• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Latest Haliyal News | Haliyal Local & Live News in Kannada

We publish latest haliyal news. You can read haliyal news today in Kannada. We also regularly update haliyal corona news.

Our website has haliyal local news and haliyal live news which is better than reading haliyal news paper.

ಕೊಡಗು ಸಂತ್ರಸ್ಥ ಕುಟುಂಬಳಿಗೆ ಹೆಚ್ಚುವರಿ 50 ಸಾವಿರ ಪರಿಹಾರ ಧನ ನೀಡಲು ಸರ್ಕಾರದ ತೀರ್ಮಾನ- ಸಚಿವ ಆರ್.ವಿ.ದೇಶಪಾಂಡೆ

September 22, 2018 by Yogaraj SK Leave a Comment

ಹಳಿಯಾಳ:- ಕೊಡಗು ಜಿಲ್ಲೆಯ ಸಂತ್ರಸ್ಥ ಕುಟುಂಬಗಳಿಗೆ ಬಟ್ಟೆಬರೆ ಹಾಗೂ ಅಗತ್ಯ ದಿನಬಳಕೆ ವಸ್ತುಗಳ ನೆರವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 50 ಸಾವಿರ ರೂ. ಹೆಚ್ಚುವರಿ ಪರಿಹಾರ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಶನಿವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು “ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳಿಗೆ ಎಸ್.ಡಿ.ಆರ್.ಎಫ್/ ಎನ್.ಡಿ.ಆರ್.ಎಫ್ ಮಾರ್ಗಸೂಚಿಯ ಪ್ರಕಾರ ಬಟ್ಟೆಬರೆ … [Read more...] about ಕೊಡಗು ಸಂತ್ರಸ್ಥ ಕುಟುಂಬಳಿಗೆ ಹೆಚ್ಚುವರಿ 50 ಸಾವಿರ ಪರಿಹಾರ ಧನ ನೀಡಲು ಸರ್ಕಾರದ ತೀರ್ಮಾನ- ಸಚಿವ ಆರ್.ವಿ.ದೇಶಪಾಂಡೆ

ಕಬಡ್ಡಿ ಸ್ಪರ್ಧೆ, ಗುಂಡೋಳ್ಳಿ ಶಾಲೆ ಜಿಲ್ಲಾ ಮಟ್ಟಕ್ಕೆ ಪ್ರಥಮ ವಿಭಾಗ ಮಟ್ಟಕ್ಕೆ ಆಯ್ಕೆ

September 21, 2018 by Yogaraj SK Leave a Comment

Gundolli school dist level first prize at KABBADI sports

ಹಳಿಯಾಳ:- ತಾಲೂಕಿನ ಗುಂಡೋಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನಗಳಿಸಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆಂದು ಶಾಲೆಯ ಮುಖ್ಯಾದ್ಯಾಪಕ ವಾಯ್.ಬಿ.ಮಾದಾರ ತಿಳಿಸಿದ್ದಾರೆ. ಇತ್ತೀಚೆಗೆ ಶಿರಸಿಯಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡ್ಡಿ ಸ್ಪರ್ದೆಯಲ್ಲಿ ಭಾಗವಹಿಸಿದ ಶಾಲೆಯ ತಂಡದಲ್ಲಿ ವಿದ್ಯಾರ್ಥಿನೀಯರಾದ ಫಾತಿಮಾ ಕಪಟಗೇರಿ,ಹೃತಿಕಾ ಕಂಬಾರ, ರಾಧಾ ಘಾಡೇಕರ,ಅಶ್ವೀನಿ ರಾಚೋಟಕರ, ದಿವ್ಯಾ ಮೋರೆ. ದೀಪಾ … [Read more...] about ಕಬಡ್ಡಿ ಸ್ಪರ್ಧೆ, ಗುಂಡೋಳ್ಳಿ ಶಾಲೆ ಜಿಲ್ಲಾ ಮಟ್ಟಕ್ಕೆ ಪ್ರಥಮ ವಿಭಾಗ ಮಟ್ಟಕ್ಕೆ ಆಯ್ಕೆ

