ಹಳಿಯಾಳ: ಇತ್ತೀಚಿಗೆ ಸ್ಥಳೀಯ ಶಿವಾಜಿ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಾಳಗಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಛಾಯಾ ದಯಾನಂದ ಸುತಾರ್ 100 ಮೀಟರ್, 200ಮೀಟರ್, ಹಾಗೂ ಗುಂಡು ಎಸೆತ ಸ್ಪರ್ಥೆಯಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಈ ಸಾಧನೆಗೆ ಶಾಲೆಯ ಸಿಬ್ಬಂದಿ ವರ್ಗ ಗ್ರಾಮದ ಜನತೆ ಹಾಗೂ ಶಾಲಾಭಿವೃದ್ಧಿ ಸಮೀತಿ ಛಾಯಾಗೆ ಶುಭ ಕೊರಿದ್ದಾರೆ. … [Read more...] about ತಾಲೂಕಾ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಛಾಯಾ ಸುತಾರ ಜಿಲ್ಲಾ ಮಟ್ಟಕ್ಕೆ ಆಯ್ಕೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ೨ ಲಕ್ಷ ರೂ ದೆಣಿಗೆ ಸಚಿವ ಆರ್ ವಿ ದೇಶಪಾಂಡೆಗೆ ಹಸ್ತಾಂತರ
ಹಳಿಯಾಳ : ಸ್ಥಳೀಯ ಅಂಗಡಿ ಗ್ಯಾಸ್ ಸರ್ವಿಸ್ ವತಿಯಿಂದ ಇಂಡೇನ್ ಆಯಿಲ್ ಕಾರ್ಪೊರೇಷನ್ ಪರವಾಗಿ ಎರಡು ಲಕ್ಷ ರೂಪಯಿ ಡಿ.ಡಿಯನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ರಾಜ್ಯ ಸರಕಾರದ ಮುಖಾಂತರ ಕಳುಹಿಸಲಾಯಿತು. ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್. ವ್ಹಿ. ದೇಶಪಾಂಡೆಯವರಿಗೆ ಡಿಡಿಯನ್ನು ಅಂಗಡಿ ಗ್ಯಾಸ್ ಸರ್ವಿಸ್ ಮಾಲಕ ಚಂದ್ರಕಾಂತ ಅಂಗಡಿ ಹಾಗೂ ಸುಮಂಗಲಾ ಅಂಗಡಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ … [Read more...] about ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಗೆ ೨ ಲಕ್ಷ ರೂ ದೆಣಿಗೆ ಸಚಿವ ಆರ್ ವಿ ದೇಶಪಾಂಡೆಗೆ ಹಸ್ತಾಂತರ
ಉಚಿತ ಸೇವೆಗೆ ರೋಗಿಯಿಂದ ಹಣ ಪಡೆದು ವಂಚನೆ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ,ಘಟನೆ – ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ ಸಂಘಟನೆ ಆರೋಪ ಕ್ರಮಕ್ಕೆ ಆಗ್ರಹ
ಹಳಿಯಾಳ:- ಪಟ್ಟಣದಲ್ಲಿರುವ ಹಳಿಯಾಳ ತಾಲೂಕಾ ಆಸ್ಪತ್ರೆಯಲ್ಲಿ ಸರ್ಕಾರದಿಂದ ಡಯಾಲಿಸಿಸ್ಗಾಗಿ ನೀಡಿದ ಉಚಿತ ಸೇವೆಗೆ ಬಡ ದಲಿತ ರೋಗಿಯಿಂದ ಹಣ ಪಡೆದು ವಂಚನೆ ಮಾಡಲಾಗಿದೆ ಎಂದು ದಲಿತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ ಸಂಘಟನೆ ಆರೋಪಿಸಿದೆ. ಈ ಕುರಿತು ತಾಲೂಕಾ ವೈದ್ಯಾಧಿಕಾರಿಗೆ ಬರೆದ ದೂರು ಪತ್ರದಲ್ಲಿ ಮಾಹಿತಿ ನೀಡಿರುವ ಸಂಗಘಟನೆಯ ಮುಖಂಡ ಯಲ್ಲಪ್ಪಾ ಹೊನ್ನೊಜಿ ಪಟ್ಟಣದ ಗಾಂಧಿಕೇರಿಯ ಸಿದ್ದಪ್ಪಾ ಯಲ್ಲಪ್ಪಾ ಚಲವಾದಿ ಎನ್ನುವ ಬಡ ಯುವಕನು ವಾರಕ್ಕೆ 2 ಬಾರಿ ಡಯಾಲಿಸಿಸ್ … [Read more...] about ಉಚಿತ ಸೇವೆಗೆ ರೋಗಿಯಿಂದ ಹಣ ಪಡೆದು ವಂಚನೆ ಹಳಿಯಾಳ ಸರ್ಕಾರಿ ಆಸ್ಪತ್ರೆಯಲ್ಲಿ ,ಘಟನೆ – ದಲಿತ ಸಂಘರ್ಷ ಸಮೀತಿ ಅಂಬೇಡ್ಕರ್ ಧ್ವನಿ ಸಂಘಟನೆ ಆರೋಪ ಕ್ರಮಕ್ಕೆ ಆಗ್ರಹ
15 ದಿನಗಳಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ – ಸಕ್ಕರೆ ಆಯುಕ್ತರ ಭರವಸೆ- ಶಂಕರ ಕಾಜಗಾರ
ಹಳಿಯಾಳ:- ಮುಂದಿನ 15 ದಿನಗಳ ಒಳಗೆ ಹಳಿಯಾಳ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಇತ್ಯರ್ಥ ಪಡಿಸುವುದಾಗಿ ಬೆಂಗಳೂರಿನಲ್ಲಿ ಸಕ್ಕರೆ ಆಯುಕ್ತರು ಭರವಸೆ ನೀಡಿದ್ದಾರೆಂದು ಹಳಿಯಾಳ ಕಬ್ಬು ಬೆಳೆಗಾರರ ಸಂಘದವರು ತಿಳಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಶಂಕರ ಕಾಜಗಾರ ದಿ.18ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಬ್ಬು ಬೆಳೆಗಾರ ಸಂಘದವರು ಹಳಿಯಾಳ ಸಕ್ಕರೆ ಕಾರ್ಖಾನೆಯವರು ತಮಗೆ ಕಬ್ಬು … [Read more...] about 15 ದಿನಗಳಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ – ಸಕ್ಕರೆ ಆಯುಕ್ತರ ಭರವಸೆ- ಶಂಕರ ಕಾಜಗಾರ
ದಾಂಡೇಲಿ ಯಲ್ಲಿ ಸೆ. 25 ರಂದು ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿ ಒಳಗಿನ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ – ಬಿಇಓ ಸಮೀರ ಮುಲ್ಲಾ.
ಹಳಿಯಾಳ:- ಸೆಪ್ಟಂಬರ್ ದಿ.25 ಮಂಗಳವಾರದಂದು ಉತ್ತರ ಕನ್ನಡ ಜಿಲ್ಲೆ ದಾಂಡೇಲಿಯ ಡಿಎಫ್ಎ ಕ್ರೀಡಾಂಗಣದಲ್ಲಿ ಶಿರಸಿ ಶೈಕ್ಷಣ ಕ ಜಿಲ್ಲಾ ಮಟ್ಟದ 2018-19 ನೇ ಸಾಲಿನ 14 ವರ್ಷ ವಯೋಮಿತಿ ಒಳಗಿನ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಹಳಿಯಾಳ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರಅಮ್ಮದ ಮುಲ್ಲಾ ತಿಳಿಸಿದ್ದಾರೆ. ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಜಿಪಂ, ಸಾರ್ವಜನೀಕ ಶಿಕ್ಷಣ ಇಲಾಖೆ, ಶಿರಸಿ ಶೈಕ್ಷಣ ಕ ಜಿಲ್ಲೆ ಹಾಗೂ ಕ್ಷೇತ್ರ … [Read more...] about ದಾಂಡೇಲಿ ಯಲ್ಲಿ ಸೆ. 25 ರಂದು ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿ ಒಳಗಿನ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ – ಬಿಇಓ ಸಮೀರ ಮುಲ್ಲಾ.



