ಹಳಿಯಾಳ : ಈ.ಐ.ಡಿ ಪ್ಯಾರಿ ಸಕ್ಕರೆ ಕಾರ್ಖಾನೆ ಹಳಿಯಾಳ ವಿರುದ್ಧ ಮಳೆ ಗಾಳಿ ಬಿರುಬಿಸಿಲು ಚಳಿಯನ್ನು ಲೆಕ್ಕಿಸದೆ ಹಗಲು-ರಾತ್ರಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟವು ಇಂದು 14ನೇ ದಿನವನ್ನು ಪ್ರವೇಶಿಸಿದೆ. ಕಬ್ಬು ಬೆಳೆಗಾರರ ಸಂಘದ ಉತ್ತರಕನ್ನಡ ಜಿಲ್ಲಾಧ್ಯಕ್ಷ ಸಂದೀಪ ಕುಮಾರ ಬೋಬಾಟಿ ಅವರ ನೇತೃತ್ವದಲ್ಲಿ ರೈತರು ನಗರದ ಎಪಿಎಂಸಿ ಹತ್ತಿರ ಧರಣಿಯಲ್ಲಿ ಕುಳಿತಿದ್ದಾರೆ.ಬೇಡಿಕೆಗಳು ಈಡೇರುವವರೆಗೆ ಯಾವುದೇ ಕಾರಣಕ್ಕೂ ಧರಣಿಯನ್ನು ಹಿಂದೆ … [Read more...] about 14ನೇ ದಿನಕ್ಕೆ ಕಾಲಿಟ್ಟ ಕಬ್ಬು ಬೆಳೆಗಾರರ ಪ್ರತಿಭಟನೆ
Latest Haliyal News | Haliyal Local & Live News in Kannada
We publish latest haliyal news. You can read haliyal news today in Kannada. We also regularly update haliyal corona news.
Our website has haliyal local news and haliyal live news which is better than reading haliyal news paper.
ವಿಜ್ರಂಭಣೆಯಿಂದ ವಾಲ್ಮೀಕಿ ಜಯಂತಿ ಆಚರಣೆ
ಹಳಿಯಾಳ : ತಾಲೂಕು ಆಡಳಿತ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಳಿಯಾಳ ತಾಲೂಕಿನ ಎಲ್ಲ ಮಹರ್ಷಿ ವಾಲ್ಮೀಕಿ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಶ್ರೀ ಶ್ರೀ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವದಲ್ಲಿ ಮಾನ್ಯ ಶಾಸಕರಾದ ಆರ್. ವಿ. ದೇಶಪಾಂಡೆ ಭಾಗಿಯಾಗಿ ಭಕ್ತಿ ಪೂರ್ವಕವಾಗಿ ಪುಷ್ಪನಮನಗಳನ್ನು ಅರ್ಪಿಸಿ ಮೆರವಣಿಗೆಗೆ ಚಾಲನೆ ನೀಡಿದರು.ಡೊಳ್ಳು ಕುಣಿತ, ಕೋಲಾಟ, ಭಜನಾಪದಗಳು ಜನ ಮನ ಸೆಳೆಯಿತು.ತದ ನಂತರ ತಹಸೀಲ್ದಾರ ಕಚೇರಿ ಸಭಾ ಭವನದಲ್ಲಿ ಸಭಾ … [Read more...] about ವಿಜ್ರಂಭಣೆಯಿಂದ ವಾಲ್ಮೀಕಿ ಜಯಂತಿ ಆಚರಣೆ