• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ನವೀಕೃತಗೊಂಡ ಹಳಿಯಾಳದ ಕೃಷಿ ಇಲಾಖೆ ಕಚೇರಿ ಕಾರ್ಯಾಲಯ ಕಟ್ಟಡ ಉದ್ಘಾಟನೆ

September 30, 2018 by Yogaraj SK Leave a Comment

agree office - New building opening

ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆರವರ ವಿಶೇಷ ಪ್ರಯತ್ನದಿಂದ ಹಳಿಯಾಳದಲ್ಲಿಯ 35 ವರ್ಷ ಹಳೆಯದಾಗಿದ್ದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯ ಕಟ್ಟಡ ರೂ.45 ಲಕ್ಷ ವೆಚ್ಚದಲ್ಲಿ ನವೀಕೃತಗೊಂಡಿದ್ದು ರೈತರಿಗೆ ಹಾಗು ಸಿಬ್ಬಂದಿ ವರ್ಗದವರಿಗೆ ಅವಶ್ಯಕವಾದ ಎಲ್ಲ ಸೌಕರ್ಯಗಳು ಹೊಂದಿದೆ ಎಂದು ಎಂಎಲ್‍ಸಿ ಎಸ್.ಎಲ್.ಘೋಟ್ನೆಕರ ಹೇಳಿದರು. ಪಟ್ಟಣದ ಬೆಳಗಾಂವ ರಸ್ತೆಯಲ್ಲಿರುವ ಕೃಷಿ ಇಲಾಖೆಯ ನೂತನ ಕಟ್ಟಡವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿದ ಘೋಟ್ನಕರ ಕಟ್ಟಡದಲ್ಲಿ … [Read more...] about ನವೀಕೃತಗೊಂಡ ಹಳಿಯಾಳದ ಕೃಷಿ ಇಲಾಖೆ ಕಚೇರಿ ಕಾರ್ಯಾಲಯ ಕಟ್ಟಡ ಉದ್ಘಾಟನೆ

ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರೀಕ ದಿನ ಆಚರಣೆ ಮೂವರು ಹಿರಿಯ ನಾಗರೀಕರಿಗೆ ಸನ್ಮಾನ

September 30, 2018 by Yogaraj SK Leave a Comment

Hiriya nagraika dinacharane

ಹಳಿಯಾಳ:- ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕಾರವಾರದ ಆಝಾದ ಯುಥ್ ಕ್ಲಬ್ ಹಾಗೂ ಕಲ್ಲೂರ ಶೈಕ್ಷಣಿಕ ಸಂಸ್ಥೆಯ ಆಶ್ರಯದಲ್ಲಿ ಹಳಿಯಾಳದ ಪ್ರವಾಸಿ ಮಂದಿರದಲ್ಲಿ ವಿಶಿಷ್ಠ ಕಾರ್ಯರ್ಕಮ ನಡೆದು ಸಾಧನೆ ಮಾಡಿದ ಹಿರಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಹಳಿಯಾಳದ ಮೂವರು ಹಿರಿಯ ನಾಗರಿಕರಾದ ವೈದ್ಯ ಹಾಗೂ ಗಾಯಕರಾದ ಡಾ.ಚಂದ್ರಶೇಖರ ಓಶೀಮಠ, ಹಿರಿಯ ಪತ್ರಕರ್ತ ಹಾಗೂ ರಾಜ್ಯ ಪತ್ರಿಕಾ ಅಕಾಡೆಮಿ ಪುರಸ್ಕøತ ಬಿ.ಆರ್.ವಿಭೂತೆ ಮತ್ತು ನಿವೃತ್ತ ಕಾರ್ಯನಿರ್ವಾಹಕ ಇಂಜಿನೀಯರ್ … [Read more...] about ಹಳಿಯಾಳದಲ್ಲಿ ವಿಶ್ವ ಹಿರಿಯ ನಾಗರೀಕ ದಿನ ಆಚರಣೆ ಮೂವರು ಹಿರಿಯ ನಾಗರೀಕರಿಗೆ ಸನ್ಮಾನ

ಹಳಿಯಾಳದ ಹಿರಿಯ ಪತ್ರಕರ್ತ ಅರುಣ‌ ನಾಯ್ಕ ಇನ್ನಿಲ್ಲಾ ಹಳಿಯಾಳ ಪತ್ರಿಕೊಧ್ಯಮದಲ್ಲಿ 14 ವರ್ಷ ಸೇವೆ ಸಲ್ಲಿಸಿದ್ದ ಅರುಣಜಿ

September 30, 2018 by Yogaraj SK Leave a Comment

Arun Naik SK

ಹಳಿಯಾಳ :- ಹುಬ್ಬಳ್ಳಿಯ ಖ್ಯಾತ ದಿನಪತ್ರಿಕೆ ‘ ಸಂಯುಕ್ತ ಕರ್ನಾಟಕ’ ಪತ್ರಿಕೆಗೆ ಕಳೆದ 14 ವರ್ಷಗಳಿಂದ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಳಿಯಾಳದ ಅರುಣಕುಮಾರ ಕಾಶೀನಾಥ ನಾಯ್ಕ (51) ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್.ಡಿ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ನಿಧನ ಹೊಂದಿದ್ದಾರೆ. ಹಳಿಯಾಳದ ಹಿರಿಯ ಪತ್ರಕರ್ತರಾಗಿದ್ದ ಅರುಣ ತಮ್ಮ ಹಾಸ್ಯ ಪ್ರವೃತ್ತಿಗಾಗಿ … [Read more...] about ಹಳಿಯಾಳದ ಹಿರಿಯ ಪತ್ರಕರ್ತ ಅರುಣ‌ ನಾಯ್ಕ ಇನ್ನಿಲ್ಲಾ ಹಳಿಯಾಳ ಪತ್ರಿಕೊಧ್ಯಮದಲ್ಲಿ 14 ವರ್ಷ ಸೇವೆ ಸಲ್ಲಿಸಿದ್ದ ಅರುಣಜಿ

ಬೇರೆ ಪಕ್ಷದ ಮುಖಂಡರ‌ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ

September 26, 2018 by Yogaraj SK Leave a Comment

ಹಳಿಯಾಳ : ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಬೇರೆ ಪಕ್ಷದ ಓರ್ವ ಮುಖಂಡರು ಅಲ್ಲಿಯ ಮರಾಠಾ ಸಮುದಾಯದ ಮಹಿಳೆಯರು ಮತ್ತು ಅಮಾಯಕ ಯುವಕರಿಗೆ ಪ್ರಚೋದನೆ ನೀಡಿ ಅಕ್ರಮವಾಗಿ ಶಿವಾಜಿ ಮೂರ್ತಿಯನ್ನು ಸ್ಥಾಪಿಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ಕಾಂಗ್ರೇಸ್ ಹಿರಿಯ ಮುಖಂಡ ಎಸ್.ಎಲ್.ಘೋಟ್ನೇಕರ ಪರೋಕ್ಷವಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಹರಿಹಾಯ್ದ, ಮರಾಠಾ ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದು ಇದನ್ನು ತಾವು ಸಹಿಸುವುದಿಲ್ಲ … [Read more...] about ಬೇರೆ ಪಕ್ಷದ ಮುಖಂಡರ‌ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ

ಚದುರಂಗ ಸ್ಪರ್ಧೆಯಲ್ಲಿ ಪ್ರಜ್ವಲ ಶೆಟ್ಟಿ ಸಾಧನೆ ರಾಜ್ಯ ಮಟ್ಟಕ್ಕೆ ಆಯ್ಕೆ

September 26, 2018 by Yogaraj SK Leave a Comment

Prajwal

ಹಳಿಯಾಳ: ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ 17 ವರ್ಷದೂಳಗಿನ ಬಾಲಕರ ವಿಭಾಗದ ಚದುರಂಗ ಸ್ಪರ್ಥೆಯಲ್ಲಿ ಸ್ಥಳೀಯ ಕಾರ್ಮೇಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಜ್ವಲ ಶೆಟ್ಟಿ 2ನೇಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ದೈಹಿಕ ಶಿಕ್ಷಕರಾದ ಶಂಕರ ಜುಂಜವಾಡಕರ ಅವರಿಂದ ತರಬೇತಿ ಪಡೆದಿರುವ ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕರ, ಪಾಲಕರು ಅಭಿನಂದನೆ ಸಲ್ಲಿಸಿದ್ದಾರೆ. … [Read more...] about ಚದುರಂಗ ಸ್ಪರ್ಧೆಯಲ್ಲಿ ಪ್ರಜ್ವಲ ಶೆಟ್ಟಿ ಸಾಧನೆ ರಾಜ್ಯ ಮಟ್ಟಕ್ಕೆ ಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,564 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar