ್ಕೆ ಗ್ರಾಮಾಂತರ ಭಾಗದಲ್ಲೂ ವ್ಯಾಪಕ ಆಸಕ್ತಿ ಕಾಣಿಸುತ್ತಿದ್ದು.. ಪ್ರತಿದಿನ ಬೆಳಗಿನ ಜಾವ ಗ್ರಾಮಗಳಲ್ಲಿ ಹಳಿಯಾಳ ಪಟ್ಟಣದಲ್ಲಿ ನಡೆದಿರುವ ದುರ್ಗಾದೌಡ ಮಾದರಿಯಲ್ಲೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. … [Read more...] about ಗ್ರಾಮಾಂತರ ಭಾಗದಲ್ಲೂ ಉತ್ಸಾಹದಿಂದ ನಡೆದಿದೆ ದುರ್ಗಾದೌಡ
ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಪ್ರತಿಭಾ ಪುರಸ್ಕಾರ ವಿತರಣೆ
ಹಳಿಯಾಳ: ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸುವ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷ ಶಿಷ್ಯವೇತನವನ್ನು ವಿತರಿಸಲಾಗುತ್ತಿದೆ ಎಂದು ಟ್ರಸ್ಟ್ ಧರ್ಮದರ್ಶಿಗಳಾದ ರಾಧಾಬಾಯಿ ಆರ್. ದೇಶಪಾಂಡೆ ಹೇಳಿದರು. ಪಟ್ಟಣದ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ್ಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ 2017-18 … [Read more...] about ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಪ್ರತಿಭಾ ಪುರಸ್ಕಾರ ವಿತರಣೆ
ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ
ಹಳಿಯಾಳ: ಪಟ್ಟಣದ ಪ್ರಸಿದ್ದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ವಿವಿಧ ಸಾಂಸ್ಕøತೀಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ. ಪ್ರತಿನಿತ್ಯ ಪೂಜೆ, ಹೋಮ ಹವನ, ಅಲಂಕಾರ, ರುದ್ರಾಭಿಷೇಕದೊಂದಿಗೆ ಪೂಜಾ ಕಾರ್ಯ ನಡೆಯುತ್ತಿದೆ. ದಿ.17 ರಂದು ಶ್ರೀ ನವಚಂಡಿ ಹವನ ದಿ. 18 ರಂದು ಗುರುವಾರ ಅಶ್ವಿಜ ಶುದ್ಧ ನವಮಿ ಹಾಗೂ ವಿಜಯದಶಮಿ ಕಾರ್ಯಕ್ರಮ, ಶಮಿ ಪೂಜನ, ಊಡಿ ತುಂಬುವುದು ಹಾಗೂ ದಸರಾ ಆಚರಣೆ ನಡೆಯಲಿದ್ದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಹಳಿಯಾಳದ ತುಳಜಾಭವಾನಿ ದೇವಸ್ಥಾನದಲ್ಲಿ ನವರಾತ್ರಿ ವೈಭವ




