ಹಳಿಯಾಳ:- ಪಟ್ಟಣದ ಅಂಚಿನ ಹಳಿಯಾಳ-ಬೆಳಗಾವಿ ರಸ್ತೆಯ ಹೊರಗಿನ ಗುತ್ತಿಗೇರಿಯಲ್ಲಿರುವ “ಗುತ್ತೀಗೇರಿ” ಕೆರೆಯನ್ನು ಸ್ವಚ್ಚ ಮಾಡುವ ಕಾಯಕದಲ್ಲಿ ತಾಲೂಕಾಡಳಿತದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ತೊಡಗಿದ್ದು ಸಾರ್ವಜನೀಕರ ಶ್ಲಾಘನೆಗೆ ಪಾತ್ರವಾಗಿದೆ. ಜಯ ಕರ್ನಾಟಕ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ಪಾತ್ರ ಪ್ರಮುಖವಾಗಿದ್ದು ಇವರೊಂದಿಗೆ ಕಂದಾಯ ಇಲಾಖೆ, ಶಿಕ್ಷಕರ ಸಂಘ, ಲಾಯನ್ಸ್ ಕ್ಲಬ್ ಸಂಸ್ಥೆ ಇತರ ಕೆಲವರು ಕೈ ಜೊಡಿಸಿ ಕೆರೆಯ ಸುತ್ತಲು ಸ್ವಚ್ಚತೆ … [Read more...] about ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಹಳಿಯಾಳದ ಗುತ್ತಿಗೇರಿ ಕೆರೆಯ ಸ್ವಚ್ಚತಾ ಕಾರ್ಯ ಸಾರ್ವಜನೀಕರಿಂದ ವ್ಯಾಪಕ ಪ್ರಶಂಸೆ – ಹಳಿಯಾಳದಲ್ಲಿ ಉತ್ಸಾಹದಿಂದ ನಡೆದಿದೆ ಸ್ವಚ್ಛ ಭಾರತ ಕಾಯಕ.
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಹಳಿಯಾಳದ ಕಾರ್ಮೇಲ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿದ್ಯಾರ್ಥಿಗಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಹಳಿಯಾಳ :- ಹಳಿಯಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ತಹಶೀಲ್ದಾರ ವಿದ್ಯಾಧರ ಗುಳಗುಳಿ ಉದ್ಘಾಟಿಸಿ ವಿದ್ಯಾರ್ಥಿಗಳು ಶಿಬಿರಗಳ ಸದುಪಯೋಗ ಪಡೆಯುವಂತೆ ಕರೆ ನೀಡಿದರು. ಸ್ಕಂದ ಹಾಗೂ ಅಲೀಮಕೋ ಸಂಸ್ಥೆಯ ನುರಿತ ತಜ್ಞ ವೈದ್ಯರು ಪಾಲ್ಗೊಂಡು ಮಕ್ಕಳನ್ನು ತಪಾಸಣೆ ಮಾಡಿ ಅಗತ್ಯ ಸಲಕರಣೆಗಳ ಬಗ್ಗೆ ಶಿಫಾರಸ್ಸು … [Read more...] about ಹಳಿಯಾಳದ ಕಾರ್ಮೇಲ್ ಶಾಲೆಯಲ್ಲಿ ಯಶಸ್ವಿಯಾಗಿ ನಡೆದ ವಿದ್ಯಾರ್ಥಿಗಳ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯಿಂದ ದತ್ತು ಪಡೆದ ಗ್ರಾಮಗಳಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ
ಹಳಿಯಾಳ:- ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿಯಿಂದ ದತ್ತು ಪಡೆದ ಗ್ರಾಮಗಳಾದ ದೊಡ್ಡಕೊಪ್ಪ ಹಾಗೂ ಬಂಟರಗಾಳಿಯಲ್ಲಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್ ಘಟಕ, ಶ್ರೀಗ್ರಾಮದೇವಿ ಗ್ರಾಮಾಭಿವೃದ್ಧಿ ಸಮಿತಿ ದೊಡ್ಡಕೊಪ್ಪ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದಲ್ಲಿ ಸ್ವಚ್ಛ ಗ್ರಾಮ ಅಭಿಯಾನ ಯಶಸ್ವಿಯಾಗಿ ನಡೆಸಿದರು. ಸ್ವಚ್ಛತಾ ಗ್ರಾಮ ಅಭಿಯಾನದಲ್ಲಿ ಗುಡಿಗುಂಡಾರಗಳು, ಚರ್ಚ, ಶಾಲೆ, ಅಂಗನವಾಡಿ ಕೇಂದ್ರಗಳನ್ನು ಸ್ವಚ್ಛಗೊಳಿಸಲಾಯಿತು. ದೊಡ್ಡಕೊಪ್ಪ … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯಿಂದ ದತ್ತು ಪಡೆದ ಗ್ರಾಮಗಳಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯಕ್ರಮ
ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್
ಹಳಿಯಾಳ : ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ರಾತ್ರೋರಾತ್ರಿ ಮಹಾನ ಪುರುಷ ಶಿವಾಜಿ ಮೂರ್ತಿಯನ್ನು ಸ್ಥಾಪನೆ ಮಾಡಿದ್ದು ಕಾನೂನಿನ ಸ್ಪಷ್ಟ ಉಲ್ಲಂಘಟನೆಯಾಗಿದೆ. ಕಾನೂನು ಚೌಕಟ್ಟಿನಲ್ಲಿ ಶಿವಾಜಿ ಮೂರ್ತಿ ಸ್ಥಾಪನೆಗೆ ಜಿಲ್ಲಾಡಳಿತ, ಪೋಲಿಸ್, ಕಂದಾಯ ಮತ್ತು ಪುರಸಭೆಯ ಇಲಾಖೆಯ ಸಹಮತವಿದೆ. ಅಲ್ಲದೇ ಜನರ ಭಾವನೆಗಳಿಗೆ ನಾವು ಗೌರವ ನೀಡುತ್ತೇವೆ. ಆದರೆ ಕಾನೂನು ಉಲ್ಲಂಘನೆ ಮಾಡುವುದು ಅಪರಾಧವಾಗಿದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್ … [Read more...] about ಕಾನೂನು ಉಲ್ಲಂಘನೆ ಅಪರಾಧ ಎಲ್ಲರೂ ಕಾನೂನನ್ನು ಗೌರವಿಸಬೇಕು – ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿನಾಯಕರಾವ್ ಪಾಟೀಲ್
ಪಟ್ಟಣದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪಣೆ ವಿಷಯ ಅಧಿಕಾರಿಗಳು ತಮ್ಮ ತಪ್ಪನ್ನು ಮರೆಮಾಚಲು ಅಮಾಯಕ ಹಿಂದೂಗಳ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪ, ನಾವು ಜೈಲಿಗೂ ಹೊಗಲು ಸಿದ್ದ ಹೆಗಡೆ ಘೊಷಣೆ
ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಸಾರ್ವಜನೀಕರಿಂದ ಶೀವಾಜಿ ಮೂರ್ತಿ ಪ್ರತಿಷ್ಠಾಪಿಸಿದ ಪ್ರಕರಣದಲ್ಲಿ ಹಳಿಯಾಳದ ಪುರಸಭೆ, ಕಂದಾಯ ಇಲಾಖೆಯವರ ತಪ್ಪಿದ್ದು ಅದನ್ನು ಮರೆಮಾಚಲು ಇಂದು ಅಮಾಯಕರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಗಂಭಿರ ಆರೋಪ ಮಾಡಿದರು. ಪಟ್ಟಣದಲ್ಲಿ ಸೋಮವಾರ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಿಂದವಿ ಸ್ವರಾಜ್ಯ ಸಂಸ್ಥಾಪಕ, ರಾಷ್ಟ್ರಪುರುಷನ ಮೂರ್ತಿ … [Read more...] about ಪಟ್ಟಣದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪಣೆ ವಿಷಯ ಅಧಿಕಾರಿಗಳು ತಮ್ಮ ತಪ್ಪನ್ನು ಮರೆಮಾಚಲು ಅಮಾಯಕ ಹಿಂದೂಗಳ ಮೇಲೆ ಪ್ರಕರಣ ದಾಖಲಿಸುತ್ತಿದ್ದಾರೆ ಮಾಜಿ ಶಾಸಕ ಸುನೀಲ್ ಹೆಗಡೆ ಆರೋಪ, ನಾವು ಜೈಲಿಗೂ ಹೊಗಲು ಸಿದ್ದ ಹೆಗಡೆ ಘೊಷಣೆ



