• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

3 ದಿನ‌ ಪೂರೈಸಿದ ದುರ್ಗಾದೌಡ ಮಕ್ಕಳಿಂದ‌‌ ಬಗೆಬಗೆಯ ಛದ್ಮವೇಷ ಗಮನ ಸೆಳೆಯುತ್ತಿರುವ ಭವ್ಯ ಅಲಂಕಾರಗಳು

October 12, 2018 by Yogaraj SK Leave a Comment

durga doud 3rd day

ಹಳಿಯಾಳ: ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳದಲ್ಲಿ ನಡೆಯುತ್ತಿರುವ ದುರ್ಗಾದೌಡ 3 ದಿನಗಳನ್ನು ಪೂರೈಸಿದ್ದು ಗ್ರಾಮಾಂತರ ಭಾಗಗಳಲ್ಲಿಯೂ ಈ ಕಾರ್ಯಕ್ರಮ ವಿಸ್ತರಿಸುತ್ತಾ ಸಾಗಿದ್ದು ಜನ ದುರ್ಗಾ ಮಾತೆಯ ಆರಾಧನೆಯಲ್ಲಿ ಲೀನರಾಗಿರುವುದು ಕಂಡು ಬರುತ್ತಿದೆ. ಹಳಿಯಾಳದ ಸಿದ್ದರಾಮೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ದೌಡ ಕೈಲಾಸ ಆಶ್ರಯ ನಗರ, ಕಾರ್ಮೇಲ್ ಶಾಲೆಯ ಮುಂಭಾಗದ ರಸ್ತೆ, ಕಾಕರ ಗಲ್ಲಿ, ರಾಮದೇವ ಗಲ್ಲಿ, ಝೇವಿಯರ್ ರಸ್ತೆ, ಗೌರಿ ಗುಡಿ ರಸ್ತೆಯ ಮೂಲಕ ಯಲ್ಲಾಪೂರ ನಾಕೆ … [Read more...] about 3 ದಿನ‌ ಪೂರೈಸಿದ ದುರ್ಗಾದೌಡ ಮಕ್ಕಳಿಂದ‌‌ ಬಗೆಬಗೆಯ ಛದ್ಮವೇಷ ಗಮನ ಸೆಳೆಯುತ್ತಿರುವ ಭವ್ಯ ಅಲಂಕಾರಗಳು

ಗಾಂಧೀಜಿಯ ಕನಸನ್ನು ನನಸು ಮಾಡುನ ಚೆರಿಶ ಸಂಸ್ಥೆ- ಮಹಾದೇವ ಪವಾರ

October 12, 2018 by Yogaraj SK Leave a Comment

Cherys Troust , Shramadna

ಹಳಿಯಾಳ: ಗಾಂಧೀಜಿಯ ಕನಸನ್ನು ನನಸು ಮಾಡುನ ಚೆರಿಶ ಸಂಸ್ಥೆ ಕಾರ್ಯ ಶ್ಲಾಗನೀಯವಾಗಿದೆ ಮಕ್ಕಳಿಗಾಗಿ ಮಹಿಳೆಯರಿಗಾಗಿ ಇಂತಹ ಕುಗ್ರಾಮದಲ್ಲಿ ಹಮ್ಮಿಕೊಂಡಿರುವ ಈ ಶ್ರಮದಾನದ ಕಾರ್ಯ ನಿಜಕ್ಕೂ ಮೆಚ್ಚುವಂತದ್ದು ಇದರ ಕಾರ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಮತ್ತು ಚೆರಿಶ್ ಸಂಸ್ಥೆಗೆ ಸಹಕಾರ ನೀಡಿ ಎಂದು ಜನಗಾ ಗ್ರಾಮ ಪಂಚಾಯತ ಅಧ್ಯಕ್ಷ ಮಹಾದೇವ ಪವಾರ ಮಕ್ಕಳಿಗೆ ಕರೆ ನೀಡಿದರು. ಅವರು ತಾಲೂಕಿನ ಜತಗಾ ಗೌಳಿವಾಡ ಗ್ರಾಮದಲ್ಲಿ ಚೆರಿಶ್ ಸಂಸ್ಥೆ ಮತ್ತು ಹೊಂಗಿರಣ ಸಂಸ್ಥೆಗಳ … [Read more...] about ಗಾಂಧೀಜಿಯ ಕನಸನ್ನು ನನಸು ಮಾಡುನ ಚೆರಿಶ ಸಂಸ್ಥೆ- ಮಹಾದೇವ ಪವಾರ

ಹಳಿಯಾಳ ಪಟ್ಟಣ‌ ಹಾಗೂ ಗ್ರಾಮಾಂತರ ಭಾಗಗಳಲ್ಲಿ‌ ಉತ್ಸಾಹದಿಂದ‌ ನಡೆದಿದೆ ದುರ್ಗಾದೌಡ 2 ನೇ‌ ದಿನ ಪೂರೈಸಿದ ‌ ಧಾರ್ಮಿಕ ನಡಿಗೆ

October 11, 2018 by Yogaraj SK Leave a Comment

DUrga doud 2 nd day

ಹಳಿಯಾಳ : ನವರಾತ್ರಿ ಉತ್ಸವದ 9ದಿನಗಳ ಕಾಲ ಹಳಿಯಾಳ ಪಟ್ಟಣ ಹಾಗೂ ಗ್ರಾಮಾಂತರ ಭಾಗದಲ್ಲಿ ನಡೆಯುವ ದುರ್ಗಾದೌಡ –ಧಾರ್ಮಿಕ ನಡಿಗೆ ಕಾರ್ಯಕ್ರಮ 2ನೇ ದಿನ ಪೂರೈಸಿದ್ದು. ತಾಲೂಕಿನ ಮುರ್ಕವಾಡ, ತೇರಗಾಂವ ಹಾಗೂ ಯಡೋಗಾ ಗ್ರಾಮಗಳಲ್ಲಿಯೂ ದುರ್ಗಾದೌಡ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ. ಪಕ್ಕದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲೇ ಆಚರಿಸಲ್ಪಡುವ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಈಗಾಗಲೇ ಆಯಾ ಭಾಗದ ಜನರು ದುರ್ಗಾದೌಡನ್ನು ಸ್ವಾಗತಿಸಲು ತಮ್ಮ ಬಡಾವಣೆಗಳಲ್ಲಿ ವಿಶೇಷ … [Read more...] about ಹಳಿಯಾಳ ಪಟ್ಟಣ‌ ಹಾಗೂ ಗ್ರಾಮಾಂತರ ಭಾಗಗಳಲ್ಲಿ‌ ಉತ್ಸಾಹದಿಂದ‌ ನಡೆದಿದೆ ದುರ್ಗಾದೌಡ 2 ನೇ‌ ದಿನ ಪೂರೈಸಿದ ‌ ಧಾರ್ಮಿಕ ನಡಿಗೆ

ಮತ್ತೇ ಆಕಳು-ಕರು ಜಾನುವಾರುಗಳನ್ನು ರಸ್ತೆಗೆ ಬಿಟ್ಟರೇ ಕಠಿಣ ಕ್ರಮ- ಗೋ ಶಾಲೆಗೆ ರವಾನಿಸಲಾಗುವುದು- ಮುಖ್ಯಾಧಿಕಾರಿ ಕೇಶವ ಚೌಗಲೆ

October 11, 2018 by Yogaraj SK Leave a Comment

bidadi dana

ಹಳಿಯಾಳ: ಮತ್ತೇ ಆಕಳು, ದನ,ಕರು ಹೀಗೆ ಜಾನುವಾರುಗಳು ರಸ್ತೆಗಳ ಮಧ್ಯೆ ಕಂಡರೇ ಅವುಗಳ ಮಾಲಿಕರಿಗೆ ಮರಳಿಸುವುದಿಲ್ಲ ಬದಲಾಗಿ ಗೋಶಾಲೆಗೆ ರವಾನಿಸಲಾಗುವುದು ಎಂದು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಬೀಡಾಡಿ ದನಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಿದ ಬಳಿಕ ಅದರ ಮಾಲೀಕರಿಗೆ ಪ್ರತಿ ಜಾನುವಾರಿಗೆ 1 ಸಾವಿರ ರೂ.ನಂತೆ ದಂಡ ವಿಧಿಸಲಾಗಿದೆ ಅಲ್ಲದೇ ಎಚ್ಚರಿಕೆಯ ನೋಟಿಸ್ ಕೂಡ ನೀಡಲಾಗಿದೆ. ಮತ್ತೇ ಅವರು ದನ-ಕರುಗಳನ್ನು ರಸ್ತೆಗೆ … [Read more...] about ಮತ್ತೇ ಆಕಳು-ಕರು ಜಾನುವಾರುಗಳನ್ನು ರಸ್ತೆಗೆ ಬಿಟ್ಟರೇ ಕಠಿಣ ಕ್ರಮ- ಗೋ ಶಾಲೆಗೆ ರವಾನಿಸಲಾಗುವುದು- ಮುಖ್ಯಾಧಿಕಾರಿ ಕೇಶವ ಚೌಗಲೆ

ದಿ. 13- 14 ರಂದು ಹಳಿಯಾಳದ ಕೆಎಲ್ಎಸ್ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಪಡಿಸುವ ಸ್ಪರ್ದೆ – ಡಾ.ವಿವಿ ಕಟ್ಟಿ

October 11, 2018 by Yogaraj SK Leave a Comment

ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗವು ಅಕ್ಟೋಬರ್ ದಿ.13 ಮತ್ತು 14ರಂದು ಸತತ 24 ಗಂಟೆಗಳ ಸಮಯ ಮಿತಿಯಲ್ಲಿ ಕಂಪ್ಯೂಟರ್ ತಂತ್ರಾಂಶವನ್ನು ಅಭಿವೃದ್ಧಿಪಡಿಸುವ ವಿನೂತನ ಸ್ಪರ್ಧೆಯನ್ನು ಹಮ್ಮಿಕೊಂಡಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ|| ವಿ.ವಿ ಕಟ್ಟಿ ತಿಳಿಸಿದ್ದಾರೆ. ವಿಡಿ ಐಡಿಯಾಥೋನ್ ಎಂಬ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಈ ಸ್ಪರ್ಧೆಯನ್ನು … [Read more...] about ದಿ. 13- 14 ರಂದು ಹಳಿಯಾಳದ ಕೆಎಲ್ಎಸ್ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಕಂಪ್ಯೂಟರ್ ತಂತ್ರಾಂಶ ಅಭಿವೃದ್ಧಿ ಪಡಿಸುವ ಸ್ಪರ್ದೆ – ಡಾ.ವಿವಿ ಕಟ್ಟಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,562 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar