ಹಳಿಯಾಳ: ದಸರಾ, ನವರಾತ್ರಿ ಉತ್ಸವದ ಸಂದರ್ಭದಲ್ಲಿ ಘಟಸ್ಥಾಪನೆಯ ದಿನದಿಂದ 9 ದಿನಗಳ ಕಾಲ ಪಕ್ಕದ ಮಹಾರಾಷ್ಟ್ರ ರಾಜ್ಯ ಹಾಗೂ ಕರ್ನಾಟಕ ಬೆಳಗಾವಿ ಜಿಲ್ಲೆಯಲ್ಲಿ ಭಾರಿ ವಿಜೃಂಭಣೆಯಿಂದ ನಡೆಯುವ ವಿಶಿಷ್ಠ ಕಾರ್ಯಕ್ರಮ “ದುರ್ಗಾದೌಡ” ಧಾರ್ಮಿಕ ಕಾರ್ಯಕ್ರಮಕ್ಕೆ ಹಳಿಯಾಳವು ಮನಸೋತಿದ್ದು ಇದೀಗ 7ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು ದಿ.10ರಿಂದ ತಾಲೂಕಿನಲ್ಲಿ ಪ್ರಾರಂಭವಾಗುತ್ತಿರುವ ದುರ್ಗಾದೌಡಗೆ ಕ್ಷಣಗಣನೆ ಆರಂಭವಾಗಿದೆ. ಹಿನ್ನೆಲೆ:- ಮೂಲತಃ … [Read more...] about ರಾಜ್ಯದ ಬೆಳಗಾವಿ, ಖಾನಾಪೂರ ಹಾಗೂ ಹಳಿಯಾಳದಲ್ಲಿ ನವರಾತ್ರಿಯ 9 ದಿನ ವಿಶಿಷ್ಠ ಆಚರಣೆ – ದುರ್ಗಾದೌಡ ಧಾರ್ಮಿಕ ಓಟ. ಹಳಿಯಾಳದಲ್ಲಿ 50 ಜನರಿಂದ ಆರಂಭವಾದ ದುರ್ಗಾದೌಡ ಇಂದು ಸಾವಿರಾರು ಜನ ಭಾಗಿ- ಉತ್ಸಾಹದಿಂದ ನಡೆಯುವ ಕಾರ್ಯಕ್ರಮಕ್ಕೆ ಕ್ಷಣಗಣನೆ ಬುಧವಾರ ಬೆಳಿಗ್ಗೆ ಆರಂಭವಾಗಲಿದೆ ದೌಡ..
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ದಿ.10 ಹಳಿಯಾಳದ ಗಣೇಶ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.
ಹಳಿಯಾಳ: ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಬುಧವಾರ ದಿ.10ರಂದು ಶ್ರೀ ಗಣೇಶ ಕಲ್ಯಾಣ ಮಂಟಪದಿಂದ ಆರಂಭವಾಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಶ್ರೀ ಗಣೇಶ ದೇವಸ್ಥಾನದಲ್ಲಿ ದಿ.10ರಂದು ಬೆಳಿಗ್ಗೆ 5.30 ಗಂಟೆಗೆ ಭಗವಾ ಧ್ವಜ ಹಾಗೂ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ದುರ್ಗಾದೌಡಗೆ ಚಾಲನೆ ನೀಡಲಾಗುವುದು ಅಲ್ಲಿಂದ ಪೋಲಿಸ್ … [Read more...] about ದಿ.10 ಹಳಿಯಾಳದ ಗಣೇಶ ದೇವಸ್ಥಾನದಿಂದ ದುರ್ಗಾದೌಡಕ್ಕೆ ಚಾಲನೆ- 9 ದಿನಗಳ ಕಾರ್ಯಕ್ರಮದ ಮಾಹಿತಿ.
ದುರ್ಗಾದೌಡ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಬೈಕ್ ರ್ಯಾಲಿ
ಹಳಿಯಾಳ: ಧರ್ಮ ರಕ್ಷಣೆಯ ಮತ್ತು ರಾಷ್ಟ್ರ ಪ್ರೇಮದ ಜಾಗರಣೆಯ ಸಲುವಾಗಿ ನವರಾತ್ರಿ ಹಬ್ಬದ ಪ್ರಯುಕ್ತ 9 ದಿನಗಳ ಕಾಲ ನಡೆಯುವ ದುರ್ಗಾದೌಡ ಧಾರ್ಮಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ಹಳಿಯಾಳದಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ವಿಜೃಂಭಣೆಯಿಂದ ನಡೆಯಲಿರುವ ದುರ್ಗಾದೌಡ ಅಂಗವಾಗಿ ಹಿಂದೂ ಸಮಾಜ ಬಾಂಧವರು, ವಿವಿಧ ಹಿಂದೂ ಸಂಘಟನೆಯವರು ನೂರಾರು ಸಂಖ್ಯೆಯ ಬೈಕ್ಗಳಲ್ಲಿ ಆಗಮಿಸಿದ ಮಹಿಳೆಯರು, ಯುವತಿಯರು ಹಾಗೂ ಯುವಕರು ಭಗವಾ ಧ್ವಜಗಳೊಂದಿಗೆ ಶ್ರೀ ಗಣೇಶ ದೇವಸ್ಥಾನದ ಎದುರು ಸೇರಿ … [Read more...] about ದುರ್ಗಾದೌಡ ಅಂಗವಾಗಿ ಹಳಿಯಾಳದಲ್ಲಿ ಯಶಸ್ವಿಯಾಗಿ ನಡೆದ ಬೈಕ್ ರ್ಯಾಲಿ
ಆಕಳ ಕರುವಿನ ಮೇಲೆ ಬಸ್ ಹಾಯ್ದು ಕಾಲಿಗೆ ಗಂಭೀರ ಗಾಯ
ಹಳಿಯಾಳದ ವನಶ್ರೀ ವೃತ್ತದಲ್ಲಿ ಸೋಮವಾರ ಸಾಯಂಕಾಲ ಘಟನೆ ಹಳಿಯಾಳ ಧರ್ಮಸ್ಥಳ ಬಸ್ ಹಾಯ್ದು ಆಕಳ ಕರುವಿನ ಕಾಲಿಗೆ ಗಂಭೀರ. ಗಾಯ.. ಮಾನವೀಯತೆ ಮೆರೆದ ಸಾರ್ವಜನಿಕರು ಹಳಿಯಾಳದ ಪಶು ಆಸ್ಪತ್ರೆಗೆ ಗಾಯಗೊಂಡ ಕರುವನ್ನು ಒಯ್ದು ಚಿಕಿತ್ಸೆ ಕೊಡಿಸಿದ ಜನರು..ಪುರಸಭೆ ವಿರುದ್ದ ಜನರ ಆಕ್ರೋಶ .. ಹಾದಿ-ಬೀದಿ- ಮುಖ್ಯ ರಸ್ತೆಗಳಲ್ಲಿ ಓಡಾಡುತ್ತಿರುವ ಹಾಗೂ ಪ್ರಮುಖವಾಗಿ ರಸ್ತೆಗಳಲ್ಲಿ ಮಲಗಿ ಸಂಚಾರಕ್ಕೆ ಅಡ್ಡಿ ಮಾಡುತ್ತಿರುವ ಬಿಡಾಡಿ ದನಗಳ ಬಗ್ಗೆ ಕ್ರಮ ಕೈಗೊಳ್ಳದ … [Read more...] about ಆಕಳ ಕರುವಿನ ಮೇಲೆ ಬಸ್ ಹಾಯ್ದು ಕಾಲಿಗೆ ಗಂಭೀರ ಗಾಯ
ನನ್ನೇ ಪ್ರಿತ್ಸೇ ಎಂದು ಕಿರುಕುಳ ನೀಡಿದವನಿಗೆ ಕೊನೆಗೂ ಶೀಕ್ಷೆ ವಿಧಿಸಿ ತೀರ್ಪು ನೀಡಿದ ಹಳಿಯಾಳ ನ್ಯಾಯಾಲಯ
ಹಳಿಯಾಳ : ಪ್ರೀತ್ಸೆ ಎಂದು ಪ್ರತಿದಿನ ಹಿಂಬಾಲಿಸಿ ಕಿರುಕುಳ ನೀಡಿದ ಆರೋಪಿಗೆ ಹಳಿಯಾಳ ನ್ಯಾಯಾಲಯವು 7 ತಿಂಗಳ ಸಾಧಾ ಶಿಕ್ಷೆ ಹಾಗೂ 2300 ರೂ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದೆ. ದಾಂಡೇಲಿಯ ಹಾಲಮಡ್ಡಿ ಗ್ರಾಮದ ಸೋಮನಿಂಗ ಬರಮಣಗಿ ಹಲಗೇಕರ ಶಿಕ್ಷೆಗೆ ಒಳಗಾದ ಆರೋಪಿಯಾಗಿದ್ದಾನೆ. ಆರೋಪಿಯು ಅದೇ ಗ್ರಾಮದ ಯುವತಿಯನ್ನು ಪ್ರೀತಿಸು ಎಂದು ಪಿಡಿಸುತ್ತಿದ್ದನು ಅಲ್ಲದೇ ಅವಳಿಗೆ ಅನವಶ್ಯಕ ಕಿರುಕುಳ ನೀಡುವುದು, ಹಿಂಬಾಲಿಸುವುದು ಮತ್ತು ಚಲನವಲನಗಳ ಮೇಲೆ ನಿಗಾವಹಿಸುವುದನ್ನು … [Read more...] about ನನ್ನೇ ಪ್ರಿತ್ಸೇ ಎಂದು ಕಿರುಕುಳ ನೀಡಿದವನಿಗೆ ಕೊನೆಗೂ ಶೀಕ್ಷೆ ವಿಧಿಸಿ ತೀರ್ಪು ನೀಡಿದ ಹಳಿಯಾಳ ನ್ಯಾಯಾಲಯ