ಶೀವಾಜಿ ಮೂರ್ತಿ ಪ್ರತಿಷ್ಠಾಪನೆಗೆ ತಾಲೂಕಿನಾದ್ಯಂತ ಮೆಚ್ಚುಗೆ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಿದರೇ ಊಗ್ರ ಹೋರಾಟ –ಮಾಜಿ ಶಾಸಕ ಸುನೀಲ್ ಹೆಗಡೆ

September 21, 2018 by Yogaraj SK Leave a Comment

ಹಳಿಯಾಳ:- ಸದ್ಯ ವಿವಾದದ ಕೇಂದ್ರ ಬಿಂದುವಾಗಿರುವ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಸ್ಥಾಪಿಸಿದ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ವಿಕ್ಷೀಸಲು ಗ್ರಾಮಾಂತರ ಭಾಗಗಳಿಂದ ದಿನನಿತ್ಯ ನೂರಾರು ಜನತೆ ಆಗಮಿಸುತ್ತಿದ್ದು. ಪ್ರತಿಮೆ ಸ್ಥಾಪನೆ ಮಾಡಿದವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡುತ್ತಿರುವುದು ಕೇಳಿ ಬರುತ್ತಿದೆ. ಸಿಂಹಪಾಲು ಮರಾಠಾ ಸಮುದಾಯದವರನ್ನು ಹೊಂದಿರುವ ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮರಾಠಾ … [Read more...] about ಶೀವಾಜಿ ಮೂರ್ತಿ ಪ್ರತಿಷ್ಠಾಪನೆಗೆ ತಾಲೂಕಿನಾದ್ಯಂತ ಮೆಚ್ಚುಗೆ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಿದರೇ ಊಗ್ರ ಹೋರಾಟ –ಮಾಜಿ ಶಾಸಕ ಸುನೀಲ್ ಹೆಗಡೆ

ಹಳಿಯಾಳ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿದ್ಯಾಮಾನ 4 ಮಹಿಳೆಯರು ,3 ಬಿಜೆಪಿಯ ಮುಖಂಡರು ಸೇರಿದಂತೆ 25 ಜನರ ಮೇಲೆ ಪ್ರಕರಣ ದಾಖಲು

September 20, 2018 by Yogaraj SK 1 Comment

police case register about 25 people related shivaji statue ,killa area

ಹಳಿಯಾಳ:- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ಪ್ರಮುಖ ವೃತ್ತದಲ್ಲಿ ರಾತ್ರೋರಾತ್ರಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿ ಸ್ಥಾಪನೆಗೆ ಸಂಬಂಧಿಸಿದಂತೆ ಬಿಜೆಪಿ ಹಳಿಯಾಳ ತಾಲೂಕಾಧ್ಯಕ್ಷರು ಹಾಗೂ ಬಿಜೆಪಿಯ ನೂತನ ಪುರಸಭಾ ಸದಸ್ಯರು ಸೇರಿದಂತೆ ಈಗಾಗಲೇ 25 ಜನರ ಮೇಲೆ ಹಳಿಯಾಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇನ್ನೂ ಎಷ್ಟು ಜನರ ಮೇಲೆ ಪ್ರಕರಣ ದಾಖಲಾಗಲಿದೆ ಎನ್ನುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಕಿಲ್ಲಾ ಭಾಗದ … [Read more...] about ಹಳಿಯಾಳ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ವಿದ್ಯಾಮಾನ 4 ಮಹಿಳೆಯರು ,3 ಬಿಜೆಪಿಯ ಮುಖಂಡರು ಸೇರಿದಂತೆ 25 ಜನರ ಮೇಲೆ ಪ್ರಕರಣ ದಾಖಲು

ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

September 20, 2018 by Yogaraj SK Leave a Comment

RUDSET blood donation camp

ಹಳಿಯಾಳ:- ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮ ದಿನಾಚರಣೆಯ ಅಂಗವಾಗಿ ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆದು 72 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ಎನ್.ಎಸ್.ಎಸ್. ಘಟಕ ಮತ್ತು ಡಾ||ಪ್ರಭಾಕರ ಕೋರೆ ಕೆ.ಎಲ್.ಇ. ರಕ್ತನಿಧಿ ಕೇಂದ್ರ ಬೆಳಗಾವಿ ಸಂಯುಕ್ತಾಶ್ರಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸ್ವಯಂ ಪ್ರೇರಿತ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,565 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar